ಅಭ್ಯುದಯ ಮಂಡಲಕೆ ಸಪ್ತರ್ಷಿ ಬಲ

"ಶ್ರೀ ಮಧ್ಯಮ ವರ್ಗ': ಜನಸಾಮಾನ್ಯರತ್ತ ಗಮನ

Team Udayavani, Feb 2, 2023, 7:44 AM IST

ಅಭ್ಯುದಯ ಮಂಡಲಕೆ ಸಪ್ತರ್ಷಿ ಬಲ

ಹೊಸದಿಲ್ಲಿ: ಎಲ್ಲರಿಗೂ ಬಜೆಟ್‌ನಲ್ಲಿ ಏನಾದರೂ ಒಂದು ಕೊಟ್ಟೇ ಕೊಡುತ್ತಾರೆ, ಆದರೆ ನಮ್ಮನ್ನು ಮಾತ್ರ ಮರೆತುಬಿಡುತ್ತಾರೆ ಎಂಬ ದೇಶದ ಮಧ್ಯಮ ವರ್ಗದ ಮುನಿಸಿಗೆ ಕರಗಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಅವರ ಬಹುದಿನಗಳ ಬೇಡಿಕೆಯಾದ ಆದಾಯ ತೆರಿಗೆ ಸ್ಲಾéಬ್‌ ಮಿತಿ ಹೆಚ್ಚಳ ಮಾಡಿ ಕೋಪ ತಣಿಸಲು ಮುಂದಾಗಿದ್ದಾರೆ. ಹಾಗೆಯೇ ಉಳಿತಾಯ ಯೋಜನೆಗಳ ಮೂಲಕ ಮಹಿಳೆಯರ ಮನವೊಲಿಕೆಗೂ ಹೆಜ್ಜೆ ಇರಿಸಿದ್ದಾರೆ.

ಲೋಕಸಭೆಯಲ್ಲಿ ಬುಧವಾರ ತಮ್ಮ ಐದನೇ ಬಜೆಟ್‌ ಮಂಡಿಸಿದ ನಿರ್ಮಲಾ, ಯಾರಿಗೂ ಹೆಚ್ಚು ಹೊರೆ ನೀಡದೆ ಎಲ್ಲರನ್ನೂ ತೃಪ್ತಗೊಳಿಸುವ ಪ್ರಯತ್ನ ಮಾಡಿದ್ದಾರೆ. ರಕ್ಷಣೆ, ಆರೋಗ್ಯ, ಕೃಷಿ, ಗ್ರಾಮೀಣಾಭಿವೃದ್ಧಿ, ಮೂಲಸೌಕರ್ಯ, ರೈಲ್ವೇ, ಸಾರ್ವಜನಿಕ ವಿತರಣೆ -ಹೀಗೆ ಸಾಲು ಸಾಲು ಇಲಾಖೆಗಳಿಗೆ ಲಕ್ಷ ಲಕ್ಷ ಕೋಟಿ ರೂ. ಅನುದಾನ ನೀಡಿದ್ದಾರೆ.

ಬಜೆಟ್‌ನಲ್ಲಿ ಏಳು ಆದ್ಯತಾ ವಲಯಗಳನ್ನು ಗುರುತಿಸಲಾಗಿದ್ದು, ಇದನ್ನು “ಸಪ್ತರ್ಷಿ’ ಎಂದು ನಿರ್ಮಲಾ ಕರೆದಿದ್ದಾರೆ. ಹಾಗೆಯೇ “ಅಮೃತಕಾಲದಿಂದ ಶತಮಾನೋತ್ಸವದತ್ತ ಭಾರತ’ ಎಂಬ ಪರಿಕಲ್ಪನೆಯಡಿ ನಾಲ್ಕು ಅವಕಾಶಗಳನ್ನು ಗುರುತಿಸಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಮುನ್ನ ಮಂಡನೆಯಾಗಿರುವ ಪೂರ್ಣ ಪ್ರಮಾಣದ ಬಜೆಟ್‌ ಇದು ಎಂಬುದು ವಿಶೇಷ.

ಹೊಸ ತೆರಿಗೆ ಪದ್ಧತಿ

ಇದುವರೆಗೆ 5 ಲಕ್ಷ ರೂ.ಗಳ ವರೆಗೆ ಆದಾಯ ತೆರಿಗೆ ಇರಲಿಲ್ಲ. ಹೊಸ ತೆರಿಗೆ ಪದ್ಧತಿಯಂತೆ ಇದನ್ನು 7 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ. ಹಾಗೆಯೇ ಹಳೇ ಪದ್ಧತಿಯಲ್ಲಿನ ಆದಾಯ ತೆರಿಗೆ ಸ್ಲಾéಬ್‌ಗಳ ಮಿತಿ ಏರಿಕೆ ಮಾಡಲಾಗಿದೆ.

ಸಪ್ತರ್ಷಿಗಳು

  1. ಸರ್ವ ಜನರ ತೋಟ (ಸರ್ವರ ಅಭಿವೃದ್ಧಿ)
  2. ಸರ್ವರಿಗೂ ವಿಕಾಸದ ಬೆಳಕು (ಕೊನೇ ವ್ಯಕ್ತಿಯವರೆಗೆ)
  3. ಹಣಕಾಸು ಸಮ್ಮಾನ (ಹಣಕಾಸು ವಿಭಾಗ)
  4. ಯುವಶಕ್ತಿ ಮೇವ ಜಯತೇ (ಯುವಶಕ್ತಿ)
  5. ಹಸಿರ ಹಾದಿಯಲ್ಲಿ (ಹಸುರು ಪ್ರಗತಿ)
  6. ಹೂಡಿಕೆ ಬೇಡಿಕೆ (ಮೂಲಸೌಕರ್ಯ, ಹೂಡಿಕೆ)
  7. ಬದುಕಿಗೆ ಡಿಜಿಟಲ್‌ ಸ್ಪರ್ಶ (ಸಾಮರ್ಥ್ಯಗಳ ಅನಾವರಣ)

ಇದು ಅಮೃತಕಾಲದ ಮೊದಲ ಬಜೆಟ್‌. ಸಮಾಜದ ಶ್ರೀಸಾಮಾನ್ಯನಿಗೆ ನಾವು ಆಯ್ಕೆಗಳನ್ನು ನೀಡಿದ್ದೇವೆ. ಎರಡು ರೀತಿಯ ತೆರಿಗೆ ಪದ್ಧತಿ ನೀಡಲಾಗಿದ್ದು, ಜನ ಅವರಿಗೆ ಬೇಕಾದ್ದನ್ನು ಆಯ್ಕೆ ಮಾಡಿಕೊಳ್ಳ ಬಹುದು. ಇದರಿಂದ ತೆರಿಗೆದಾರರಿಗೆ ಅನುಕೂಲವಾಗಲಿದೆ.

-ನಿರ್ಮಲಾ ಸೀತಾರಾಮನ್‌,  ವಿತ್ತ ಸಚಿವೆ

ಟಾಪ್ ನ್ಯೂಸ್

Roopesh shetty’s Tulu movie Circus movie song released

ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ಚಿತ್ರದ ಹಾಡು ಬಿಡುಗಡೆ; ಜೂ. 23 ರಂದು ಸಿನಿಮಾ ತೆರೆಗೆ

ನರೇಂದ್ರ ಮೋದಿ

ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

Aram arvind swamy first look released

‘ಆರಾಮ್‌ ಅರವಿಂದ್‌ ಸ್ವಾಮಿ‘ ಫ‌ಸ್ಟ್‌ ಲುಕ್‌ ರಿಲೀಸ್‌

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

Health Article: ಒಂದು ಬಾಟಲ್ ಬಿಯರ್ ಕುಡಿದ್ರೆ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವೇ?

Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?

ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?

tdy-5

ಅಪಘಾತದಲ್ಲಿ ಪೇದೆ ಮೃತ್ಯು: 5 ವರ್ಷದ ಮಗನನ್ನು ಮಕ್ಕಳ ಕಾನ್ಸ್‌ ಟೇಬಲ್‌ ಆಗಿ ನೇಮಿಸಿದ ಇಲಾಖೆ

ರಾಹುಲ್ ಅನರ್ಹತೆಗೆ ಉತ್ತರವಾಗಿ ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ: ಪ್ರಿಯಾಂಕಾ ಗಾಂಧಿ

ರಾಹುಲ್ ಅನರ್ಹತೆಗೆ ಪ್ರತ್ಯುತ್ತರವಾಗಿ ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ: ಪ್ರಿಯಾಂಕಾ

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

tdy-10

ಸೋಲಾರ್‌ ಪ್ಲಾಂಟ್‌ ಹೆಸರಲ್ಲಿ ವಂಚನೆ: ಸೆರೆ

Roopesh shetty’s Tulu movie Circus movie song released

ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ಚಿತ್ರದ ಹಾಡು ಬಿಡುಗಡೆ; ಜೂ. 23 ರಂದು ಸಿನಿಮಾ ತೆರೆಗೆ

tdy-9

ಕೆಟ್ಟ ಭವಿಷ್ಯ ಹೇಳಿದ್ದಕ್ಕೆ ಹಲ್ಲೆ: ಕೊಲೆ !

ನರೇಂದ್ರ ಮೋದಿ

ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.