ಇಂಗಾಲ ಭಾರ ಇಳಿಸಿದ ವರ್ಕ್‌ ಫ್ರಂ ಹೋಂ!

ಹೆಚ್ಚಿನ ಸಿಬಂದಿಗೆ ಕಚೇರಿ-ಮನೆ ನಡುವಿನ ಪ್ರಯಾಣವಿಲ್ಲ

Team Udayavani, Jun 30, 2021, 6:20 PM IST

ಇಂಗಾಲ ಭಾರ ಇಳಿಸಿದ ವರ್ಕ್‌ ಫ್ರಂ ಹೋಂ!

ಭಾರತೀಯ ಐಟಿ ಕಂಪೆನಿಗಳ ಶೇ.95ರಷ್ಟು ಜನರು ಮನೆಗಳಿಂದಲೇ ಕೆಲಸ ಮಾಡುತ್ತಿ ರುವುದರಿಂದ ಇಂಗಾಲ ಹೊರ ಸೂಸುವಿಕೆ ಪ್ರಮಾಣ ಶೇ. 85ರಷ್ಟು ಕಡಿಮೆಯಾಗಿದೆ ಎಂದು ಅಧ್ಯಯನವೊಂದು ತಿಳಿಸಿದೆ. ಇದರಿಂದ ಐಟಿ ಕಂಪೆನಿಗಳು ತಮ್ಮ ಸಿಬಂದಿ ಪಿಕ್‌ಅಪ್‌/ಡ್ರಾಪ್‌ಗಾಗಿ ವ್ಯಯಿಸುತ್ತಿದ್ದ ಹಣ ಅಗಾಧವಾಗಿ ಇಳಿಕೆಯಾಗಿದೆ. ಟಾಪ್‌ 5 ಕಂಪೆನಿಗಳಾದ ಟಾಟಾ ಸರ್ವೀಸಸ್‌, ಇನ್ಫೋಸಿಸ್‌, ಎಚ್‌ಸಿಎಲ್‌, ವಿಪ್ರೊ, ಟೆಕ್‌ ಮಹೀಂದ್ರಾ ಸಂಸ್ಥೆಗಳನ್ನು ಅಧ್ಯಯನ ಮಾಡಿ ಈ ವರದಿ ತಯಾರಿಸಲಾಗಿದೆ.

ಹೊರೆ ಇಳಿಕೆಗೆ ಪ್ರಮುಖ ಕಾರಣ
1)ಶೇ. 95ರಷ್ಟು ಸಿಬಂದಿಗೆ ಮನೆಯಿಂದಲೇ ಕೆಲಸ

2)ಹೆಚ್ಚಿನ ಸಿಬಂದಿಗೆ ಕಚೇರಿ-ಮನೆ ನಡುವಿನ ಪ್ರಯಾಣವಿಲ್ಲ

3)ಸಿಬಂದಿ ನೇಮಕಾತಿಯೂ ಆನ್‌ಲೈನ್‌ ಆಧಾರಿತ

ಅಧ್ಯಯನದ ಸಲಹೆಗಳು
ಸಾಂಕ್ರಾಮಿಕ ಕಾಲಘಟ್ಟವು ಮುಗಿದು ಎಲ್ಲ ಐಟಿ ಸಿಬಂದಿಯೂ ಕಚೇರಿಗೆ ಬಂದು ಹೋಗುವಂತಾದಾಗಲೂ ಇಂಗಾಲ ಹೊರಸೂಸುವಿಕೆ ಹಾಗೂ ಕಂಪೆನಿಗಳ ಮೇಲೆ ಬೀಳುವ ಸಿಬಂದಿ ಪ್ರಯಾಣ ಖರ್ಚುಗಳನ್ನು ಗಣನೀಯವಾಗಿ ಇಳಿಕೆ ಮಾಡಬಹುದು ಎಂದು ಅಧ್ಯಯನ ತಿಳಿಸಿದೆ.

ವರದಿಯಲ್ಲೇನಿದೆ?
ಇಂಗಾಲ ಸೂಸುವಿಕೆಯಲ್ಲಿ ಇಳಿಕೆ ಸುಮಾರು 44 ಲಕ್ಷದಷ್ಟಿರುವ ಐಟಿ ಸಿಬಂದಿಯಲ್ಲಿ ಕೇವಲ ಶೇ.4-5 ರಷ್ಟು ಸಿಬಂದಿ ಮಾತ್ರ ಕಚೇರಿಗೆ ಹೋಗುತ್ತಿದ್ದು, ಉಳಿದವರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಅಂದಾಜು ಶೇ.95-96 ರಷ್ಟು ಸಿಬಂದಿ ಕಚೇರಿಗಳಿಗೆ  ಹೋಗುತ್ತಿಲ್ಲವಾದ್ದರಿಂದ 2021 ರಲ್ಲಿ ಇಂಗಾಲದ ಹೊರಸೂಸುವಿಕೆ ಪ್ರಮಾಣ ಶೇ.85ರಷ್ಟು ಇಳಿಮುಖವಾಗಿದೆ. 2020ರಲ್ಲಿ 20 ಲ. ಟನ್‌ ಗಳಷ್ಟಿದ್ದ ಇಂಗಾಲ ಹೊರಸೂಸುವಿಕೆ, 2021ರಲ್ಲಿ ಶೇ.85ರಷ್ಟು ಕಡಿಮೆಯಾಗಿದೆ.

ಪ್ರಯಾಣ ಖರ್ಚಿನಲ್ಲೂ ಉಳಿತಾಯ
ಟಾಪ್‌ 5 ಕಂಪೆನಿಗಳ ಮೇಲಿದ್ದ ಸಿಬಂದಿ ಪ್ರಯಾಣದ ಖರ್ಚಿನಲ್ಲಿ ಭಾರೀ ಉಳಿತಾಯವಾಗಿದೆ. ಸಿಬಂದಿ ಪ್ರಯಾಣಕ್ಕಾಗಿ ಈ ಕಂಪೆನಿಗಳು ಭರಿಸುತ್ತಿದ್ದ ಪ್ರಯಾಣ ವೆಚ್ಚ 2021ರಲ್ಲಿ ಶೇ.75ರಷ್ಟು ಕಡಿತವಾಗಿದೆ. 2020ರಲ್ಲಿ 10,240 ಕೋಟಿ ರೂ.ಗಳಷ್ಟಿದ್ದ ಈ ಹೊರೆ, 2021ರಲ್ಲಿ 2,706 ಕೋಟಿ ರೂ.ಗಳಿಗೆ ಇಳಿದಿದೆ. ಭಾರತೀಯ ಸಮಗ್ರ ಐಟಿ ವಲಯವು ತಮ್ಮ ಸಿಬಂದಿಯ ಪ್ರಯಾಣಕ್ಕಾಗಿ 2019-20ರಲ್ಲಿ 21,000 ಕೋಟಿ ರೂ.ಗಳನ್ನು ವ್ಯಯಿಸಿದ್ದರೆ, ಪ್ರಸಕ್ತ ವರ್ಷದಲ್ಲಿ 5,400 ಕೋಟಿ ರೂ.ಗಳನ್ನು ಮಾತ್ರ ವ್ಯಯಿಸಿದೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.