ಉಪ ಕದನ: ಕೊನೆಯ ಹಂತದ ಪ್ರಚಾರದಲ್ಲಿ ನಾಯಕರು
Team Udayavani, Dec 3, 2019, 10:34 AM IST
ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ರಣಕಣ ರಂಗೇರುತ್ತಿದ್ದು, ಕೊನೆಯ ಹಂತದ ಪ್ರಚಾರದಲ್ಲಿ ಅಭ್ಯರ್ಥಿಗಳು ತೊಡಗಿದ್ದಾರೆ.
ಶುಕ್ರವಾರ ಮತದಾನ ನಡೆಯಲಿರುವ ಕಾರಣ ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಇಂದು ಸಂಜೆಯ ವೇಳೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
ಎಲ್ಲಾ ಪಕ್ಷದ ಅಭ್ಯರ್ಥಿಗಳು ಅಂತಿಮ ಕಸರತ್ತಿನಲ್ಲಿ ತೊಡಗಿದ್ದಾರೆ. ಸಮಾವೇಶಗಳು, ಅಬ್ಬರದ ಪ್ರಚಾರದ ಮೂಲಕ ಮತದಾರರ ಮನಗೆಲ್ಲುವ ಕೊನೆಯ ಪ್ರಯತ್ನ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ, ಬಿ ಎಸ್ ಯಡಿಯೂರಪ್ಪ, ಕುಮಾರಸ್ವಾಮಿ ಮುಂತಾದ ಪ್ರಮುಖ ನಾಯಕರು ತಮ್ಮ ತಮ್ಮ ಪಕ್ಷದ ಹುರಿಯಾಳುಗಳ ಪರವಾಗಿ ಪ್ರಚಾರ ಮಾಡುತ್ತಿದ್ಧಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್