ಹಬ್ಬಗಳ ಮೇಲೆ ನಿಯಂತ್ರಣ ವಿಧಿಸಿ : ಕೇಂದ್ರ ಸರಕಾರದಿಂದ ರಾಜ್ಯಗಳಿಗೆ ಸೂಚನೆ


Team Udayavani, Aug 29, 2021, 7:35 AM IST

ಹಬ್ಬಗಳ ಮೇಲೆ ನಿಯಂತ್ರಣ ವಿಧಿಸಿ : ಕೇಂದ್ರ ಸರಕಾರದಿಂದ ರಾಜ್ಯಗಳಿಗೆ ಸೂಚನೆ

ಹೊಸದಿಲ್ಲಿ : ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಈಗಿನಿಂದಲೇ ಜಾಗ್ರತೆ ವಹಿಸುವಂತೆ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿರುವ ಕೇಂದ್ರ ಗೃಹ ಇಲಾಖೆ, ಹೆಚ್ಚು ಜನ ಸಂದಣಿ ಸೇರದಂತೆ ನೋಡಿಕೊಳ್ಳಲು ಹೇಳಿದೆ. ಈ ಮೂಲಕ ಹಬ್ಬಗಳ ಸಮಯದಲ್ಲಿ ನಿಯಂತ್ರಣ ವಿಧಿಸುವಂತೆ ಪರೋಕ್ಷವಾಗಿ ಸೂಚಿಸಿದೆ.

ಕೇರಳದಲ್ಲಿ ಮೊದಲಿಗೆ ಬಕ್ರೀದ್‌, ಅನಂತರ ಓಣಂ ಬಳಿಕ ಕೊರೊನಾ ಬಹಳಷ್ಟು ಹೆಚ್ಚಾಗಿದೆ. ಹೀಗಾಗಿ ಹಬ್ಬಗಳ ಸಂದರ್ಭದಲ್ಲಿ ಜನಸಂದಣಿ ಸೇರದಂತೆ ಮಾಡಿದರೆ ಕೊರೊನಾ ಹರಡುವಿಕೆ ತಡೆಯಬಹುದು ಎಂಬುದು ಕೇಂದ್ರ ಸರಕಾರದ ಲೆಕ್ಕಾಚಾರ.
ಅಷ್ಟೇ ಅಲ್ಲ, ಅಗತ್ಯ ಬಿದ್ದರೆ ಹಬ್ಬಗಳ ವೇಳೆ ಸ್ಥಳೀಯವಾಗಿ ಲಾಕ್‌ ಡೌನ್‌ ನಂಥ ನಿರ್ಬಂಧಗಳನ್ನು ವಿಧಿಸುವಂತೆಯೂ ಗೃಹ ಇಲಾಖೆ ಸೂಚನೆ ನೀಡಿದೆ.

ಸದ್ಯ ಕೊರೊನಾ ಹರಡುವಿಕೆಯ ಗತಿ ಸ್ಥಿರವಾಗಿದೆ. ಆದರೂ ಕೆಲವು ರಾಜ್ಯಗಳಲ್ಲಿ ಸ್ಥಳೀಯವಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಇದು ಆತಂಕಕ್ಕೆ ಕಾರಣವಾಗಿದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಭಲ್ಲಾ ಹೇಳಿದ್ದಾರೆ.

ಶಾಲೆ ತೆರೆಯಲು ಸಲಹೆ
ಕೊರೊನಾ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಪುನರಾರಂಭಿಸುವಂತೆ 56 ಶೈಕ್ಷಣಿಕ ತಜ್ಞರು, ವೈದ್ಯರು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳಿಗೆ ಪತ್ರ ಬರೆದಿದ್ದಾರೆ. ಒಂದೂವರೆ ವರ್ಷದಿಂದ ಶಾಲೆಗಳನ್ನು ಮುಚ್ಚಲಾಗಿದೆ. ಇಡೀ ಜಗತ್ತಿನಲ್ಲಿ ಭಾರತ ಸಹಿತ ನಾಲ್ಕೈದು ದೇಶಗಳಲ್ಲಿ ಮಾತ್ರ ಶಾಲೆ ಮುಚ್ಚಲಾಗಿದೆ. ಹೀಗಾಗಿ ಕೂಡಲೇ ಶಾಲೆಗಳನ್ನು ಆರಂಭಿಸುವಂತೆ ಅವರು ಸಲಹೆ ನೀಡಿ ದ್ದಾರೆ.

ಪತ್ರದಲ್ಲಿ ಪ್ರಧಾನಿ ಮೋದಿ, ಕೇಂದ್ರ ಶಿಕ್ಷಣ ಸಚಿವ ಮನ್‌ಸುಖ ಮಾಂಡವೀಯ ಅವರ ಪ್ರಸ್ತಾವವನ್ನೂ ಮಾಡಿರುವ ತಜ್ಞರು, ಕೊರೊನಾ ಸೋಂಕಿ ನಿಂದ ಮಕ್ಕಳು ಬಾಧಿತರಾಗುವುದು ಕಡಿಮೆ. ಈಗಲೂ ಅವರು ಅತ್ಯಂತ ಕಡಿಮೆ ರಿಸ್ಕ್ ನಲ್ಲಿದ್ದಾರೆ. ಹೀಗಾಗಿ ಪ್ರಾಥಮಿಕ ಶಾಲೆಗಳನ್ನು ಆರಂಭ ಮಾಡುವುದು ಒಳಿತು ಎಂದಿದ್ದಾರೆ. ಈಗ ಶಾಲೆಗಳನ್ನು ತೆರೆಯದಿದ್ದರೆ ಭವಿಷ್ಯದಲ್ಲಿ ಬೇರೆ
ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.