ಸಿಎಂ ದೆಹಲಿ ಪ್ರವಾಸ ಬಳಿಕ ಸಂಪುಟ ಸ್ಪಷ್ಟತೆ: ಪ್ರಹ್ಲಾದ ಜೋಶಿ
Team Udayavani, Oct 25, 2022, 10:45 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಬೇಕಾದ ಸಂದರ್ಭದಲ್ಲಿ ಆಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ದೆಹಲಿಗೆ ಹೋಗಿ ಬರುವುದಾಗಿ ಸ್ವತಃ ಘೋಷಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿದ್ದಾರೆ. ಅವರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಆಗಮಿಸಿದ ನಂತರ, ಪಕ್ಷದಲ್ಲಿ ನಾವೆಲ್ಲ ಸೇರಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು