ಮಕ್ಕಳಲ್ಲೂ ಹೃದಯ ಸಂಬಂಧಿ ಕಾಯಿಲೆ; ತಾಯಂದಿರು ಎಚ್ಚರ ವಹಿಸಲೇ ಬೇಕು

ಜನ್ಮಜಾತವಾಗಿ ಬರುವ ಹೃದಯ ಕಾಯಿಲೆಗಳಿವೆ... !, ಭ್ರೂಣದಲ್ಲೇ ಪತ್ತೆ ಹಚ್ಚಬಹುದು

ವಿಷ್ಣುದಾಸ್ ಪಾಟೀಲ್, Mar 23, 2023, 10:58 AM IST

1-sdsa-dsd

ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ಎನ್ನುವ ಮಟ್ಟದಲ್ಲಿ ಹಠಾತ್ ಹೃದಯ ಸಂಬಂಧಿ ರೋಗಗಳು ಮತ್ತು ಮೃತ್ಯುಗಳ ವರದಿಯಾಗುತ್ತಿದೆ. ಜನರಲ್ಲೂ ಆತಂಕಕ್ಕೆ ಕಾರಣವಾಗಿದೆ.ಮಕ್ಕಳಲ್ಲಿ ಗರ್ಭವಾಸ್ಥೆಯಲ್ಲಿಯೇ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

ಸಾಮಾನ್ಯವಾಗಿ ಮಕ್ಕಳಲ್ಲಿ ಜನ್ಮಜಾತವಾಗಿ ಬರುವ ಹೃದಯ ಕಾಯಿಲೆಗಳು, ಕೆಲವು ರೋಗಲಕ್ಷಣಗಳನ್ನು ತೋರಿಸುತ್ತವೆ.ಹೆಚ್ಚಿದ ಹೃದಯ ಬಡಿತದ ಗತಿ, ಉಸಿರಾಟದ ತೊಂದರೆ, ಉಸಿರುಗಟ್ಟುವಿಕೆ, ಚರ್ಮ ಹಾಗೂ ನಾಲಗೆಯು ನೀಲಿ ಬಣ್ಣಕ್ಕೆ ತಿರುಗುವುದು. ಕಡಿಮೆ ತೂಕ ಹೊಂದಿರುವುದು

ಜನ್ಮಜಾತವಾಗಿ ಬರುವ ಹೃದಯ ಕಾಯಿಲೆಗಳು ಅವುಗಳ ತೀವ್ರತೆಯನ್ನು ಅವಲಂಬಿಸಿ ವಿವಿಧ ರೋಗಲಕ್ಷಣಗಳನ್ನು ಬಿಂಬಿಸಿ ರೋಗದ ಮುನ್ಸೂಚನೆ ನೀಡುತ್ತವೆ. ಈ ಕಾಯಿಲೆ ಗಳಲ್ಲಿ ,ಹೃದಯ ಕೋಣೆಗಳ ನಡುವೆ ಇರುವ ರಂಧ್ರ , ಹೃದಯ ಕೋಣೆಗಳ ಬೆಳವಣಿಗೆ ಕುಂಠಿತವಾಗಿರುವುದು, ಕವಾಟಗಳಲ್ಲಿ ತಡೆ/ ಸೋರಿಕೆ ಇರುವುದು, ಹೃದಯಕ್ಕೆ ಸರಬರಾಜು ಆಗುವ ರಕ್ತನಾಳಗಳ ಅಸಹಜ ಸಂಪರ್ಕ , ಅಪಧಮನಿಗಳು ಹಾಗೂ ಅಭಿಧಮನಿಗಳ ಅನಿಯಮಿತ ಸಂಬಂಧ, ಒಂದೇ ಸಾಮಾನ್ಯ ಹೃತ್ಕುಕ್ಷಿ/ ಹೃತ್ಕರ್ಣ ಮುಂತಾದವುಗಳನ್ನು ಒಳಗೊಂಡಿರುತ್ತವೆ.

ಈ ಕಾಯಿಲೆಗಳಿಂದ ಶ್ವಾಸಕೋಶಕ್ಕೆ ರಕ್ತ ಸರಬರಾಜು ಶ್ವಾಸಕೋಶಕ್ಕೆ ರಕ್ತ ಸಂಚಾರ ಹೆಚ್ಚಾದರೆ ಇದರಿಂದ ಮಗುವಿಗೆ ಉಸಿರಾಟ ದ ಸಮಸ್ಯೆ ಹಾಗೂ ಹೃದಯ ವೈಫಲ್ಯ ಗೊಳ್ಳುವ ಸಾಧ್ಯತೆ ಇರುತ್ತದೆ. ಹಾಗೆಯೇ ಶ್ವಾಸಕೋಶಕ್ಕೆ ರಕ್ತ ಸಂಚಾರ ಕಡಿಮೆಯಾದಲ್ಲಿ , ದೇಹದಲ್ಲಿ ಆಮ್ಲಜನಕಯುಕ್ತ ರಕ್ತದ ಸಂಚಾರ ಕಡಿಮೆಯಾಗಿ ಮಗು ನೀಲಿ ಬಣ್ಣಕ್ಕೆ ತಿರುಗುತ್ತದೆ.

ಕೆಲವೊಂದು ಸಂಕೀರ್ಣ ಜನ್ಮಜಾತ ಹೃದಯ ಕಾಯಿಲೆಗಳು ಮಗುವಿನ ಮೇಲೆ ಬಹಳ ವ್ಯತಿರಿಕ್ತ ಪರಿಣಾಮವನ್ನು ಮೂಡಿಸಬಹುದು. ಹಾಗೂ ಸೂಕ್ತ ಚಿಕಿತ್ಸೆ /ಶಸ್ತ್ರ ಚಿಕಿತ್ಸೆ ದೊರೆಯದೆ ಹೋದಲ್ಲಿ ಮಗುವಿನ ಮೃತ್ಯು ಸಂಭವಿಸಲೂ ಬಹುದು.ಆದ್ದರಿಂದ ಸರಿಯಾದ ಸಮಯಕ್ಕೆ ರೋಗಲಕ್ಷಣಗಳನ್ನು ಅರಿತು, ಸೂಕ್ತ ಸಮಯದಲ್ಲಿ ಹೃದ್ರೋಗ ತಜ್ಞರಿಂದ ರೋಗ ನಿರ್ಣಯ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಮಗುವನ್ನು ಕಾಪಾಡಬಹುದು.

ಹಾಗೆಯೇ ಹೆಚ್ಚಿನ ಸಂಕೀರ್ಣವಾದ ಜನ್ಮಜಾತ ಹೃದಯ ಸಂಬಂಧಿ ಕಾಯಿಲೆಗಳನ್ನು ಭ್ರೂಣ ಅವಸ್ತೆಯಲ್ಲಿಯೇ ಪತ್ತೆ ಹಚ್ಚುವುದರಿಂದ ಮಗುವಿಗೆ ಜನನ ನಂತರ ಬೇಕಾಗುವ ಚಿಕಿತ್ಸೆಯ ಬಗ್ಗೆ ಮುಂದಾಲೋಚನೆ ಮಾಡಲು ಸಾಧ್ಯವಾಗುತ್ತದೆ. ಈಗಿನ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಭ್ರೂಣದಲ್ಲಿರುವಾಗಲೇ ಮಗುವಿನ ಹೃದಯದ ಆರೋಗ್ಯದ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಿದೆ. ಅನೇಕರು ಸೂಕ್ತ ಸ್ಕ್ಯಾನ್ ಮಾಡಿಕೊಳ್ಳದೆ ಸಮಸ್ಯೆ ಅನುಭವಿಸಿ ಮಕ್ಕಳನ್ನು ಕಳೆದುಕೊಂಡ ದುರಂತ ನಿದರ್ಶನಗಳಿವೆ.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.