ಇಂಗ್ಲಿಷ್‌ ಕೌಂಟಿ ಚಾಂಪಿಯನ್ ಶಿಪ್ ಆಡಲು ಸಸೆಕ್ಸ್‌ಗೆ ಸಹಿ ಹಾಕಿದ ಚೇತೇಶ್ವರ್‌ ಪೂಜಾರ


Team Udayavani, Mar 11, 2022, 5:50 AM IST

ಇಂಗ್ಲಿಷ್‌ ಕೌಂಟಿ ಚಾಂಪಿಯನ್ ಶಿಪ್ ಆಡಲು ಸಸೆಕ್ಸ್‌ಗೆ ಸಹಿ ಹಾಕಿದ ಚೇತೇಶ್ವರ್‌ ಪೂಜಾರ

ಹೋವ್‌ (ಇಂಗ್ಲೆಂಡ್‌): ಭಾರತದ ಟೆಸ್ಟ್‌ ತಂಡದಿಂದ ಬೇರ್ಪಟ್ಟಿರುವ ಚೇತೇಶ್ವರ್‌ ಪೂಜಾರ ಇಂಗ್ಲಿಷ್‌ ಕೌಂಟಿಯಲ್ಲಿ ಆಡಲಿದ್ದಾರೆ.ಅವರು ಸಸೆಕ್ಸ್‌ ಕೌಂಟಿ ಜತೆಗಿನ ಒಪ್ಪಂದಕ್ಕೆ ಸಹಿ ಹಾಕಿದ್ದು,

ಆಸ್ಟ್ರೇಲಿಯದ ಟ್ರ್ಯಾವಿಸ್‌ ಹೆಡ್‌ ಸ್ಥಾನವನ್ನು ತುಂಬಲಿದ್ದಾರೆ.2022ರ ಋತುವಿನಲ್ಲಿ ಸಸೆಕ್ಸ್‌ ಪರ ಪ್ರಥಮ ದರ್ಜೆ ಹಾಗೂ ಲಿಸ್ಟ್‌ ಎ ಪಂದ್ಯಗಳೆರಡರಲ್ಲೂ ಚೇತೇಶ್ವರ್‌ ಪೂಜಾರ ಆಡಲಿದ್ದಾರೆ ಎಂದು ಕೌಂಟಿಯ ಪ್ರಕಟನೆ ತಿಳಿಸಿದೆ.

ಇದಕ್ಕೂ ಮೊದಲು ಪೂಜಾರ ಯಾರ್ಕಶೈರ್‌ ಹಾಗೂ ನಾಟಿಂಗ್‌ಹ್ಯಾಮ್‌ಶೈರ್‌ ಪರ ಆಡಿದ್ದರು.ಎ. 7ರಿಂದ ಇಂಗ್ಲಿಷ್‌ ಕೌಂಟಿ ಋತು ಆರಂಭವಾಗಲಿದ್ದು, ಸಸೆಕ್ಸ್‌ ತನ್ನ ಮೊದಲ ಪಂದ್ಯವನ್ನು ಎ. 14ರಂದು ಡರ್ಬಿಶೈರ್‌ ವಿರುದ್ಧ ಆಡಲಿದೆ. ಸೆಪ್ಟಂಬರ್‌ ತನಕ ಈ ಸೀಸನ್‌ ಮುಂದುವರಿಯಲಿದೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.