ಹವಾಮಾನ ಬ್ರಿಟನ್‌: ಬೇಸಗೆ ನಿರೀಕ್ಷೆಯಲ್ಲಿ ಜನರು


Team Udayavani, Apr 6, 2020, 12:58 PM IST

ಹವಾಮಾನ ಬ್ರಿಟನ್‌: ಬೇಸಗೆ ನಿರೀಕ್ಷೆಯಲ್ಲಿ ಜನರು

ಲಂಡನ್‌: ಚಳಿಗಾಲ ಸರಿದು ಇನ್ನು ಬೇಸಗೆ ಹೆಚ್ಚಾಗಲಿದ್ದು, ಕೋವಿಡ್-19 ಸೋಂಕು ಕಡಿಮೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ತಾಪಮಾನವು 20 ಸೆ ತಲುಪುವ ಮುನ್ಸೂಚನೆ ಇದೆ. ಬೆಚ್ಚನೆಯ ಹವಾಮಾನವು ಬ್ರಿಟನ್‌ಗೆ ಒಳ್ಳೆಯ ಸಮಯವಾಗಿದೆ ಎನ್ನಲಾಗುತ್ತಿದೆ. ಲಾಕ್‌ ಡೌನ್‌ ಬಳಿಕ ಇಂಗ್ಲೆಂಡಿಗೆ ಒಳ್ಳೆಯ ವಿರಾಮ ನೀಡಲಿದೆ. ಆದರೆ ಜನರನ್ನು ನಿಯಂತ್ರಿಸುವುದು ಮಾತ್ರ ಕಷ್ಟವಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

ಚಳಿಗಾಲವು ಮುಗಿಯುತ್ತಿದ್ದಂತೆ ಜ್ವರ ಸಾಂಕ್ರಾಮಿಕ ರೋಗಗಳು ಸಾಯುತ್ತವೆ. ಸೂರ್ಯನ ಬೆಳಕು ಕೋವಿಡ್-19 ವೈರಸ್‌ ಮತ್ತು ಅದರ ಹರಡುವಿಕೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಚರ್ಚೆಗಳು ನಡೆಯುತ್ತಿವೆ. ಕೋವಿಡ್-19 ವೈರಸ್‌ ಕುರಿತಾದ ಆರಂಭಿಕ ಅಧ್ಯಯನಗಳ ಪ್ರಕಾರ ಶೀತಗಳಲ್ಲಿ ಇವುಗಳು ಹರಡುವ ಸಾಧ್ಯತೆ ಹೆಚ್ಚು ಎಂದು ಹೇಳಿದೆ.
ಹಲವು ವರ್ಷಗಳ ಹಿಂದೆ ಸಂಗ್ರಹಿಸಿದ ಮಾದರಿಗಳನ್ನು ವಿಶ್ಲೇಷಿಸಲಾಗುತ್ತಿದ್ದು, ಫೆಬ್ರವರಿಯಲ್ಲಿ ಹೆಚ್ಚಿನ ಪ್ರಮಾಣದ ಸೋಂಕು ಹರಡಿತ್ತು. ಆದರೆ ಬೇಸಗೆಯಲ್ಲಿ ತುಂಬಾ ಕಡಿಮೆ ಎನ್ನಲಾಗಿದೆ. ಆದರೆ ಕೆಲವರ ಪ್ರಕಾರ ಕೊರೊನಾ ಮುಂದಿನ ದಿನಗಳಲ್ಲಿಯೂ ಇರಲಿದೆ. ಇದರ ತೀವ್ರತೆಯಲ್ಲಿ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ಋತುಮಾನದ ವ್ಯತ್ಯಾಸಗಳು ವೈರಸ್‌ನ ಹರಡುವಿಕೆಯ ತೀವ್ರತೆಯಲ್ಲಿ ಕೊಂಚ ಪಾತ್ರ ವಹಿಸುತ್ತವೆ ಎಂದು ನನಗೆ ಖಾತ್ರಿಯಿದೆ ಎಂದು ಲಂಡನ್‌ನ ಇಂಪೀರಿಯಲ್‌ ಕಾಲೇಜಿನ ವೈರಾಲಜಿಸ್ಟ್‌ ಮೈಕೆಲ್‌ ಸ್ಕಿನ್ನರ್‌ಹೇಳಿದರು. ಆದರೆ ಸಾಮಾಜಿಕ ಅಂತರದಿಂದ ನಾವು ಹೊಂದಿರುವ ಪರಿಣಾಮದೊಂದಿಗೆ ಹೋಲಿಸಿದರೆ, ಅದು ಬಹಳ ಕಡಿಮೆ. ಆದರೆ ಇವು ಸ್ವಯಂ-ಪ್ರತ್ಯೇಕತೆಗೆ ಪರ್ಯಾಯವಲ್ಲ. ಆ ಮೂಲಕ ಸಾಮಾಜಿಕ ಅಂತರ ನಿಯಮ ಪಾಲನೆಯೇ ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.