ಕೋವಿಡ್‌-19 ಸೋಂಕು ಹರಡುವಿಕೆಯಲ್ಲಿ ಶ್ವಾನಗಳ ಪಾತ್ರ


Team Udayavani, Apr 20, 2020, 1:15 PM IST

ಕೋವಿಡ್‌-19 ಸೋಂಕು ಹರಡುವಿಕೆಯಲ್ಲಿ ಶ್ವಾನಗಳ ಪಾತ್ರ

ಟೊರಾಂಟೋ: ಕೋವಿಡ್‌-19 ಸೋಂಕು ಹರಡುವಿಕೆಯಲ್ಲಿ ಬೀದಿ ನಾಯಿಗಳೂ ಪ್ರಮುಖ ಪಾತ್ರ ವಹಿಸಲಿದ್ದು, ನಿರ್ದಿಷ್ಟವಾಗಿ ನಾಯಿ ಕರಳಿನಿಂದ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಅಧ್ಯಯನದ ವರದಿ ತಿಳಿಸಿದೆ.

ಮಾಲಿಕ್ಯುಲರ್‌ ಬಯೋಲಜಿ ಮತ್ತು ಎವಲ್ಯೂಷನ್‌ ಪತ್ರಿಕೆಯಲ್ಲಿ ಈ ಕುರಿತಾದ ವರದಿ ಪ್ರಕಟವಾಗಿದ್ದು, ಕೆನಡಾದ ಒಟ್ಟಾವ ವಿಶ್ವವಿದ್ಯಾಲಯದ ಕ್ಸುಹುವಾ ಕ್ಸಿಯಾ ಸಂಶೋಧಕರ ತಂಡ ಈ ಅಧ್ಯಯನವನ್ನು ನಡೆಸಿದೆ. ಹಾವುಗಳಿಂದ ಪ್ರಾರಂಭವಾಗಿ ಮಧ್ಯಂತರದಲ್ಲಿ ಪ್ಯಾಂಗೊಲಿನ್‌, ಇತ್ತೀಚೆಗೆ ಬಾವಲಿಗಳಿಂದ ಸಾರ್ಷ್‌-ಕೋವ್‌-2 ಎಂಬ ವೈರಸ್‌ ಮನುಷ್ಯರಿಗೆ ಹರಡಿದೆ ಎಂದು ಅಧ್ಯಯನ ಹೇಳಿದೆ.

ವರದಿಯ ಪ್ರಕಾರ, ವಿಶ್ವಾದ್ಯಂತ ನಾಯಿಗಳ ದತ್ತಾಂಶ ಪರಿಶೀಲಿಸಿದಾಗ ಅತಿ ಹೆಚ್ಚು ನಾಯಿಗಳೇ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿವೆ. ಅದರಲ್ಲಿಯೂ ಕರುಳಿಗೆ ಸಂಬಂಧಪಟ್ಟ ಕಾಯಿಲೆ ಹೆಚ್ಚು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಜತೆಗೆ ಕೋವಿಡ್, ಸಾರ್ಷ್‌-ಕೋವ್‌-2, ಬ್ಯಾಟ್‌ ಕೋವ್‌, ರ್ಯಾಟ್‌ ಟಿಜಿ -13 ವೈರಸ್‌ಗಳು ನಾಯಿಗೆ ಹರಡಿರುವ ರೋಗಗಳ ಲಕ್ಷಣಗಳಿಗೆ ಹೋಲುತ್ತವೆ ಎಂದು ಹೇಳಲಾಗಿದ್ದು, ನಾಯಿಗಳು ಬಾವಲಿಗಳನ್ನು ತಿನ್ನುವ ಪರಿಣಾಮ ಅವುಗಳಿಗೆ ಸೋಂಕು ತಗುಲುವ ಸಾಧ್ಯತೆ ಇರುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ಬೀದಿನಾಯಿಗಳು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ ವೈರಾಣುಗಳು ಮಾನವನಿಗೂ ಹರಡುವ ಸಂಭವವಿದೆ ಎಂದು ಉಲ್ಲೇಖೀಸಿದೆ.

ಕ್ಸುಹುವಾ ಕ್ಸಿಯಾ ಅವರ ಪ್ರಕಾರ, ಈ ಪ್ರಾಣಿಗಳಿಂದ ಪ್ರತ್ಯೇಕಿಸಲ್ಪಟ್ಟ ವೈರಸ್‌ಗಳು ಸಾರ್ಷ್‌-ಕೋವ್‌-2ಕ್ಕೂ ತುಂಬಾ ಭಿನ್ನವಾಗಿವೆ. ಸಾರ್ಷ್‌-ಕೋವ್‌-2 ಮೂಲ ಮತ್ತು ಆರಂಭಿಕ ಪ್ರಸರಣ ಪತ್ತೆ ಹಚ್ಚಲು ಪೂರ್ವಸಿದ್ಧತೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಸೋಂಕನ್ನು ಕೊಲ್ಲಲು ಬೇಕು ಜ್ಯಾಪ್‌
ಮಾನವರಲ್ಲಿ ಮತ್ತು ಸಸ್ತನಿಗಳಲ್ಲಿ ಜ್ಯಾಪ್‌ (ಘಅಕ) ಎಂಬ ಪ್ರಮುಖ ಆಂಟಿವೈರಲ್‌ ಪ್ರೋಟೀನ್‌ ಎಂಬ ಅಂಶವಿದ್ದು, ವೈರಸ್‌ ಕೊಲ್ಲಲು ಜ್ಯಾಪ್‌ ರಕ್ಷಣಾ ಕವಚವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಕ್ಸಿಯಾ ಹೇಳಿದ್ದಾರೆ. ಯಾರಲ್ಲಿ ಈ ಅಂಶ ಕಡಿಮೆ ಇರುತ್ತದೆಯೋ ಅವರಿಗೆ ವೈರಸ್‌ ಹರಡುತ್ತದೆ.

ಪ್ರಸ್ತುತ ಕೋವಿಡ್‌-19 ಪ್ರಾಣಿಗಳಿಂದ ಮನುಷ್ಯರಿಗೆ ಹೇಗೆ ಹರಡುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಮತ್ತು ಪತ್ತೆ ಹಚ್ಚಲು ಜಗತ್ತಿನ ವಿಜ್ಞಾನಿಗಳು ಪರದಾಡುತ್ತಿದ್ದಾರೆ. ಅಲ್ಲದೆ, ಸಂಶೋಧಕರು ಕಾಡು ನಾಯಿಗಳಲ್ಲಿ ಸಾರ್ಷ್‌ ತರಹದ ವೈರಸ್‌ ಕಂಡು ಬರುತ್ತದೆಯೇ ಇಲ್ಲವೇ ಎಂಬುದರ ಕುರಿತು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.