ಮಕ್ಕಳಲ್ಲೂ ಹೃದಯ ಸಂಬಂಧಿ ಕಾಯಿಲೆ; ತಾಯಂದಿರು ಎಚ್ಚರ ವಹಿಸಲೇ ಬೇಕು

ಜನ್ಮಜಾತವಾಗಿ ಬರುವ ಹೃದಯ ಕಾಯಿಲೆಗಳಿವೆ... !, ಭ್ರೂಣದಲ್ಲೇ ಪತ್ತೆ ಹಚ್ಚಬಹುದು

ವಿಷ್ಣುದಾಸ್ ಪಾಟೀಲ್, Mar 23, 2023, 10:58 AM IST

1-sdsa-dsd

ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ಎನ್ನುವ ಮಟ್ಟದಲ್ಲಿ ಹಠಾತ್ ಹೃದಯ ಸಂಬಂಧಿ ರೋಗಗಳು ಮತ್ತು ಮೃತ್ಯುಗಳ ವರದಿಯಾಗುತ್ತಿದೆ. ಜನರಲ್ಲೂ ಆತಂಕಕ್ಕೆ ಕಾರಣವಾಗಿದೆ.ಮಕ್ಕಳಲ್ಲಿ ಗರ್ಭವಾಸ್ಥೆಯಲ್ಲಿಯೇ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

ಸಾಮಾನ್ಯವಾಗಿ ಮಕ್ಕಳಲ್ಲಿ ಜನ್ಮಜಾತವಾಗಿ ಬರುವ ಹೃದಯ ಕಾಯಿಲೆಗಳು, ಕೆಲವು ರೋಗಲಕ್ಷಣಗಳನ್ನು ತೋರಿಸುತ್ತವೆ.ಹೆಚ್ಚಿದ ಹೃದಯ ಬಡಿತದ ಗತಿ, ಉಸಿರಾಟದ ತೊಂದರೆ, ಉಸಿರುಗಟ್ಟುವಿಕೆ, ಚರ್ಮ ಹಾಗೂ ನಾಲಗೆಯು ನೀಲಿ ಬಣ್ಣಕ್ಕೆ ತಿರುಗುವುದು. ಕಡಿಮೆ ತೂಕ ಹೊಂದಿರುವುದು

ಜನ್ಮಜಾತವಾಗಿ ಬರುವ ಹೃದಯ ಕಾಯಿಲೆಗಳು ಅವುಗಳ ತೀವ್ರತೆಯನ್ನು ಅವಲಂಬಿಸಿ ವಿವಿಧ ರೋಗಲಕ್ಷಣಗಳನ್ನು ಬಿಂಬಿಸಿ ರೋಗದ ಮುನ್ಸೂಚನೆ ನೀಡುತ್ತವೆ. ಈ ಕಾಯಿಲೆ ಗಳಲ್ಲಿ ,ಹೃದಯ ಕೋಣೆಗಳ ನಡುವೆ ಇರುವ ರಂಧ್ರ , ಹೃದಯ ಕೋಣೆಗಳ ಬೆಳವಣಿಗೆ ಕುಂಠಿತವಾಗಿರುವುದು, ಕವಾಟಗಳಲ್ಲಿ ತಡೆ/ ಸೋರಿಕೆ ಇರುವುದು, ಹೃದಯಕ್ಕೆ ಸರಬರಾಜು ಆಗುವ ರಕ್ತನಾಳಗಳ ಅಸಹಜ ಸಂಪರ್ಕ , ಅಪಧಮನಿಗಳು ಹಾಗೂ ಅಭಿಧಮನಿಗಳ ಅನಿಯಮಿತ ಸಂಬಂಧ, ಒಂದೇ ಸಾಮಾನ್ಯ ಹೃತ್ಕುಕ್ಷಿ/ ಹೃತ್ಕರ್ಣ ಮುಂತಾದವುಗಳನ್ನು ಒಳಗೊಂಡಿರುತ್ತವೆ.

ಈ ಕಾಯಿಲೆಗಳಿಂದ ಶ್ವಾಸಕೋಶಕ್ಕೆ ರಕ್ತ ಸರಬರಾಜು ಶ್ವಾಸಕೋಶಕ್ಕೆ ರಕ್ತ ಸಂಚಾರ ಹೆಚ್ಚಾದರೆ ಇದರಿಂದ ಮಗುವಿಗೆ ಉಸಿರಾಟ ದ ಸಮಸ್ಯೆ ಹಾಗೂ ಹೃದಯ ವೈಫಲ್ಯ ಗೊಳ್ಳುವ ಸಾಧ್ಯತೆ ಇರುತ್ತದೆ. ಹಾಗೆಯೇ ಶ್ವಾಸಕೋಶಕ್ಕೆ ರಕ್ತ ಸಂಚಾರ ಕಡಿಮೆಯಾದಲ್ಲಿ , ದೇಹದಲ್ಲಿ ಆಮ್ಲಜನಕಯುಕ್ತ ರಕ್ತದ ಸಂಚಾರ ಕಡಿಮೆಯಾಗಿ ಮಗು ನೀಲಿ ಬಣ್ಣಕ್ಕೆ ತಿರುಗುತ್ತದೆ.

ಕೆಲವೊಂದು ಸಂಕೀರ್ಣ ಜನ್ಮಜಾತ ಹೃದಯ ಕಾಯಿಲೆಗಳು ಮಗುವಿನ ಮೇಲೆ ಬಹಳ ವ್ಯತಿರಿಕ್ತ ಪರಿಣಾಮವನ್ನು ಮೂಡಿಸಬಹುದು. ಹಾಗೂ ಸೂಕ್ತ ಚಿಕಿತ್ಸೆ /ಶಸ್ತ್ರ ಚಿಕಿತ್ಸೆ ದೊರೆಯದೆ ಹೋದಲ್ಲಿ ಮಗುವಿನ ಮೃತ್ಯು ಸಂಭವಿಸಲೂ ಬಹುದು.ಆದ್ದರಿಂದ ಸರಿಯಾದ ಸಮಯಕ್ಕೆ ರೋಗಲಕ್ಷಣಗಳನ್ನು ಅರಿತು, ಸೂಕ್ತ ಸಮಯದಲ್ಲಿ ಹೃದ್ರೋಗ ತಜ್ಞರಿಂದ ರೋಗ ನಿರ್ಣಯ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಮಗುವನ್ನು ಕಾಪಾಡಬಹುದು.

ಹಾಗೆಯೇ ಹೆಚ್ಚಿನ ಸಂಕೀರ್ಣವಾದ ಜನ್ಮಜಾತ ಹೃದಯ ಸಂಬಂಧಿ ಕಾಯಿಲೆಗಳನ್ನು ಭ್ರೂಣ ಅವಸ್ತೆಯಲ್ಲಿಯೇ ಪತ್ತೆ ಹಚ್ಚುವುದರಿಂದ ಮಗುವಿಗೆ ಜನನ ನಂತರ ಬೇಕಾಗುವ ಚಿಕಿತ್ಸೆಯ ಬಗ್ಗೆ ಮುಂದಾಲೋಚನೆ ಮಾಡಲು ಸಾಧ್ಯವಾಗುತ್ತದೆ. ಈಗಿನ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಭ್ರೂಣದಲ್ಲಿರುವಾಗಲೇ ಮಗುವಿನ ಹೃದಯದ ಆರೋಗ್ಯದ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಿದೆ. ಅನೇಕರು ಸೂಕ್ತ ಸ್ಕ್ಯಾನ್ ಮಾಡಿಕೊಳ್ಳದೆ ಸಮಸ್ಯೆ ಅನುಭವಿಸಿ ಮಕ್ಕಳನ್ನು ಕಳೆದುಕೊಂಡ ದುರಂತ ನಿದರ್ಶನಗಳಿವೆ.

ಟಾಪ್ ನ್ಯೂಸ್

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

web-lips

Beauty Tips: ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು….

Non-vegetarian Recipes; ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌…

Non-vegetarian Recipes; ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌…

sun-screen-lotion

Health Tips: ಬೇಸಿಗೆಯಲ್ಲಿ ತ್ವಚೆಯನ್ನು ರಕ್ಷಿಸಿಕೊಳ್ಳಲು ಈ ಲೋಷನ್ ಬಳಸಿ..

ಯಾವ ರಾಜನಿಂದಲೂ ವಶಪಡಿಸಿಕೊಳ್ಳಲು ಸಾಧ್ಯವಾಗದ ಜಂಜೀರಾ ಕೋಟೆ ಬಗ್ಗೆ ಗೊತ್ತಾ?

Fort;ಯಾವ ರಾಜನಿಂದಲೂ ವಶಪಡಿಸಿಕೊಳ್ಳಲು ಸಾಧ್ಯವಾಗದ ಜಂಜೀರಾ ಕೋಟೆ ಬಗ್ಗೆ ಗೊತ್ತಾ?

‘ಮತ್ತದೇ ಬೇಸರ, ಮತ್ತೆ ಸಂಜೆ…’ ಒದ್ದೆ ಮೈದಾನದಲ್ಲಿ ಜಾರಿ ಬಿತ್ತು RCB ಟ್ರೋಫಿ ಕನಸು

‘ಮತ್ತದೇ ಬೇಸರ, ಮತ್ತೆ ಸಂಜೆ…’ ಒದ್ದೆ ಮೈದಾನದಲ್ಲಿ ಜಾರಿ ಬಿತ್ತು RCB ಟ್ರೋಫಿ ಕನಸು

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ