ಸಿಎಂ-ಯತ್ನಾಳ ಸಂಧಾನ ಯಶಸ್ವಿ! 15ದಿನ ಕಾಯಿರಿ ಎಲ್ಲದಕ್ಕೂ ಉತ್ತರ ಸಿಗಲಿದೆ : ಸಚಿವ ಸೋಮಣ್ಣ


Team Udayavani, Nov 11, 2020, 4:35 PM IST

ಸಿಎಂ-ಯತ್ನಾಳ ಸಂಧಾನ ಯಶಸ್ವಿ! 15ದಿನ ಕಾಯಿರಿ ಎಲ್ಲಕ್ಕೂ ಉತ್ತರ ಸಿಗಲಿದೆ : ಸಚಿವ ಸೋಮಣ್ಣ

ವಿಜಯಪುರ: ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಧ್ವನಿ ಎತ್ತಿದವರಲ್ಲಿ ಯತ್ನಾಳ ಕೂಡ ಒಬ್ಬರು. ಹೀಗಾಗಿ ಸಿಎಂ ಬದಲಾವಣೆ ಕುರಿತು ನೀಡಿದ ಹೇಳಿಕೆ‌ ಸಣ್ಣ ವ್ಯತ್ಯಾಸವೇ ಹೊರತು, ಯಾರೂ ಈ ವಿಷಯದ ಕುರಿತು ಆದ್ಯತೆ ನೀಡಬೇಡಿ. ಈಗಾಗಲೇ ಯತ್ನಾಳ ಅವರೊಂದಿಗೆ ಮಾತನಾಡಿದ್ದೇನೆ. ಇನ್ನು‌,15 ದಿನ ಕಾಯಿರಿ ಎಲ್ಲಕ್ಕೂ ಉತ್ತರ ಸಿಗಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯತ್ನಾಳ ಜೊತೆ ಔಪಚಾರಿಕ ಮಾತನಾಡಿದ್ದು, ಸಂಧಾನ ಯಶಸ್ವಿಯಾಗಿದೆ. ಇನ್ನು 15 ದಿನ ಕಾಯಿರಿ ಎಲ್ಲವೂ ಸ್ಪಷ್ಟವಾಗುತ್ತೆ ಎಂದರು.

ರಾಜ್ಯದಲ್ಲಿ ಒಂದು ಹೊಸ ಸಂದೇಶ ಹೋಗಬೇಕಿದೆ. ಯತ್ನಾಳ ಅವರಿಗೆ ಈಗಿನ್ನು 55 ವಯಸ್ಸು, ರಾಜಕೀಯದಲ್ಲಿ ಅವರಿಗೆ ಇನ್ನೂ 25 ವರ್ಷ ಉತ್ತಮ ಭವಿಷ್ಯವಿದೆ, ಯತ್ನಾಳ ಅನುಭವ ಬಳಸಿಕೊಳ್ಳಲು ಹೆಚ್ಚಿನ ಆದ್ಯತೆ ಸಿಗಲಿದೆ. ಯತ್ನಾಳ ಜೊತೆ‌ ಮಾತುಕತೆ ಯಶಸ್ವಿಯಾಗಿದೆ. ಅವರೂ ಖುಷಿ ಆಗಿರುವುದನ್ನು ನೀವೇ ನೋಡುತ್ತಿದ್ದೀರಿ ಎಂದು ಸಚಿವ ಸೋಮಣ್ಣ ಹೇಳಿದರು.

ಇದನ್ನೂ ಓದಿ:ಚುನಾವಣೆಯಲ್ಲಿ ಜಾತಿ, ದುಡ್ಡು, ಗೂಂಡಾ ರಾಜಕಾರಣ ಯಾವುದು ನಡೆಯಲ್ಲ: ಈಶ್ವರಪ್ಪ

ಯತ್ನಾಳ ಸಚಿವರಾಗಬಾರದೇ, ಆದರೆ ಯಾರನ್ನು ಸಚಿರನ್ನಾಗಿ ಮಾಡಬೇಕೆಂದು ಸಿ.ಎಂ. ನಿರ್ಧರಿಸಲಿದ್ದಾರೆ, ಅದು ಅವರ ಪರಮಾಧಿಕಾರ. ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ವಿಚಾರ ಅದು ಸಿಎಂ ಪರಮಾಧಿಕಾರ.

ಹೈಕಮಾಂಡ ಜೊತೆ ಸಮಾಲೋಚನೆ ಮಾಡುವುದು ಅವರಿಗೆ ಬಿಟ್ಟಿದ್ದು. ಸಂಪುಟ ಸಚಿವರಲ್ಲಿ ಯಾರು ಕೆಲಸ ಮಾಡುತ್ತಾರೆ, ಇಲ್ಲ ಎಂಬುದು ಸಿಎಂ ಅವರಿಗೆ ಗೊತ್ತಿದೆ ಎಂದರು.

ನಾನು ಯಾವ ಖಾತೆ ನೀಡಿದರೂ ಸಮರ್ಥವಾಗಿ ಕೆಲಸ ಮಾಡುತ್ತೇನೆ. ಈಗ ನೀಡಿರುವ ವಸತಿ ಖಾತೆಯಲ್ಲೂ ನನಗೆ ತೃಪ್ತಿ ಇದೆ ಎಂದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.