Byju”s:  ಕೋಟ್ಯಂತರ ರೂಪಾಯಿ ಸಾಲ ಮರುಪಾವತಿಗಾಗಿ 2 ಕಂಪನಿಗಳನ್ನೇ ಮಾರಾಟಕ್ಕಿಟ್ಟ ಬೈಜೂಸ್


Team Udayavani, Sep 12, 2023, 3:00 PM IST

Byju”s:  ಕೋಟ್ಯಂತರ ರೂಪಾಯಿ ಸಾಲ ಮರುಪಾವತಿಗಾಗಿ 2 ಕಂಪನಿಗಳನ್ನೇ ಮಾರಾಟಕ್ಕಿಟ್ಟ ಬೈಜೂಸ್

ನವದೆಹಲಿ: ದೇಶದ ಅತೀ ದೊಡ್ಡ ಶಿಕ್ಷಣ ತಂತ್ರಜ್ಞಾನ ಸಂಸ್ಥೆಯಾದ ಬೈಜೂಸ್ (‌Byju’s) ಕಳೆದ ಕೆಲವು ತಿಂಗಳಿನಿಂದ ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದು, ಇದೀಗ ಸಾಲದ ಹೊರೆಯನ್ನು ಇಳಿಸಿಕೊಳ್ಳುವ ನಿಟ್ಟಿನಲ್ಲಿ ತನ್ನ ಎರಡು ವಿದೇಶಿ ಕಂಪನಿಗಳನ್ನು ಮಾರಾಟ ಮಾಡಲು ಮುಂದಾಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Asia Cup 2023; ಲಂಕಾ ವಿರುದ್ಧ ಟಾಸ್ ಗೆದ್ದ ರೋಹಿತ್; ತಂಡದಲ್ಲಿ ಒಂದು ಬದಲಾವಣೆ

ಬೈಜೂ ರವೀಂದ್ರನ್‌ ನೇತೃತ್ವದ ಖಾಸಗಿ ಸ್ಟಾರ್ಟ್‌ ಅಪ್‌ ಕಂಪನಿ ಸುಮಾರು 8,195 ಕೋಟಿ ರೂಪಾಯಿಗೆ ಎರಡು ವಿದೇಶಿ ಕಂಪನಿಗಳನ್ನು ಖರೀದಿಸಿತ್ತು. ಆದರೆ ಏತನ್ಮಧ್ಯೆ ಅಮೆರಿಕದ ಕಂಪನಿಯೊಂದರಿಂದ ಪಡೆದಿದ್ದ 9,956 ಕೋಟಿ ರೂಪಾಯಿ ಸಾಲವನ್ನು ಮರುಪಾವತಿಸಬೇಕಾಗಿದೆ. ಇದರಿಂದಾಗಿ ಎರಡು ವಿದೇಶಿ ಕಂಪನಿಗಳನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿದೆ ಎಂದು ವರದಿ ಹೇಳಿದೆ.

ಬೈಜೂಸ್‌ ಕಂಪನಿ ಮಕ್ಕಳ ಡಿಜಿಟಲ್‌ ರೀಡಿಂಗ್‌ ಪ್ಲ್ಯಾಟ್‌ ಫಾರಂ ಎಪಿಕ್‌ ಅನ್ನು 500 ಮಿಲಿಯನ್‌ ಡಾಲರ್‌ ಗೆ (ಅಂದಾಜು 3,729.8 ಕೋಟಿ) ಹಾಗೂ ಅಪ್‌ ಸ್ಕಿಲ್ಲಿಂಗ್‌ ಪ್ಲ್ಯಾಟ್‌ ಫಾರಂ ಗ್ರೇಟ್‌ ಲರ್ನಿಂಗ್‌ ಅನ್ನು 600 ಮಿಲಿಯನ್‌ ಡಾಲರ್‌ (ಸುಮಾರು 4,466 ಕೋಟಿ)ಗೆ ಖರೀದಿಸಿತ್ತು. ಇದೀಗ ಬೈಜೂಸ್‌ ಕಂಪನಿ ಈ ಎಪಿಕ್‌ ಮತ್ತು ಗ್ರೇಟ್‌ ಲರ್ನಿಂಗ್‌ ಕಂಪನಿಗಳನ್ನು 800 ಮಿಲಿಯನ್‌ ಡಾಲರ್‌ ನಿಂದ ಒಂದು ಬಿಲಿಯನ್‌ ಡಾಲರ್‌ ಮೊತ್ತಕ್ಕೆ ಮಾರಾಟ ಮಾಡಲು ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.

ಮತ್ತೊಂದೆಡೆ ಸಾಲದ ಸುಳಿಗೆ ಸಿಲುಕಿರುವ ಬೈಜೂಸ್‌ ಈಕ್ವಿಟಿ ಮಾರಾಟದ ಮೂಲಕ ನಗದನ್ನು ಕ್ರೋಢೀಕರಿಸಲು ಪ್ರಯತ್ನಿಸುತ್ತಿದೆ. ಸಾಲ ಮರುಪಾವತಿಗಾಗಿ ಬೈಜೂಸ್‌ ಅಮೆರಿಕದ ಬ್ಯಾಂಕರ್ಸ್‌ ಜೊತೆ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.