ಸುಳ್ಳುಗಳನ್ನು ತಡೆಯಲು ನಾಗರಿಕರು ಕಟಿಬದ್ಧರಾಗಿ : ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌

ಆನ್‌ಲೈನ್‌ ಉಪನ್ಯಾಸದಲ್ಲಿ ಸರ್ವೋಚ್ಚ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌

Team Udayavani, Aug 28, 2021, 8:20 PM IST

ಸರ್ಕಾರದ ಸುಳ್ಳುಗಳನ್ನು ತಡೆಯಲು ನಾಗರಿಕರು ಕಟಿಬದ್ಧರಾಗಿ : ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌

ನವದೆಹಲಿ: ಸತ್ಯವನ್ನು ತಿಳಿಯಲು ಜನರು ಕೇವಲ ಸರ್ಕಾರದ ಮೇಲೆ ಅವಲಂಬಿತರಾಗಬಾರದು. ಸರ್ಕಾರಗಳು ಮತ್ತೆ ಮತ್ತೆ ಅಧಿಕಾರಕ್ಕೆ ಬರಲು ಸುಳ್ಳುಸುದ್ದಿಗಳನ್ನು ಹರಡಿಸುತ್ತವೆ. ಜಗತ್ತಿನಾದ್ಯಂತ ಹಲವು ದೇಶಗಳು ಕೊರೊನಾ ಅಂಕಿಸಂಖ್ಯೆಗಳನ್ನು ತಿರುಚುತ್ತಿರುವುದನ್ನು ನಾವು ನೋಡುತ್ತಲೇ ಇದ್ದೇವೆ ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ 6ನೇ ಮುಖ್ಯ ನ್ಯಾಯಮೂರ್ತಿ ಎಂ.ಸಿ.ಚಾಗ್ಲಾ ಸ್ಮಾರಕ ಉಪನ್ಯಾಸದಲ್ಲಿ ಆನ್‌ಲೈನ್‌ ಮೂಲಕ ಮೇಲಿನಂತೆ ಮಾತನಾಡಿದರು.

ಸಾರ್ವಜನಿಕ ಬುದ್ಧಿಜೀವಿಗಳು ಸರ್ಕಾರದ ಸುಳ್ಳುಗಳನ್ನು ತಡೆಯಲು ಕಟಿಬದ್ಧರಾಗಬೇಕು. ಪ್ರಜಾಪ್ರಭುತ್ವದಲ್ಲಿ ಸರ್ಕಾರದ ಮೋಸಗಳು, ಸುಳ್ಳು ನಿರೂಪಣೆಗಳು, ನಕಲಿ ಸುದ್ದಿಗಳನ್ನು ತಡೆಯುವುದು ಎಲ್ಲರ ಕರ್ತವ್ಯ ಎಂದು ನ್ಯಾ.ಚಂದ್ರಚೂಡ್‌ ಹೇಳಿದ್ದಾರೆ.

ಇದನ್ನೂ ಓದಿ :ಕ್ಯಾಸಿನೊ ಬಂದ್ ಇರುವುದರಿಂದ ಗೋವಾಕ್ಕೆ ದೊಡ್ಡ ಪೆಟ್ಟು ಬಿದ್ದಿದೆ: ಶ್ರೀನಿವಾಸ್ ನಾಯಕ್

ಈ ವಿಚಾರದಲ್ಲಿ ಮಾಧ್ಯಮಗಳದ್ದೂ ಜವಾಬ್ದಾರಿಯಿದೆ. ಸರ್ಕಾರಗಳು ಹಬ್ಬಿಸುವ ಸುಳ್ಳುಗಳನ್ನು ನಿಷ್ಪಕ್ಷಪಾತವಾಗಿ ತಡೆಯಬೇಕು. ಹಾಗೆಯೇ ಜನರು ತಮಗಿಷ್ಟವಾಗುವ ಸುದ್ದಿಗಳನ್ನು ಓದುವುದು, ನಂಬಿಕೆಗೆ ವಿರುದ್ಧವಾಗಿರುವ ಪುಸ್ತಕಗಳನ್ನು ಓದದೇ ಇರುವುದು, ನಮಗಿಷ್ಟವಾಗದ್ದು ಬಂದ ತಕ್ಷಣ ಟೀವಿಯನ್ನೇ ನಿಶ್ಶಬ್ದಗೊಳಿಸುವುದನ್ನು ಮಾಡುತ್ತೇವೆ. ನಾವು ಸತ್ಯದ ಬಗ್ಗೆ ತಲೆಕೆಡಿಸಿಕೊಳ್ಳುವುದಕ್ಕಿಂತ ನಮಗೆ ಸರಿಯೆನಿಸುವುದನ್ನು ನಂಬುವುದರಲ್ಲೇ ಖುಷಿಪಡುತ್ತೇವೆ ಎಂದು ನ್ಯಾ.ಚಂದ್ರಚೂಡ್‌ ವಿಶ್ಲೇಷಿಸಿದ್ದಾರೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.