ಚಿತ್ರದುರ್ಗ KSRTC ಬಸ್ ನಿಲ್ದಾಣದಲ್ಲಿ ಸಾಮಾಜಿಕ ಅಂತರ ಮರೆತ ಪ್ರಯಾಣಿಕರು
Team Udayavani, May 20, 2020, 9:58 AM IST
ಚಿತ್ರದುರ್ಗ: ಕೆಎಸ್ಆರ್ ಟಿಸಿ ಬಸ್ ಸಂಚಾರ ಆರಂಭಿಸಿದ ಎರಡನೇ ದಿನವೇ ಪ್ರಯಾಣಿಕರು ವಿವಿಧೆಡೆಗೆ ತೆರಳಲು ಮುಗಿಬಿದ್ದಿದ್ದಾರೆ.
ಚಿತ್ರದುರ್ಗ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆಯೇ ರಸ್ತೆಯುದ್ದಕ್ಕೂ ಜನ ಸಾಲುಗಟ್ಟಿ ನಿಂತಿದ್ದರು.
ಸಾಮಾಜಿಕ ಅಂತರ ಮರೆತು, ತಮ್ಮ ಲಗೇಜ್ ಸಮೇತ ಬೇರೆ ಬೇರೆ ಊರುಗಳಿಗೆ ತೆರಳಲು ಬಂದು ಸರತಿಯಲ್ಲಿ ನಿಂತಿದ್ದಾರೆ.
ಬಸ್ ಪ್ರಯಾಣಕ್ಕೆ ಬರುವ ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಹಾಗೂ ವಿಳಾಸವನ್ನು ದಾಖಲಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣದ ಪ್ರಕ್ರಿಯೆ ಮತ್ತಷ್ಟು ವಿಳಂಭವಾಗುತ್ತಿದೆ.
ಬೆಂಗಳೂರಿಗೆ ತೆರಳುವವರ ಸಂಖ್ಯೆಯೇ ಹೆಚ್ಚಾಗಿದ್ದು, ಶಿವಮೊಗ್ಗ, ದಾವಣಗೆರೆ, ಹೊಸಪೇಟೆಗೆ ಹೋಗುವವರ ಸಂಖ್ಯೆಯೂ ಸಾಕಷ್ಟು ಪ್ರಮಾಣದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…