ಕೆಆರ್ಎಸ್ ಪ್ರದೇಶದಲ್ಲಿಮೋಡ ಬಿತ್ತನೆ
Team Udayavani, Aug 4, 2019, 6:00 AM IST
ಬೆಂಗಳೂರು: ಕೆಆರ್ಎಸ್ ಪ್ರದೇಶ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಮೋಡ ಬಿತ್ತನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೆಆರ್ಎಸ್ನಲ್ಲಿ ನೀರಿಲ್ಲ ಎಂಬ ಮಾಹಿತಿಯನ್ನು ಪತ್ರಿಕೆ ಮತ್ತು ಮಾಧ್ಯಮಗಳ ಮೂಲಕ ತಿಳಿದ ತಕ್ಷಣವೇ ಅಧಿಕಾರಿಗಳಿಗೆ ಮೋಡ ಬಿತ್ತನೆಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು. ಮೋಡ ಬಿತ್ತನೆಗೆ ಹಣಕಾಸಿನ ಕೊರತೆ ಇಲ್ಲ. ಮೋಡ ಬಿತ್ತನೆ ಮಾಡಿರುವ ಕಡೆಗಳಲ್ಲಿ ಒಳ್ಳೆಯ ಫಲಿತಾಂಶ ಇದೆ. ಹೀಗಾಗಿ ಕೆಆರ್ಎಸ್ ಹಾಗೂ ಮಲೆನಾಡು ಭಾಗದಲ್ಲೂ ಮೋಡ ಬಿತ್ತನೆಗೆ ಸೂಚನೆ ನೀಡಿದ್ದೇವೆ. ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿ ರಾಜ್ಯದ ರೈತ ನೆಮ್ಮದಿಯ ಜೀವನ ಮಾಡುವ ದಿನಗಳು ಬಂದೇ ಬರುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?