ಕಸ್ತೂರಿ ರಂಗನ್‌ ವರದಿ ಜಾರಿಗೆ ಸಿಎಂ ಆಕ್ಷೇಪ


Team Udayavani, May 22, 2020, 6:05 AM IST

ಕಸ್ತೂರಿ ರಂಗನ್‌ ವರದಿ ಜಾರಿಗೆ ಸಿಎಂ ಆಕ್ಷೇಪ

ಬೆಂಗಳೂರು: ಪಶ್ಚಿಮ ಘಟ್ಟ ಸಂರಕ್ಷಣೆ ಬಗ್ಗೆ ಸಂಬಂಧಪಟ್ಟ ರಾಜ್ಯಗಳಿಗೆ ಏಕರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದು ಸಿಎಂ ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳೊಂದಿಗೆ ಪ್ರತ್ಯೇಕವಾಗಿ ಚರ್ಚಿ ಸುವುದಾಗಿ ಕೇಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಭರವಸೆ ನೀಡಿದ್ದಾರೆ.

ಡಾ| ಕಸ್ತೂರಿ ರಂಗನ್‌ ವರದಿ ಜಾರಿ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವ ಬಗ್ಗೆ ಕೇಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಅವರು ಕರ್ನಾಟಕ, ಮಹಾರಾಷ್ಟ್ರ, ಕೇರಳ, ಗೋವಾ, ತ. ನಾಡು ಹಾಗೂ ಗುಜರಾತ್‌ ಸಿಎಂಗಳ ಜತೆ ಗುರುವಾರ ವೀಡಿಯೋ ಸಂವಾದ ನಡೆಸಿದರು.

ಈ ಸಂದರ್ಭ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ನಾನಾ ಹಂತಗಳ ಜನಪ್ರತಿನಿಧಿಗಳು ಮಾತ್ರವಲ್ಲದೆ ಸಚಿವ ಸಂಪುಟವೂ ಕಸ್ತೂರಿರಂಗನ್‌ ವರದಿಯ ಕರಡು ಅಧಿಸೂಚನೆಯನ್ನು ಈಗಿರುವ ರೂಪದಲ್ಲಿ ತಿರಸ್ಕರಿಸಿದೆ.

ಅದರಲ್ಲೂ ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸಿರುವುದನ್ನು ತಿರಸ್ಕರಿಸಲಾಗಿದೆ. ಪ್ರತೀ ರಾಜ್ಯದ ಸಮಸ್ಯೆಗಳು, ಸವಾಲುಗಳು ವಿಭಿನ್ನವಾಗಿರುತ್ತವೆ. ಹಾಗಾಗಿ ಕೇಂದ್ರ ಸರಕಾರವು ಎಲ್ಲ ರಾಜ್ಯಗಳಿಗೆ ಏಕರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದು ಸ್ಪಷ್ಟವಾಗಿ ಪ್ರತಿಪಾದಿಸಿದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಪ್ರಕಾಶ್‌ ಜಾಬ್ಡೇಕರ್‌ ಅವರು, ಪ್ರತೀ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಪ್ರತ್ಯೇಕವಾಗಿ ಆಯಾ ರಾಜ್ಯಗಳೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು ಎಂದು ಸಿಎಂ ಸಚಿವಾಲಯದ ಮೂಲಗಳು ತಿಳಿಸಿವೆ.

ಯಡಿಯೂರಪ್ಪ ಸಲಹೆ
ವೀಡಿಯೋ ಸಂವಾದದ ವೇಳೆ ಯಡಿಯೂರಪ್ಪ ಅವರೇ ಮೊದಲಿಗೆ ಮಾತನಾಡಿದರು. ಪಶ್ಚಿಮ ಘಟ್ಟ ಶ್ರೇಣಿ ಸಂರಕ್ಷಣೆಗೆ ಸಂಬಂಧಪಟ್ಟಂತೆ ಏಕರೂಪದ ಅಧಿಸೂಚನೆ ಸರಿಯಲ್ಲ. ರಾಜ್ಯದಲ್ಲಿ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವುದರಿಂದ ಸಾವಿರಾರು ಜನರ ಜೀವನ ಏರುಪೇರಾಗುತ್ತದೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೆ ಏಕರೂಪದ ಅಧಿಸೂಚನೆ ಹೊರಡಿಸಿದರೆ ಪ್ರಯೋಜನವಾಗದು. ಹಾಗಾಗಿ ರಾಜ್ಯಗಳ ಸಮಸ್ಯೆಯನ್ನು ಪ್ರತ್ಯೇಕವಾಗಿ ಆಲಿಸಿ ಪರಿಶೀಲಿಸುವುದು ಒಳಿತು ಎಂದು ಸಲಹೆ ನೀಡಿದರು ಎನ್ನಲಾಗಿದೆ.

 

Ad

ಟಾಪ್ ನ್ಯೂಸ್

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆKasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharan–high-court

ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆKasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.