ರೈತರಿಗೆ ಪ್ರಯೋಜನವಾಗದ ರಾಜ್ಯದ ಕೃಷಿ ಮಾರುಕಟ್ಟೆ ಸುಧಾರಣೆಗಳು : ಸಿಎಜಿ ವರದಿ


Team Udayavani, Oct 13, 2019, 11:48 PM IST

APMC-13-10

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರೈತರ ಅಭಿವೃದ್ಧಿಗೆ ಉಪಯುಕ್ತವಾಗಲೆಂದು ಕರ್ನಾಟಕ ಸರಕಾರ ಜಾರಿ ಮಾಡಿದ ಕೃಷಿ ಮಾರುಕಟ್ಟೆ ಸುಧಾರಣೆಗಳು ಗುರಿಯನ್ನು ತಲುಪುವಲ್ಲಿ  ಸೀಮಿತ ಯಶಸ್ಸು ಸಾಧಿಸಿದ್ದು, ವ್ಯಾಪಕ ಮಾರುಕಟ್ಟೆ ಅಭಾವ ಮತ್ತು ಕಾರ್ಯಾಚರಣೆಯಲ್ಲಿ ಪಾರದರ್ಶಕತೆ ಕೊರತೆ ಈ ಫ‌ಲಿತಾಂಶಕ್ಕೆ ಕಾರಣ ಎಂದು ಸಿಎಜಿ ವರದಿ ತಿಳಿಸಿದೆ.

ಪ್ರಾರಂಭದ ಹಂತದಲ್ಲಿ  ಸುಧಾರಣೆಗಳನ್ನು ಪ್ರಬಲವಾಗಿ ಅನುಷ್ಠಾನಗೊಳಿಸಬೇಕೆಂಬ ದೃಷ್ಟಿಯಿಂದ ಏಕೀಕೃತ ಮಾರುಕಟ್ಟೆ ವೇದಿಕೆಯನ್ನು (ಯುಎಂಪಿ) ಕಲ್ಪಿಸಿಕೊಟ್ಟ ಕರ್ನಾಟಕ ಸರಕಾರ, ಕೃಷಿ ಮಾರುಕಟ್ಟೆಯನ್ನು  ಅದರೊಂದಿಗೆ ವಿಲೀನಗೊಳಿಸಿತು. ಆ ಮೂಲಕ ನೇರವಾಗಿ ಕೃಷಿ ಮಾರುಕಟ್ಟೆಯಿಂದ ಸರಕುಗಳನ್ನು ಎಲೆಕ್ಟ್ರಾನಿಕ್‌ ಮಾರಾಟ ಪದ್ಧತಿಯಲ್ಲಿ ಮಾಡಲು ನಿರ್ಧರಿಸಲಾಗಿತ್ತು. 2014ರಲ್ಲಿ  ಕರ್ನಾಟಕ ಸರಕಾರ, ಎನ್‌.ಸಿ.ಡಿ.ಇ.ಎಕ್ಸ್‌. ಸ್ಪಾಟ್‌ ಎಕ್ಸ್‌ಚೇಂಜ್‌ ಜಂಟಿ ಸಹಭಾಗಿತ್ವದಲ್ಲಿ  ಎಸ್‌ಪಿವಿ ಹಾಗೂ ರಾಷ್ಟ್ರೀಯ ಇ-ಮಾರ್ಕೆಟ್‌ ಸರ್ವೀಸಸ್‌ (ಆರ್‌.ಎಂ.ಸ್‌.) ಅನ್ನು ರೈತರ ಅನುಕೂಲಕ್ಕಾಗಿ ಹೊರತಂದಿತ್ತು.

ಆದರೆ ಮಾರ್ಚ್‌ 2018 ರ ವರ್ಷಾಂತ್ಯಕ್ಕೆ ಕರ್ನಾಟಕದ ಆರ್ಥಿಕ ವಲಯದ ಕಾರ್ಯಕ್ಷಮತೆಯ ಗುಣಮಟ್ಟದ ಕುರಿತು ಸಿಎಜಿ ಸಮೀಕ್ಷೆ ನಡೆಸಿದ್ದು, ಏಕೀಕೃತ ಮಾರುಕಟ್ಟೆಯ ವಾಸ್ತವ ಸ್ಥಿತಿಯನ್ನು ಬಯಲು ಮಾಡಿದೆ.  ಯುಎಂಪಿಯನ್ನು ಪ್ರಮುಖ 160 ಮಂಡಿಗಳಲ್ಲಿ ಜಾರಿಗೊಳಿಸಲಾಗಿದ್ದರೂ, 352 ಕಿರು ಮಂಡಿಗಳನ್ನು ಕೈಬಿಡಲಾಗಿದೆ ಎಂದು ಬೊಟ್ಟು ಮಾಡಿದೆ. ಅಲ್ಲದೆ ನಿಗದಿ ಪಡಿಸಿದ ಸರಕುಗಳನ್ನು ಯುಎಂಪಿ ಮೂಲಕ ಮಾರಾಟ ಮಾಡದೇ ಒಂದೆರಡು ಸರಕುಗಳಿಗೆ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವರದಿ ಹೇಳಿದೆ.

ನಿಬಂಧನೆ ಉಲ್ಲಂಘನೆ
ಯುಎಂಪಿ ಮಾರುಕಟ್ಟೆಯಲ್ಲಿ  ಕೃಷಿ ಉತ್ಪನ್ನಗಳಿಗೆ ನಿರ್ದಿಷ್ಟ  ಬೆಲೆ ದೊರೆಯುತ್ತಿಲ್ಲ  ಎಂಬ ಅಂಶವನ್ನು ವರಿದಿ ಕಂಡುಕೊಂಡಿದ್ದು, ಮಾರುಕಟ್ಟೆ  ರೈತರ ಬೆಲೆಗಳಿಗೆ ನಿರ್ದಿಷ್ಟ ಬೆಲೆಯನ್ನು ಒದಗಿಸಿಕೊಡುವುದರಲ್ಲಿ  ವಿಫ‌ಲವಾಗಿದೆ. 2017-18ರಲ್ಲಿ  ಪ್ರಮುಖ 8 ಸರಕುಗಳಿಗಿದ್ದ ದರ ಎಂಎಸ್‌ಪಿ ಬೆಲೆಗಿಂತ ಕಡಿಮೆ ಇದೆ ಎಂದು ಸಿಎಜಿ ವರದಿ ತಿಳಿಸಿದೆ. ಇದಲ್ಲದೆ, ಒಪ್ಪಂದದ ನಿಬಂಧನೆಗಳನ್ನು ಉಲ್ಲಂಘಿಸಿ 2014-18ರಲ್ಲಿ  ಶೇ.3.95 ಕೋಟಿ ವಹಿವಾಟು ಶುಲ್ಕವನ್ನು ಆರ್‌ಇಎಂಎಸ್‌ ಪಾವತಿಸಲಾಗಿದೆ ಎಂದು ಸಿಎಜಿ ವರದಿ ಹೇಳಿದೆ.

ಉದ್ದೇಶಗಳು ಸಾಕಾರಗೊಂಡಿಲ್ಲ
ಕೃಷಿ ಮಂಡಿಗಳಲ್ಲಿ ನಡೆಯುತ್ತಿದ್ದ ಏಕಸ್ವಾಮ್ಯ ಪದ್ಧತಿಯನ್ನು ಕೊನೆಗೊಳಿಸುವುದು ಕೃಷಿ ಮಾರುಕಟ್ಟೆ ಸುಧಾರಣೆಗಳ ಪ್ರಮುಖ ಉದ್ದೇಶವಾಗಿದ್ದು, ಅದನ್ನು ಕಾರ್ಯರೂಪಕ್ಕೆ ತರುವಲ್ಲಿ  ವಿಫ‌ಲವಾಗಿದೆ ಎಂಬ ಅಂಶವನ್ನು ಸಿಎಜಿ ಗಮನಿಸಿದೆ. ಸುಧಾರಣೆಯ ಪ್ರಮುಖ ಉದ್ದೇಶವನ್ನು ಅನುಸರಿಸದೇ ಖಾಸಗಿ ಮಾರುಕಟ್ಟೆ  ಮಾರಾಟಗಾರರಿಗೆ ಪರವಾನಗಿ ನೀಡಿದ್ದು, ಗೋದಾಮಿನ ಆಧಾರಿತ ಮಾರಾಟದ ಪರಿಕಲ್ಪನೆಯು ಸಹ ಅಪೇಕ್ಷಿತ ಫ‌ಲಿತಾಂಶವನ್ನು ನೀಡಿಲ್ಲ  ಎಂಬ ಮಾಹಿತಿಯನ್ನು ವರದಿ ಹಂಚಿಕೊಂಡಿದೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.