ದಾಂಡೇಲಿಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಸಿಟಿ ಬಸ್ ಸಮಸ್ಯೆ
Team Udayavani, Nov 11, 2021, 7:45 PM IST
ದಾಂಡೇಲಿ: ನಗರದಲ್ಲಿ ಕಳೆದ ಕೆಲ ದಿನಗಳಿಂದ ಸಿಟಿ ಬಸ್ ಸಮಸ್ಯೆ ಸೃಷ್ಟಿಯಾಗಿದ್ದು, ಪರಿಣಾಮವಾಗಿ ಸಕಾಲದಲ್ಲಿ ಶಾಲೆಗೆ ಹೋಗಲು ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ.
ದಾಂಡೇಲಿ ಸಾರಿಗೆ ಘಟಕದ ಒಟ್ಟು ಮೂರು ಸಿಟಿ ಬಸ್ಸುಗಳು ನಗರದಲ್ಲಿ ಸಂಚರಿಸುತ್ತಿದ್ದು, ಕೆಲ ದಿನಗಳಿಂದ ಕೇವಲ ಒಂದೆ ಸಿಟಿ ಬಸ್ ಸಂಚರಿಸುತ್ತಿರುವುದರಿಂದ ಪ್ರಮುಖವಾಗಿ ವಿದ್ಯಾರ್ಥಿಗಳಿಗೆ ಕ್ಲಪ್ತ ಸಮಯಕ್ಕೆ ಶಾಲೆಗೆ ಹೋಗಲು ಕಷ್ಟಸಾಧ್ಯವಾಗತೊಡಗಿದೆ. ಒಂದೆ ಸಿಟಿ ಬಸ್ ಸಂಚರಿಸುವುದರಿಂದ ನಿಗಧಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಹೊತ್ತಯ್ಯಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ಇದು ಸುರಕ್ಷತೆಯ ದೃಷ್ಟಿಯಿಂದಲೂ ಅಪಾಯಕಾರಿಯಾಗಿದ್ದು, ಕೂಡಲೆ ಮಿಕ್ಕುಳಿದ ಸಿಟಿ ಬಸ್ ಗಳನ್ನು ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.
ಈ ಬಗ್ಗೆ ಸಾರಿಗೆ ಘಟಕದ ಮೇಲ್ವಿಚಾರಕರಾದ ಸಂಗಮೇಶ ಅವರನ್ನು ಮಾತನಾಡಿಸಿದಾಗ ಸಾರಿಗೆ ಘಟಕದ ಸಿಬ್ಬಂದಿಗಳು ರಜೆಯಲ್ಲಿರುವುದರಿಂದ ಈ ಸಮಸ್ಯೆ ಎದುರಾಗಿದೆ. ಎರಡು ದಿನಗಳೊಳಗೆ ಸಮಸ್ಯೆ ಪರಿಹಾರವಾಗಲಿದೆ ಎಂದಿದ್ದಾರೆ.
ಇದನ್ನೂ ಓದಿ : ಮದ್ಯದ ಅಮಲಿನಲ್ಲಿ ಪಟಾಕಿ ಮಳಿಗೆ ಮಾಲೀಕರ ಮೇಲೆ ಹಲ್ಲೆ : ಆರು ಮಂದಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ