ಚಾಮರಾಜನಗರದಲ್ಲಿ ಎರಡಂಕಿಗಿಳಿದ ಕೋವಿಡ್ ಕೇಸ್‌ಗಳು : ಇಂದು 93 ಪ್ರಕರಣಗಳು ದೃಢ


Team Udayavani, Jun 15, 2021, 9:25 PM IST

Chamarajanagara covid case

ಚಾಮರಾಜನಗರ: ಕೋವಿಡ್ ಎರಡನೇ ಅಲೆ ಆರಂಭವಾದ ಬಳಿಕ 700 ರವರೆಗೂ ಹೋಗಿದ್ದ ಪ್ರತಿದಿನದ ಪ್ರಕರಣಗಳ ಸಂಖ್ಯೆ ಮಂಗಳವಾರ ಎರಡಂಕಿಗೆ ಇಳಿದಿದೆ. ಮಂಗಳವಾರ 93 ಪ್ರಕರಣಗಳು ದೃಢಪಟ್ಟಿವೆ.

ಎರಡನೇ ಅಲೆ ಆರಂಭವಾದ ಬಳಿಕ ಜಿಲ್ಲೆಯಲ್ಲಿ ಪ್ರತಿದಿನದ ಪ್ರಕರಣಗಳು ನಾಗಾಲೋಟದಿಂದ ಏರುತ್ತ 700ರವರೆಗೂ ತಲುಪಿದ್ದವು. ಕಳೆದ ಒಂದು ವಾರದಿಂದ 200, 150ರ ಆಸುಪಾಸಿನಲ್ಲಿದ್ದ ಪ್ರಕರಣಗಳು, ಮಂಗಳವಾರ 93ಕ್ಕೆ ಬಂದಿವೆ.

ಇದೇ ವೇಳೆ ಜಿಲ್ಲೆಯಲ್ಲಿ ಮಂಗಳವಾರ ಸೋಂಕಿನಿಂದ ಓರ್ವ ವೃದ್ಧರು ಮೃತಪಟ್ಟಿದ್ದಾರೆ. ತಾಲೂಕಿನ ಬಾನಹಳ್ಳಿ ಗ್ರಾಮದ 80 ವರ್ಷದ ವೃದ್ಧರು ಮಂಗಳವಾರ ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಪ್ರಸ್ತುತ 1233 ಸಕ್ರಿಯ ಪ್ರಕರಣಗಳಿವೆ. ಒಟ್ಟು 463 ಮಂದಿ ಇದುವರೆಗೆ ಮೃತಪಟ್ಟಿದ್ದಾರೆ. ಒಟ್ಟು 29730 ಮಂದಿಗೆ ಸೋಂಕು ದೃಢಪಟ್ಟಿದ್ದು, ಇವರಲ್ಲಿ 28014 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್ ಅಂಕಿ ಅಂಶ 
ಇಂದಿನ ಪ್ರಕರಣ: 93
ಇಂದು ಗುಣಮುಖ: 128
ಒಟ್ಟು ಗುಣಮುಖ: 28014
ಇಂದಿನ ಸಾವು: 01
ಒಟ್ಟು ಸಾವು: 463
ಸಕ್ರಿಯ ಪ್ರಕರಣಗಳು: 1233
ಒಟ್ಟು ಪ್ರಕರಣಗಳು: 29730

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.