ಚಿತ್ರದುರ್ಗ: ಲಾರಿಗೆ ಬೈಕ್ ಡಿಕ್ಕಿ : ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
Team Udayavani, Jun 25, 2021, 11:20 PM IST
ಚಿತ್ರದುರ್ಗ: ಬೈಕ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರ ವಾರಿಯರ್ಸ್ ಶಾಲೆ ಮುಂಭಾಗ ನಡೆದಿದೆ.
ಪರುಶುರಾಮಪುರದ ಭರತ್ (24)ಮತ್ತು ಮಣಿ(20) ಮೃತಪಟ್ಟ ದುರ್ದೈವಿಗಳು.
ಸಿದ್ದಾಪುರ ಗ್ರಾಮದಲ್ಲಿನ ಸಂಬಂಧಿಕರ ಕಾರ್ಯಕ್ರಮ ಮುಗಿಸಿ ವಾಪಸ್ಸು ಪರುಶುರಾಮಪುರ ಗ್ರಾಮಕ್ಕೆ ತೆರಳುವಾಗ ಈ ದುರಂತ ನಡೆದಿದೆ.
ಬಳ್ಳಾರಿಯಿಂದ ಬೆಂಗಳೂರು ಮಾರ್ಗವಾಗಿ ಚಲಿಸುತ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಸ್ಥಳಕ್ಕೆ ಆಗಿಮಿಸಿದ ಚಳ್ಳಕೆರೆ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ :ಹೈಕಮಾಂಡ್ ಬುಲಾವ್ : ದಿಢೀರ್ ದೆಹಲಿಗೆ ತೆರಳಿದ ಯೋಗೇಶ್ವರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
MUST WATCH
ಹೊಸ ಸೇರ್ಪಡೆ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?