ಬ್ರಹ್ಮಾವರ : ಗೃಹ ಪ್ರವೇಶಕ್ಕೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
Team Udayavani, Feb 5, 2023, 6:35 AM IST
ಬ್ರಹ್ಮಾವರ : ಚೇರ್ಕಾಡಿ ಕುಧ್ಕುಂಜೆಯಲ್ಲಿ ಗೃಹ ಪ್ರವೇಶಕ್ಕೆ ಆಗಮಿಸಿದ್ದ ರವಿರಾಜ್ ಟಿ. ಶೆಟ್ಟಿ (59) ಗುರುವಾರ ಮೃತಪಟ್ಟಿದ್ದಾರೆ.
ಎದೆ ನೋವು ಕಾಣಿಸಿಕೊಂಡ ಅವರನ್ನು ಬ್ರಹ್ಮಾವರ, ಬಳಿಕ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು ಈ ವೇಳೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಅವರು ಹೃದಯಾಘಾತ ಅಥವಾ ದೈಹಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ಬ್ರಹ್ಮಾವರ ಠಾಣೆಗೆ ದೂರು ನೀಡಲಾಗಿದೆ.
**
ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಬ್ರಹ್ಮಾವರ: ಚೇರ್ಕಾಡಿ ಸೋಣೆಕೊಡಿಯ ಸುಗಂಧಿ ಶೆಟ್ಟಿ (58) ಅವರು ಶನಿವಾರ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸುಮಾರು 15 ವರ್ಷಗಳಿಂದ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು