ವ್ಯಾಲೆಂಟೈನ್ಸ್‌ ಡೇ ಬದಲು ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಿ: ಪತ್ರ ವೈರಲ್‌


Team Udayavani, Feb 8, 2023, 6:58 PM IST

cOW HUG

ಹರಿಯಾಣ: ಹರಿಯಾಣದ ಪ್ರಾಣಿ ದಯಾ ಸಂಘ ವ್ಯಾಲೆಂಟೈನ್ಸ್‌ ಡೇ ಬದಲು ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಿ ಎಂದು ಬರೆದ ಪತ್ರವೋಂದು ಭಾರೀ ವೈರಲ್‌ ಆಗಿದೆ.

ಪ್ರಾಣಿ ದಯಾ ಸಂಘವು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಅಡಿಯಲ್ಲಿ ಬರುತ್ತಿದ್ದು ಪತ್ರ ಪ್ರಾಮುಖ್ಯತೆ ಪಡೆದುಕೊಂಡಿದೆ.

ಪತ್ರದಲ್ಲಿ ಹಸುಗಳ ಮಹತ್ವ ಮತ್ತು ಗ್ರಾಮೀಣ ಆರ್ಥಿಕತೆಯಲ್ಲಿ ಹಸುಗಳ ಪಾತ್ರದ ಬಗ್ಗೆ ಬರೆದುಕೊಂಡಿದೆ. ಈದೀಗ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ. ಹಸುಗಳು ದೇಶದ ಸಂಸ್ಕೃತಿ ಮತ್ತು ಆರ್ಥಿಕತೆಯ ಬೆನ್ನೆಲುಬು. ಅವುಗಳನ್ನು ʻಕಾಮಧೇನುʼ ಮತ್ತು ʻಗೌತಮʼ ಎಂದು ಕರೆಯುತ್ತಾರೆ. ಯಾಕಂದ್ರೆ ಅದು ಪ್ರಕೃತಿಯನ್ನು ತಾಯಿಯಂತೆ ನೋಡುತ್ತದೆʼ ಎಂದು ಹೇಳಿದೆ.

ಹಸುವನ್ನು ತಬ್ಬಿಕೊಳ್ಳುವುದು ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುತ್ತದೆ. ಅಲ್ಲದೆ ಅದು ನಮಗೆ ವೈಯಕ್ತಿಕ ಸಂತೋಷವನ್ನು ವೃದ್ಧಿಸುತ್ತದೆ ಎಂದು ಹೇಳಿದೆ. ಆದರೆ ಈ ಪತ್ರಕ್ಕೆ ಟಿಟರ್‌ನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಅದನ್ನು ಪ್ರಶಂಸಿಸಿದ್ರೆ ಇನ್ನೂ ಕೆಲವರು ಪತ್ರ ಯಾವುದೇ ಪರಿಣಾಮ ಬೀರದು ಎಂದು ಬರೆದಿದ್ದಾರೆ.

 

 

ಟಾಪ್ ನ್ಯೂಸ್

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwewqe

Risk; ಮೊಸಳೆ ಹಿಡಿದು ತಂದು ಮಕ್ಕಳೊಂದಿಗೆ ಈಜಲು ಬಿಟ್ಟ!

1-eqwqe

Theft; ಹುಂಡಿ ಹಣ ಕದಿಯುವ ಮುನ್ನ ದೇವರಿಗೆ ಕೈ ಮುಗಿದ!

ಸಾಮಾನ್ಯ ವ್ಯಕ್ತಿಯೆಂದು ಎನ್‌ಕೌಂಟರ್ ಸ್ಪೆಷಲಿಸ್ಟ್‌ ಪೊಲೀಸ್‌ ಮೇಲೆಯೇ ಸರ ಕಳ್ಳರ ದಾಳಿ

ಸಾಮಾನ್ಯ ವ್ಯಕ್ತಿಯೆಂದು ಎನ್‌ಕೌಂಟರ್ ಸ್ಪೆಷಲಿಸ್ಟ್‌ ಪೊಲೀಸ್‌ ಮೇಲೆಯೇ ಸರ ಕಳ್ಳರ ದಾಳಿ

CCTV: ಆಸ್ಪತ್ರೆ ಆವರಣದಲ್ಲಿ ಬೆತ್ತಲಾಗಿ ಸುತ್ತಾಡಿದ ಸರಕಾರಿ ಆಸ್ಪತ್ರೆ ವೈದ್ಯ…

Viral Video: ಆಸ್ಪತ್ರೆ ಆವರಣದಲ್ಲಿ ಬೆತ್ತಲಾಗಿ ಸುತ್ತಾಡಿದ ಸರಕಾರಿ ಆಸ್ಪತ್ರೆ ವೈದ್ಯ…

1-asdsad

IPS ಅಧಿಕಾರಿಗೆ ಢಿಕ್ಕಿಯಾದ ಸಚಿವರ ಬೆಂಗಾವಲು ವಾಹನ; ವಿಡಿಯೋ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.