ಮಕ್ಕಳಲ್ಲೂ ಹೃದಯ ಸಂಬಂಧಿ ಕಾಯಿಲೆ; ತಾಯಂದಿರು ಎಚ್ಚರ ವಹಿಸಲೇ ಬೇಕು

ಜನ್ಮಜಾತವಾಗಿ ಬರುವ ಹೃದಯ ಕಾಯಿಲೆಗಳಿವೆ... !, ಭ್ರೂಣದಲ್ಲೇ ಪತ್ತೆ ಹಚ್ಚಬಹುದು

ವಿಷ್ಣುದಾಸ್ ಪಾಟೀಲ್, Mar 23, 2023, 10:58 AM IST

1-sdsa-dsd

ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ಎನ್ನುವ ಮಟ್ಟದಲ್ಲಿ ಹಠಾತ್ ಹೃದಯ ಸಂಬಂಧಿ ರೋಗಗಳು ಮತ್ತು ಮೃತ್ಯುಗಳ ವರದಿಯಾಗುತ್ತಿದೆ. ಜನರಲ್ಲೂ ಆತಂಕಕ್ಕೆ ಕಾರಣವಾಗಿದೆ.ಮಕ್ಕಳಲ್ಲಿ ಗರ್ಭವಾಸ್ಥೆಯಲ್ಲಿಯೇ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

ಸಾಮಾನ್ಯವಾಗಿ ಮಕ್ಕಳಲ್ಲಿ ಜನ್ಮಜಾತವಾಗಿ ಬರುವ ಹೃದಯ ಕಾಯಿಲೆಗಳು, ಕೆಲವು ರೋಗಲಕ್ಷಣಗಳನ್ನು ತೋರಿಸುತ್ತವೆ.ಹೆಚ್ಚಿದ ಹೃದಯ ಬಡಿತದ ಗತಿ, ಉಸಿರಾಟದ ತೊಂದರೆ, ಉಸಿರುಗಟ್ಟುವಿಕೆ, ಚರ್ಮ ಹಾಗೂ ನಾಲಗೆಯು ನೀಲಿ ಬಣ್ಣಕ್ಕೆ ತಿರುಗುವುದು. ಕಡಿಮೆ ತೂಕ ಹೊಂದಿರುವುದು

ಜನ್ಮಜಾತವಾಗಿ ಬರುವ ಹೃದಯ ಕಾಯಿಲೆಗಳು ಅವುಗಳ ತೀವ್ರತೆಯನ್ನು ಅವಲಂಬಿಸಿ ವಿವಿಧ ರೋಗಲಕ್ಷಣಗಳನ್ನು ಬಿಂಬಿಸಿ ರೋಗದ ಮುನ್ಸೂಚನೆ ನೀಡುತ್ತವೆ. ಈ ಕಾಯಿಲೆ ಗಳಲ್ಲಿ ,ಹೃದಯ ಕೋಣೆಗಳ ನಡುವೆ ಇರುವ ರಂಧ್ರ , ಹೃದಯ ಕೋಣೆಗಳ ಬೆಳವಣಿಗೆ ಕುಂಠಿತವಾಗಿರುವುದು, ಕವಾಟಗಳಲ್ಲಿ ತಡೆ/ ಸೋರಿಕೆ ಇರುವುದು, ಹೃದಯಕ್ಕೆ ಸರಬರಾಜು ಆಗುವ ರಕ್ತನಾಳಗಳ ಅಸಹಜ ಸಂಪರ್ಕ , ಅಪಧಮನಿಗಳು ಹಾಗೂ ಅಭಿಧಮನಿಗಳ ಅನಿಯಮಿತ ಸಂಬಂಧ, ಒಂದೇ ಸಾಮಾನ್ಯ ಹೃತ್ಕುಕ್ಷಿ/ ಹೃತ್ಕರ್ಣ ಮುಂತಾದವುಗಳನ್ನು ಒಳಗೊಂಡಿರುತ್ತವೆ.

ಈ ಕಾಯಿಲೆಗಳಿಂದ ಶ್ವಾಸಕೋಶಕ್ಕೆ ರಕ್ತ ಸರಬರಾಜು ಶ್ವಾಸಕೋಶಕ್ಕೆ ರಕ್ತ ಸಂಚಾರ ಹೆಚ್ಚಾದರೆ ಇದರಿಂದ ಮಗುವಿಗೆ ಉಸಿರಾಟ ದ ಸಮಸ್ಯೆ ಹಾಗೂ ಹೃದಯ ವೈಫಲ್ಯ ಗೊಳ್ಳುವ ಸಾಧ್ಯತೆ ಇರುತ್ತದೆ. ಹಾಗೆಯೇ ಶ್ವಾಸಕೋಶಕ್ಕೆ ರಕ್ತ ಸಂಚಾರ ಕಡಿಮೆಯಾದಲ್ಲಿ , ದೇಹದಲ್ಲಿ ಆಮ್ಲಜನಕಯುಕ್ತ ರಕ್ತದ ಸಂಚಾರ ಕಡಿಮೆಯಾಗಿ ಮಗು ನೀಲಿ ಬಣ್ಣಕ್ಕೆ ತಿರುಗುತ್ತದೆ.

ಕೆಲವೊಂದು ಸಂಕೀರ್ಣ ಜನ್ಮಜಾತ ಹೃದಯ ಕಾಯಿಲೆಗಳು ಮಗುವಿನ ಮೇಲೆ ಬಹಳ ವ್ಯತಿರಿಕ್ತ ಪರಿಣಾಮವನ್ನು ಮೂಡಿಸಬಹುದು. ಹಾಗೂ ಸೂಕ್ತ ಚಿಕಿತ್ಸೆ /ಶಸ್ತ್ರ ಚಿಕಿತ್ಸೆ ದೊರೆಯದೆ ಹೋದಲ್ಲಿ ಮಗುವಿನ ಮೃತ್ಯು ಸಂಭವಿಸಲೂ ಬಹುದು.ಆದ್ದರಿಂದ ಸರಿಯಾದ ಸಮಯಕ್ಕೆ ರೋಗಲಕ್ಷಣಗಳನ್ನು ಅರಿತು, ಸೂಕ್ತ ಸಮಯದಲ್ಲಿ ಹೃದ್ರೋಗ ತಜ್ಞರಿಂದ ರೋಗ ನಿರ್ಣಯ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಮಗುವನ್ನು ಕಾಪಾಡಬಹುದು.

ಹಾಗೆಯೇ ಹೆಚ್ಚಿನ ಸಂಕೀರ್ಣವಾದ ಜನ್ಮಜಾತ ಹೃದಯ ಸಂಬಂಧಿ ಕಾಯಿಲೆಗಳನ್ನು ಭ್ರೂಣ ಅವಸ್ತೆಯಲ್ಲಿಯೇ ಪತ್ತೆ ಹಚ್ಚುವುದರಿಂದ ಮಗುವಿಗೆ ಜನನ ನಂತರ ಬೇಕಾಗುವ ಚಿಕಿತ್ಸೆಯ ಬಗ್ಗೆ ಮುಂದಾಲೋಚನೆ ಮಾಡಲು ಸಾಧ್ಯವಾಗುತ್ತದೆ. ಈಗಿನ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಭ್ರೂಣದಲ್ಲಿರುವಾಗಲೇ ಮಗುವಿನ ಹೃದಯದ ಆರೋಗ್ಯದ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಿದೆ. ಅನೇಕರು ಸೂಕ್ತ ಸ್ಕ್ಯಾನ್ ಮಾಡಿಕೊಳ್ಳದೆ ಸಮಸ್ಯೆ ಅನುಭವಿಸಿ ಮಕ್ಕಳನ್ನು ಕಳೆದುಕೊಂಡ ದುರಂತ ನಿದರ್ಶನಗಳಿವೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.