ರಾಜ್ಯದ ಎರಡೂವರೆ ಲಕ್ಷ ಬಂಜರು ಭೂಮಿ ಪುನಶ್ಚೇತನ: ಸಿಎಂ ಬೊಮ್ಮಾಯಿ


Team Udayavani, Jun 19, 2022, 2:17 PM IST

ರಾಜ್ಯದ ಎರಡೂವರೆ ಲಕ್ಷ ಬಂಜರು ಭೂಮಿ ಪುನಶ್ಚೇತನ: ಸಿಎಂ ಬೊಮ್ಮಾಯಿ

ಬೆಂಗಳೂರು: ಮಣ್ಣು ಉಳಿಸಲು ಹಲವಾರು ಕಾರ್ಯಕ್ರಮಗಳಿಗೆ ಯಡಿಯೂರಪ್ಪ ಮಾರ್ಗದರ್ಶನದಲ್ಲಿ 100 ಕೋಟಿ ಗ್ರೀನ್ ಎಕಾಲಾಜಿಕಲ್ ಬಜೆಟ್ ಎತ್ತಿಡಲಾಗಿದೆ. ರಾಜ್ಯದಲ್ಲಿರುವ ಎರಡೂವರೆ ಲಕ್ಷ ಬಂಜರು ಭೂಮಿಯನ್ನು ಪುನಶ್ಚೇತನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಣ್ಣು ಉಳಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೇ. 24 ರಷ್ಟದ್ದ ಅರಣ್ಯ ಪ್ರದೇಶವನ್ನು ಶೇ.30ಕ್ಕೆ ಹೆಚ್ಚಿಸುವ ಕೆಲಸ ಮಾಡುತ್ತೇವೆ. ತಿಂಗಳಲ್ಲಿ ನಾಲ್ಕು ದಿನ (ಅಂದ್ರೆ ನಾಲ್ಕು ಭಾನುವಾರ) ಮಣ್ಣು ಉಳಿಸುವ ನಿಟ್ಟಿನಲ್ಲಿ ರೈತರ ಹತ್ತಿರ ಹೋಗುವ ಸಂಕಲ್ಪ ಮಾಡಬೇಕು. ನಾಲ್ಕು ದಿನಗಳ ನಮ್ಮ ನಡೆ ಮಣ್ಣಿನ ಕಡೆ ಅಗಬೇಕು ಎಂದರು.

ನಮ್ಮ ನೆಚ್ಚಿನ ಹಿರಿಯ ನಾಯಕರು, ಮಾರ್ಗದರ್ಶಕರು ಹಾಗೂ ಮಣ್ಣಿನ ಉಳಿಸುವಂತಹ ವಿಶೇಷ ಕಾರ್ಯಕ್ರಮ ಮಾಡಿದ ಯಡಿಯೂರಪ್ಪನವ್ರಿಗೆ ಧನ್ಯವಾದಗಳು. ಇದೊಂದು ಅಪರೂಪವಾದ ಅನುಕರಣೆಯ ಸಮಾರಂಭ. ಹಲವಾರು ಸಮಾರಂಭಗಳು ಅಭಿವೃದ್ಧಿ, ರಾಜಕೀಯದ ಬಗ್ಗೆ ನಾವು ನೋಡಿದ್ದೇವೆ. ಆದರೆ ನಮ್ಮ ಭವಿಷ್ಯಕ್ಕೆ ಕಾರಣವಾಗಿರುವ ಹಾಗೂ ಪಂಚಭೂತಗಳಿಗೆ ಕಾರಣವಾಗಿರುವ ಮಣ್ಣಿನ ಕಾರ್ಯಕ್ರಮ ಎಂದು ಬಣ್ಣಿಸಿದರು.

ಇದನ್ನೂ ಓದಿ:ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ : ಪ್ರಕರಣ ದಾಖಲು

ನಮ್ಮ ಜೀವನದ ಉದ್ದೇಶ ಏನು ಎಂಬ ಪ್ರಶ್ನೆಗಳು ಸದಾಕಾಲ ಮನುಷ್ಯನಿಗೆ ಇರಬೇಕು. ನಿಸರ್ಗ, ಪಂಚಭೂತದಲ್ಲಿ, ಮಣ್ಣು, ನೀರಿನಲ್ಲಿ ದೇವರಿದ್ದಾನೆ. ಈ ಭೂಮಿಯಲ್ಲಿ ಎಲ್ಲಾ ಪಂಚಭೂತಗಳು ಅಳವಡಿಸಿಕೊಡ್ಡಿದ್ದೇವೆ. ಎಲ್ಲಾ ಪಂಚಭೂತಗಳನ್ನ ಅಳವಡಿಸಿಕೊಂಡಿದ್ದು ಈ ಭೂಮಿ ತಾಯಿ. ಒಂದು ಕಾಳನ್ನು ಹಾಕಿದರೆ ಸಾವಿರಾರು ಕಾಳುಗಳನ್ನ ಕೊಡುವಂತದ್ದು ಈ ಮಣ್ಣಿನ ಮಹತ್ವ. ಮಣ್ಣಿನ ಸಾರವನ್ನು ಪರೀಕ್ಷೆ ಮಾಡಿ ಮಣ್ಣಿನ ಸತ್ವವನ್ನು ಹೆಚ್ಚಿಸುವಂತಹ ಕಾರ್ಯಕ್ರಮವೇ ಭೂ ಚೇತನ ಕಾರ್ಯಕ್ರಮ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, 21ನೇ ಶತಮಾನದಲ್ಲಿ ನಾವು ಅತ್ಯಂತ ಕಳವಳದಿಂದ ಜೀವನ ನಡೆಸುತ್ತಿದ್ದೇವೆ. ನಮ್ಮನ್ನು ಕಾಪಾಡುವ ಪ್ರಕೃತಿಯೇ ನಮ್ಮ ವಿರುದ್ದವಾಗಿದ್ದೆಯೇ ಎನಿಸುತ್ತಿದೆ. ನಾಗರೀಕತೆ ಎಷ್ಟೇ ಮುಂದುವರೆದರೂ, ಮನುಷ್ಯನಿಗೆ ಅಗತ್ಯವಾಗಿ ಬೇಕಾದದ್ದು, ಉಸಿರಾಡಲು ಅಗತ್ಯ ಗಾಳಿ, ಶುದ್ದ ನೀರು ಬೇಕು. ಆದರೆ ಉಸಿರಾಡಲು ಶುದ್ದ ಗಾಳಿ, ಶುದ್ದ ನೀರೇ‌ ಇಲ್ಲದಂತಾಗಿದೆ. ಆಹಾರ ಉತ್ಪಾದನೆನೆ ಲಭ್ಯವಿರುವ ಮಣ್ಣಿನ್ನ ನಾವು ಲಭ್ಯ ಮಾಡಿಕೊಳ್ಳದೆ ಸಾಕಷ್ಟು ಮಾರ್ಪಾಡು ಮಾಡಿಕೊಳ್ಳುತ್ತಿದ್ದೇವೆ. ಸದ್ಗುರು ಕೈಕೊಂಡಿರುವ ಮಣ್ಣನ್ನ ಉಳಿಸಿ ಅಭಿಮಾನ ಅರ್ಥಪೂರ್ಣವಾಗಿದೆ. ಈ ಅಭಿಮಾನಕ್ಕೆ ಭಾಗಿಯಾಗಿ ನೈಸರ್ಗಿಕ ಸಂಪನ್ಮೂಲವನ್ನ ಉಳಿಸಬೇಕಾಗಿದೆ ಎಂದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.