ಚಿಕ್ಕಮಗಳೂರು : ಎರಡಂಕಿಗೆ ಇಳಿದ ಕೋವಿಡ್ ಪ್ರಕರಣ : ನಿಟ್ಟುಸಿರು ಬಿಟ್ಟ ಕಾಫಿನಾಡಿನ ಜನತೆ
Team Udayavani, Jun 25, 2021, 7:56 PM IST
ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಕೋವಿಡ್ ಪ್ರಕರಣದಲ್ಲಿ ಕೊಂಚ ಮಟ್ಟಿನಲ್ಲಿ ಇಳಿಕೆ ಕಂಡುಬಂದಿದ್ದು ಮೂರಂಕಿಯಲ್ಲಿದ್ದ ಪ್ರಕರಣ ಇಂದು ಎರಡಂಕಿಗೆ ಬಂದಿರುವುದು ಕಾಫಿನಾಡಿನ ಜನತೆಯಲ್ಲಿ ನಿಟ್ಟುಸಿರು ಬಿಡುವಂತಾಗಿದೆ.
ಇಂದು ಜಿಲ್ಲೆಯಲ್ಲಿ 39 ಮಂದಿಯಲ್ಲಿ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು ಇದರಿಂದ ಜಿಲ್ಲೆಯ ಜನತೆ ಕೊಂಚ ನಿರಾಳರಾಗಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 45018 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಈವರೆಗೆ ಸೋಂಕಿನಿಂದ 339 ಮಂದಿ ಸಾವನ್ನಪ್ಪಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ 1962 ಸಕ್ರಿಯ ಪ್ರಕರಣಗಳಿವೆ.
ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 6524 ಸೋಂಕಿತರು ಗುಣಮುಖ; 3310 ಹೊಸ ಪ್ರಕರಣ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ