ನಿಂಬಾಳ್ಕರ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳ ಮನೆ ಮೇಲೆ ಸಿಬಿಐ ದಾಳಿ, ಕಾರಣವೇನು?
Team Udayavani, Nov 8, 2019, 6:04 PM IST
ಬೆಂಗಳೂರು: ರಾಜ್ಯಾದ್ಯಂತ ಏಕಕಾಲದಲ್ಲಿ ಸಿಬಿಐ ಅಧಿಕಾರಿಗಳು 14 ಸ್ಥಳಗಳಲ್ಲಿ ದಾಳಿ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ.
ಐಎಂಎ ಕಂಪನಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.
ಐಜಿಪಿ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ, ಡಿವೈಎಸ್ಪಿ ಶ್ರೀಧರ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ