ಇ.ಡಿ; ಸಿಬಿಐ ನಿರ್ದೇಶಕರಿಗೆ ಐದು ವರ್ಷದವರೆಗೆ ಅಧಿಕಾರ : ಕೇಂದ್ರ ಸರ್ಕಾರ ಆದೇಶ


Team Udayavani, Nov 15, 2021, 7:30 AM IST

ಇ.ಡಿ; ಸಿಬಿಐ ನಿರ್ದೇಶಕರಿಗೆ ಐದು ವರ್ಷದವರೆಗೆ ಅಧಿಕಾರ : ಕೇಂದ್ರ ಸರ್ಕಾರ ಆದೇಶ

ನವದೆಹಲಿ : ಕೇಂದ್ರ ತನಿಖಾ ಸಂಸ್ಥೆ ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ)ದ ನಿರ್ದೇಶಕರ ಹುದ್ದೆಯ ಅವಧಿ ವಿಸ್ತರಿಸಲೂ ಇನ್ನು ಅವಕಾಶವಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಭಾನುವಾರ ಎರಡು ಪ್ರತ್ಯೇಕ ಸುಗ್ರಿವಾಜ್ಞೆಗಳನ್ನು ಹೊರಡಿಸಿದೆ. ಹೀಗಾಗಿ, ಹಾಲಿ 2 ವರ್ಷಗಳಿಂದ 5 ವರ್ಷಗಳ ವರೆಗೆ ವಿಸ್ತರಿಸುವ ಅವಕಾಶವೂ ಸಿಗಲಿದೆ. ಇದರೊಂದಿಗೆ ಆದೇಶ ಹೊರಡಿಸಿದ ದಿನಾಂಕದಿಂದ ಎರಡು ವರ್ಷಗಳ ವರೆಗೆ ನಿಗದಿತ ಅಧಿಕಾರದ ಅವಧಿಯನ್ನು 2 ಸಂಸ್ಥೆಗಳ ನಿರ್ದೇಶಕರು ಪಡೆಯಲಿದ್ದಾರೆ.

ಇ.ಡಿ.ಯ ಹಾಲಿ ನಿರ್ದೇಶಕ 1984ನೇ ಸಾಲಿನ ಐಆರ್‌ಎಸ್‌ ಅಧಿಕಾರಿ ಎಸ್‌.ಕೆ.ಮಿಶ್ರಾ ನಿವೃತ್ತಿಯಾಗಲು ಮೂರು ದಿನಗಳು ಇರುವಂತೆಯೇ ಕೇಂದ್ರ ಜಾಗೃತ ಆಯೋಗ (ತಿದ್ದುಪಡಿ) ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ಕಳೆದ ವರ್ಷವೇ ಮಿಶ್ರಾ ಅವರ ಅಧಿಕಾರದ ಅವಧಿ ಮುಕ್ತಾಯಗೊಂಡಿದ್ದರೂ, 1 ವರ್ಷ ವಿಸ್ತರಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಈ ಬಗ್ಗೆ ತೀರ್ಮಾನ ಪ್ರಕಟಿಸಿದ್ದ ಸುಪ್ರೀಂಕೋರ್ಟ್‌, ತೀರಾ ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಸೇವಾ ವಿಸ್ತರಣೆ ನೀಡಬಹುದು ಎಂದು ಅಭಿಪ್ರಾಯಪಟ್ಟಿತ್ತು. ಆ ಅಭಿಪ್ರಾಯದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ ಸುಗ್ರಿವಾಜ್ಞೆ ಮಹತ್ವದ್ದಾಗಿದೆ. ಸರ್ಕಾರದ ಕ್ರಮಕ್ಕೆ ಟಿಎಂಸಿ, ಸಿಪಿಎಂ ಆಕ್ಷೇಪ ಮಾಡಿವೆ.

ಇದನ್ನೂ ಓದಿ : ದೇವರನ್ನು ಪ್ರಾರ್ಥಿಸಿ ಹುಂಡಿಗೆ ಕನ್ನ ಹಾಕಿದ ಕಳ್ಳ ! ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.