ಉಪಚುನಾವಣೆ: ಜೆಡಿಎಸ್ ಗಿಂತಲೂ ಹೆಚ್ಚು ಮತ ನೋಟಾಗೆ! ಎಲ್ಲಿಎಷ್ಟು ಗೊತ್ತಾ?


Team Udayavani, Dec 10, 2019, 4:10 PM IST

HDk

ಬೆಂಗಳೂರು: ರಾಜ್ಯದ ಹದಿನೈದು ಕ್ಚೇತ್ರಗಳ ಉಪಚುನಾವಣೆಯ ಫಲಿತಾಂಶ ಬಂದಿದೆ.  12 ಸ್ಥಾನಗಳೊಂದಿಗೆ ಆಡಳಿತಾರೂಢ ಬಿಜೆಪಿಗೆ ಮತದಾರರು ಜೈ ಎಂದಿದ್ದರೆ, ಕಾಂಗ್ರೆಸ್ ಗೆ ಕೇವಲ 2 ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ. ಆದರೆ ತೆನೆ ಹೊತ್ತ ಮಹಿಳೆ ಜೆಡಿಎಸ್ ಮಾತ್ರ ಶೂನ್ಯ ಸಂಪಾದನೆ ಮಾಡಿದ್ದು ರಾಜ್ಯದಲ್ಲಿ ತೀವ್ರ ಮುಖಭಂಗ ಅನುಭವಿಸಿದೆ.

ಅದರಲ್ಲೂ ಜೆಡಿಎಸ್ ನ ಭದ್ರಕೋಟೆಯಾಗಿದ್ದ ಮಂಡ್ಯದ ಕೆ.ಆರ್ ಪೇಟೆಯಲ್ಲಿ ಸೋಲನುಭವಿಸಿದೆ. ಇಲ್ಲಿ ಮೊದಲ ಬಾರಿ ಬಿಜೆಪಿ ತನ್ನ ಖಾತೆ ತೆರೆದಿದೆ. ಇಷ್ಟೆಲ್ಲಾ ಸೋಲಿನ ಮಧ್ಯೆ ಮತ್ತೊಂದು ಅವಮಾನ ಜೆಡಿಎಸ್ ಕಾಡಿದ್ದು, ನೋಟಾಗೆ ಹೆಚ್ಚಿನ ಮತ ಚಲಾವಣೆಯಾಗಿದ್ದು. ಹೌದು ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಗಿಂತ ನೋಟಾಗೆ ಹೆಚ್ಚಿನ ಮತಗಳು ಲಭಿಸಿವೆ.

 ಕೆ.ಆರ್. ಪುರ
ಇಲ್ಲಿ ಬಿಜೆಪಿಯ ಬೈರತಿ ಬಸವರಾಜು ಅವರು ಭರ್ಜರಿಯಾಗಿ ಗೆದ್ದಿದ್ದಾರೆ. ಬೈರತಿಗೆ 1,39,833 ಮತಗಳು ಲಭಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಎಂ ನಾರಾಯಣ ಸ್ವಾಮಿಗೆ 76,428 ಮತ ಲಭಿಸಿವೆ. ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಕೃಷ್ಣಮೂರ್ತಿ ಅವರು ಗಳಿಸಿದ್ದು ಕೇವಲ 2,048 ಮತಗಳನ್ನು ಮಾತ್ರ. ಆದರೆ ಕ್ಷೇತ್ರದಲ್ಲಿ ಒಟ್ಟು 5,181 ಜನರು ನೋಟಾಗೆ ಜೈ ಎಂದಿದ್ದಾರೆ.

ರಾಣೆಬೆನ್ನೂರು
ಹಾವೇರಿಯ ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿಯ ಅರುಣ್ ಕುಮಾರ್ ಮೊದಲ ಬಾರಿ ಜಯ ಗಳಿಸಿದ್ದಾರೆ. ಅರುಣ್ ಕುಮಾರ್ 95,408 ಮತ ಪಡೆದರೆ, ಹಳೆ ಹುಲಿ ಕಾಂಗ್ರೆಸ್ ನ ಕೆ ಬಿ ಕೋಳಿವಾಡ 72,187 ಮತಗಳನ್ನು ಗಳಿಸಿದ್ದರು. ಇಲ್ಲಿ ನೋಟಾಗೆ 1608 ಮತಗಳು ಚಲಾವಣೆಯಾಗಿದ್ದರೆ, ಅದಕ್ಕಿಂತಲೂ ಕಡಿಮೆ ಅಂದರೆ ಕೇವಲ 979 ಮತಗಳು ಜೆಡಿಎಸ್ ನ ಮಲ್ಲಿಕಾರ್ಜುನ ರುದ್ರಪ್ಪ ಹಲಗೇರಿ ಅವರಿಗೆ ಲಭಿಸಿದೆ.

ಯಲ್ಲಾಪುರ

ಸೋಮವಾರದ ಫಲಿತಾಂಶದಲ್ಲಿ ಮೊದಲು ವಿಜೇತರನ್ನು ಘೋಷಿಸಿದ ಕ್ಷೇತ್ರ ಉತ್ತರ ಕನ್ನಡದ ಯಲ್ಲಾಪುರ. ಇಲ್ಲಿ ಕಮಲ ಪಕ್ಷದ ಶಿವರಾಂ ಹೆಬ್ಬಾರ್ 80442 ಮತ ಪಡೆದಿದ್ದರೆ, ಕಾಂಗ್ರೆಸ್ ನ ಭೀಮಣ್ಣ ನಾಯ್ಕ 49034 ಮತ ಪಡೆದಿದ್ದರು. ಆದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗಿಟ್ಟಿಸಿದ್ದ ಚೈತ್ರಾ ಗೌಡಗೆ ಲಭಿಸಿದ್ದು ಕೇವಲ 1235 ಮತಗಳು. ಆದರೆ ಮತದಾರರು ಅವರಿಗಿಂತ ಹೆಚ್ಚಿನ ಮತಗಳನ್ನು (1444) ನೋಟಾಗೆ ನೀಡಿದ್ದಾರೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.