Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

ಸಾರ್ವಜನಿಕರಿಗೂ ಅನುಕೂಲ ; ವ್ಯಾಪಾರಿಗಳು ಫುಲ್ ಖುಷ್‌

Team Udayavani, Feb 17, 2024, 7:00 AM IST

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಮತ್ತು ವ್ಯಾಪಾರದ ದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ -ವಹಿವಾಟಿನ ಮೇಲಿನ ನಿರ್ಬಂಧ ವನ್ನು ತಡರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರು, ಮಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ- ಧಾರವಾಡ, ಕಲಬುರಗಿ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ಪಾಲಿಕೆಗಳಲ್ಲಿ ಇನ್ನು ಮುಂದೆ ನೈಟ್‌ಲೈಫ್ ರಂಗೇರಲಿದೆ. ಜೊತೆಗೆ ಇತರ ಅಂಗಡಿ-ಮುಂಗಟ್ಟುಗಳೂ ತೆರೆಯಲಿವೆ. ಇದುವರೆಗೆ ಇದ್ದ ರಾತ್ರಿ ವೇಳೆಯ ವ್ಯಾಪಾರ ಅವಧಿ ನಿರ್ಬಂಧವನ್ನು ಈ ಮೂಲಕ ವಿಸ್ತರಣೆ ಮಾಡಲಾಗಿದ್ದು, ವ್ಯಾಪಾರಿಗಳು ಫುಲ್ ಖುಷ್‌ ಆಗಿದ್ದಾರೆ.

ಪ್ರಮುಖವಾಗಿ ಬೆಂಗಳೂರಿನಲ್ಲಿ ತಡರಾತ್ರಿವರೆಗೂ ವ್ಯಾಪಾರಕ್ಕೆ ಅನುಮತಿ ನೀಡುವಂತೆ ವ್ಯಾಪಾರಿ ಗಳಿಂದ, ಬಾರ್‌ ಆ್ಯಂಡ್‌ ರೆಸ್ಟೋ ರೆಂಟ್‌, ಪಬ್‌, ಹೋಟೆಲ್‌ಗ‌ಳಿಂದ ಹೆಚ್ಚಿನ ಒತ್ತಾಯ ಕೇಳಿ ಬರುತ್ತಿತ್ತು. ಆದರೆ, ಅಪರಾಧ ಚಟುವಟಿಕೆಗಳು ಹೆಚ್ಚಾಗುವ ಭೀತಿಯಿಂದ ಸರ್ಕಾರವು ಇಕ್ಕೆ ಅನುಮತಿ ಕೊಟ್ಟಿರಲಿಲ್ಲ. ಆದರೆ, ಇನ್ನು ಮುಂದೆ ತಡರಾತ್ರಿ ಒಂದು ಗಂಟೆಯವರೆಗೂ ಎಲ್ಲ ಬಗೆಯ ವಾಣಿಜ್ಯ ಮಳಿಗೆಗಳು ನಿರ್ಭೀತಿ ಯಿಂದ ವ್ಯಾಪಾರ ನಡೆಸಬಹುದಾಗಿದೆ.

ವ್ಯಾಪಾರ ಹೆಚ್ಚುವ ನಿರೀಕ್ಷೆ: ತಡರಾತ್ರಿ 1 ಗಂಟೆ ಯ ವರೆಗೆ ವಹಿವಾಟು ನಡೆಸಲು ಅನು ಮತಿ ಸಿಕ್ಕಿರುವ 11 ನಗರಗಳಲ್ಲೂ ಇನ್ನು ಮುಂದೆ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಪಬ್‌ಗಳಲ್ಲಿ ಜನ ಸಂದಣಿ ಹೆಚ್ಚಾಗುವ ಸಾಧ್ಯತೆಗಳಿವೆ. ಇದು ವರೆಗೆ ರಾತ್ರಿ 11.30ಕ್ಕೆ ಶೆಟರ್‌ ಎಳೆಯುತ್ತಿದ್ದ ಅಂಗಡಿಗಳೆಲ್ಲ ಇನ್ನು ತಡರಾತ್ರಿವರೆಗೂ ತೆರೆದಿರಲಿವೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.