ಉಪ ಚುನಾವಣೆ ಬಳಿಕವೂ ಬಿಎಸ್‌ವೈ

ನಾನು ಕೋಟಾದಡಿ ಡಿಸಿಎಂ ಆಗಿಲ್ಲ : ಡಾ| ಅಶ್ವತ್ಥನಾರಾಯಣ

Team Udayavani, Nov 16, 2019, 6:45 AM IST

tt-45

ಬೆಂಗಳೂರು: ಉಪ ಚುನಾವಣೆ ಬಳಿಕವೂ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ| ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಡಿಸೆಂಬರ್‌ ಅನಂತರ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರನ್ನು ಬಿಟ್ಟು ಬೇರೆ ನಾಯಕತ್ವದ ವಿಷಯ ಪಕ್ಷದ ಮಟ್ಟದಲ್ಲಿ ಪ್ರಸ್ತಾಪ ಇಲ್ಲವೇ ಇಲ್ಲ. ಅದೆಲ್ಲ ವದಂತಿಯಷ್ಟೇ ಎಂದರು.

“ಉದಯವಾಣಿ’ ಕಚೇರಿಯಲ್ಲಿ ನಡೆದ “ಸಂವಾದ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿಎಂ ಹುದ್ದೆ ನಿಭಾಯಿಸಲು ಯಡಿಯೂರಪ್ಪ ಅವರಿಗೆ ವಯಸ್ಸಿನ ವಿಷಯ ಅಡ್ಡಿಯಾಗುವುದಿಲ್ಲ. ಯಾಕೆಂದರೆ ವಯಸ್ಸು ಇರುವವರು ಮನೆಯಲ್ಲಿರುವಾಗ ಯಡಿಯೂರಪ್ಪ ರಾಜ್ಯ ತಿರುಗಿ ಪಕ್ಷ ಕಟ್ಟಿದ್ದಾರೆ. ಇತ್ತೀಚೆಗಿನ ಪ್ರವಾಹ ಪರಿಸ್ಥಿತಿ ನಿಭಾಯಿಸಿದ್ದು ಅವರ ಉತ್ಸಾಹ ಹಾಗೂ ಆಡಳಿತ ಕ್ಷಮತೆಗೆ ಸಾಕ್ಷಿ ಎಂದರು.

ಯಡಿಯೂರಪ್ಪ ಅವರು ಪಕ್ಷ ಕಟ್ಟಿದ್ದಾರೆ, ಎಲ್ಲ ವರ್ಗದ ಜನರ ವಿಶ್ವಾಸ ಗಳಿಸಿದ್ದಾರೆ. ಎಲ್ಲರೂ ಅವರ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ. ಹೀಗಾಗಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದರು.

ಉಪ ಚುನಾವಣೆ ಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲಿದೆ. ಮುಂದಿನ ಮೂರೂಕಾಲು ವರ್ಷ ಬಿಜೆಪಿ ಸರಕಾರ ಸುಭದ್ರವಾಗಿ ಮುಂದುವರಿಯಲಿದೆ. ನಮ್ಮನ್ನು ಬೆಂಬಲಿಸುವು ದಾಗಿ ಎಲ್ಲ ಕಡೆಯಿಂದ ಮಾತು ಗಳೂ ಕೇಳಿ ಬರು ತ್ತಿವೆ ಯಲ್ಲವೇ? ನಾವು ರಾಜ್ಯದ ಅಭಿವೃದ್ಧಿ ವಿಚಾರ ದಲ್ಲಿ ಏನು ಅಂದು ಕೊಂಡಿದ್ದೇವೋ ಅದನ್ನು ಸಾಧಿಸುತ್ತೇವೆ. ನಿಶ್ಚಿತ ಗುರಿಯೊಂದಿಗೆ ಮುನ್ನಡೆದಿದ್ದೇವೆ ಎಂದರು.

ಶಿವಾಜಿನಗರ, ರಾಣಿಬೆನ್ನೂರು ಟಿಕೆಟ್‌ ವಿಚಾರ
ದಲ್ಲಿ ಗೊಂದಲ ಇಲ್ಲ. ಕೆಲವು ಕಾರಣಗಳಿಂದ ರೋಶನ್‌ ಬೇಗ್‌ಗೆ ಟಿಕೆಟ್‌ ನೀಡಲು ಸಾಧ್ಯವಾಗಲಿಲ್ಲ. ಶಂಕರ್‌ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದರು. ಹೀಗಾಗಿ ಅವರನ್ನು ಪರಿಷತ್‌ ಸದಸ್ಯರಾಗಿ ಮಾಡಿ ಸಚಿವರಾಗಿಸುವ ಭರವಸೆಯನ್ನು ಯಡಿಯೂರಪ್ಪ ನೀಡಿದ್ದಾರೆ ಎಂದರು. ಟಿಕೆಟ್‌ ಹಂಚಿಕೆಯಲ್ಲಿ ಸಮಸ್ಯೆ ಇಲ್ಲ. ಲಕ್ಷ್ಮಣ ಸವದಿ ವಿಚಾರದಲ್ಲೂ ಪಕ್ಷ ಸ್ಪಷ್ಟವಾಗಿದೆ. ಅವರನ್ನು ಮುಂದೆ ಖಂಡಿತವಾಗಿ ವಿಧಾನಪರಿಷತ್‌ಗೆ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಪ್ರಕೃತಿ ನಿಯಮ
ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಪತನಗೊಂಡು ಬಿಜೆಪಿ ಸರಕಾರ ರಚನೆಯಾದದ್ದು ಒಂದು ರೀತಿಯಲ್ಲಿ ಪ್ರಕೃತಿ ನಿಯಮವೇನೋ ಎನಿಸುತ್ತದೆ. ಏಕೆಂದರೆ ರಾಜಕೀಯ ಘಟಾನುಘಟಿಗಳೇ ತಾವಿದ್ದ ಪಕ್ಷಗಳಲ್ಲಿ ಭವಿಷ್ಯ ಇಲ್ಲ ಎಂಬ ಕಾರಣಕ್ಕೆ ಬಿಜೆಪಿಗೆ ಬರಲು ಒಪ್ಪಿ ಸ್ಥಾನ ತ್ಯಾಗ ಮಾಡಿದರು. ಹೀಗಾಗಿ ಸರಕಾರ ರಚನೆಯಾಯಿತು. ನಮ್ಮನ್ನು ನಂಬಿ ತ್ಯಾಗ ಮಾಡಿದವರಿಗೆ ಬಿಜೆಪಿ ಗೌರವ ನೀಡಲಿದೆ ಎಂದು ತಿಳಿಸಿದರು. ಅನರ್ಹ ಶಾಸಕರ ಪೈಕಿ ಕೆಲವರ ವಿರುದ್ಧ ಬಿಜೆಪಿ ಹೋರಾಟ ಮಾಡಿದ್ದ ಬಗ್ಗೆ ಪ್ರತಿಕ್ರಿಯಿಸಿ, ಹಿಂದಿನದು ಈಗ ಮುಗಿದ ಅಧ್ಯಾಯ. ಎಲ್ಲರೂ ಹೊಸ ಅಧ್ಯಾಯ ಪ್ರಾರಂಭಿಸಿದ್ದಾರೆ. ನಮ್ಮ ಜತೆಗಿದ್ದಾರೆ ಎಂದರು.

ಡಿಸಿಎಂ ಹುದ್ದೆ ನನ್ನ ಶ್ರಮಕ್ಕೆ ಸಿಕ್ಕ ಪ್ರತಿಫ‌ಲ. ಚುನಾವಣೆಗೆ ಎರಡೂವರೆ ವರ್ಷಗಳ ಮುಂಚೆಯೇ ಸದ್ದಿಲ್ಲದೆ ಪಕ್ಷ ಸಂಘಟನೆ ಮಾಡಿದ್ದೇನೆ. ಪಕ್ಷ ಕಾಲ ಕಾಲಕ್ಕೆ ವಹಿಸಿದ ಹೊಣೆಗಾರಿಕೆ ಸಮರ್ಥವಾಗಿ ನಿಭಾಯಿಸಿದ್ದೇನೆ. ಉಪ ಮುಖ್ಯಮಂತ್ರಿ ಹುದ್ದೆಯೂ ನನಗೆ ಪಕ್ಷ ವಹಿಸಿದ ಹೊಣೆಗಾರಿಕೆ.
– ಡಾ| ಸಿ.ಎನ್‌. ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ

ಟಾಪ್ ನ್ಯೂಸ್

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.