ಹೆಚ್ಚಿದ ಮಳೆ ಪ್ರಮಾಣ : ಚಾರ್ಮಾಡಿ ಘಾಟಿ 7ನೇ ತಿರುವಿನಲ್ಲಿ ರಸ್ತೆಗೆ ಉರುಳಿ ಬಿದ್ದ ಬಂಡೆ
Team Udayavani, Sep 12, 2021, 2:40 PM IST
ಬೆಳ್ತಂಗಡಿ : ಮಳೆ ಪ್ರಮಾಣ ಹೆಚ್ಚಿದ್ದರಿಂದ ಚಾರ್ಮಾಡಿ ಘಾಟಿ 7ನೇ ತಿರುವಿನ ಬಳಿ ಮಧ್ಯಮ ಗಾತ್ರದ ಬಂಡೆ ಕುಸಿದು ರಸ್ತೆಗೆ ಉರುಳಿದ್ದು ಸದ್ಯ ಈ ಪ್ರದೇಶದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ, ವಾಹನ ಓಡಾಟಕ್ಕೂ ಸಮಸ್ಯೆಯಾಗಿಲ್ಲ.
ಮಂಜಿನ ವಾತಾವರಣ ಹೆಚ್ಚಿರುವುದರಿಂದ ಇರುವುದರಿಂದ ತಕ್ಷಣ ತೆರವು ಅಗತ್ಯವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಲಾಗಿದ್ದು ತೆರವು ಕಾರ್ಯ ನಡೆಸಲಾಗುತ್ತಿದೆ.
ರವಿವಾರವಾದ್ದರಿಂದ ರಜೆಯಲ್ಲಿ ವಾಹನಗಳ ಓಡಾಟ ಸಹಜವಾಗಿದೆ. ರಜೆಯ ಮೋಜು ಸವಿಯಲು ಬರುವ ಪ್ರವಾಸಿಗರು ಕೊಂಚ ಎಚ್ಚರ ವಹಿಸುವುದು ಅಗತ್ಯ. ಸೆಲ್ಫಿ ತೆಗೆಯಲು ರಸ್ತೆಗಳಲ್ಲೆ ವಾಹನಗಳನ್ನು ನಿಲ್ಲಿಸುವುದು ಕಂಡುಬರುವುದರಿಂದ ಇಲಾಖೆಗಳು ಗಮನ ಹರಿಸಬೇಕಿದೆ.
ಇದನ್ನೂ ಓದಿ :ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ : ನಟ ಚೇತನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್