ಚಿಕ್ಕಮಗಳೂರು ; ಹಣದ ವಿಚಾರ ಶಾಲೆಯಲ್ಲಿ ಪ್ರಿನ್ಸಿಪಲ್, ಸೆಕ್ರೆಟರಿ ಮಾರಾಮಾರಿ
Team Udayavani, Jun 4, 2020, 5:22 PM IST
ಚಿಕ್ಕಮಗಳೂರು : ಹಣದ ವ್ಯವಹಾರಕ್ಕೆ ಸಂಬಂಧಿಸಿ ಶಾಲೆಯ ಪ್ರಿನ್ಸಿಪಲ್ ಹಾಗೂ ಸೆಕ್ರೆಟರಿ ನಡುವೆ ಮಾರಾಮಾರಿ ನಡೆದ ಘಟನೆ ನಗರದ ಉಪ್ಪಳ್ಳಿ ಯುನಿಟೆಡ್ ಶಾಲೆಯಲ್ಲಿ ಗುರುವಾರ ನಡೆದಿದೆ.
ಶಾಲೆಯ ಶಿಕ್ಷಕರ ಕೊಠಡಿಯಲ್ಲಿ ಹಣದ ವಿಚಾರವಾಗಿ ಶಾಲೆಯ ಪ್ರಿನ್ಸಿಪಾಲ್ ಹಾಗೂ ಸೆಕ್ರೆಟರಿ ನಡುವೆ ಹೊಡೆದಾಟ ನಡೆದು ನಂತರ ಮಹಿಳೆಯರು, ಪುರುಷರು ಎನ್ನದೆ ಎಲ್ಲರು ಸೇರಿ ಹೊಡೆದಾಟ ನಡೆಸಿದ್ದಾರೆ.
ಶಾಲೆಯ ಪ್ರಾಂಶುಪಾಲ ಸಲೀಂ ಹಾಗೂ ಸೆಕ್ರೇಟರಿ ಜಮೀರ್ ನಡುವೆ ಹಣದ ವಿಚಾರವಾಗಿ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ ಇದೆ ಸಂದರ್ಭ ಅಲ್ಲಿದ್ದ ಮಹಿಳೆಯರು ಸೇರಿಕೊಂಡಿದ್ದು ಶಾಲೆಯಲ್ಲಿ ಬಡಿದಾಡಿಕೊಂಡ ವಿಡಿಯೋ ವೈರಲ್ ಆಗುತಿದ್ದು ಇದರಿಂದ 20 ವರ್ಷಗಳ ಇತಿಹಾಸವುಳ್ಳ ಶಾಲೆಯ ಮಾನ ಒಂದೇ ನಿಮಿಷದಲ್ಲಿ ಹರಾಜಾದಂತೆ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ