ಕೊಲಂಬಿಯಾದಲ್ಲಿ ಶವ ಪೆಟ್ಟಿಗೆಯಾಗಿ ಬದಲಾಗುವ ಮಂಚ!


Team Udayavani, May 25, 2020, 5:04 PM IST

ಕೊಲಂಬಿಯಾದಲ್ಲಿ ಶವ ಪೆಟ್ಟಿಗೆಯಾಗಿ ಬದಲಾಗುವ ಮಂಚ!

ಬೊಗೊಟಾ: ಇಕ್ವೆಡಾರ್‌ನ ಪ್ರಮುಖ ನಗರ ಗಯಾಕ್ವಿಲ್‌ನ ಬೀದಿಯಲ್ಲಿ ಸಂಸ್ಕಾರಕ್ಕೆ ಕಾಯುತ್ತಿರುವ ಶವಗಳ ಚಿತ್ರಗಳನ್ನು ನೋಡಿ ವಿಚಲಿತರಾದ ಕೊಲಂಬಿಯಾದ ಉದ್ಯಮಿಯೊಬ್ಬರು ಇಂತಹ ದೃಶ್ಯಗಳು ಪುನರಾವರ್ತನೆ ಆಗುವುದನ್ನು ತಪ್ಪಿಸುವ ಸಲುವಾಗಿ ವಿಶಿಷ್ಟ ರೀತಿಯ ಬೆಡ್‌ಗಳನ್ನು ಆಸ್ಪತ್ರೆಗಳಿಗೆ ಕೊಡುಗೆ ನೀಡಿದ್ದಾರೆ. ಅಗತ್ಯವಿದ್ದಲ್ಲಿ ಅವುಗಳನ್ನು ಶವಪೆಟ್ಟಿಗೆಗಳಾಗಿ ಪರಿವರ್ತಿಸಲೂ ಸಾಧ್ಯವಾಗುವ ವಿನ್ಯಾಸ ಇವುಗಳಲ್ಲಿದೆ.

ಕೊಲಂಬಿಯಾದಲ್ಲಿ ಕೋವಿಡ್‌-19 ಅಷ್ಟೊಂದು ತೀವ್ರವಾಗಿಲ್ಲ. ಬೇರೆ ಕಡೆಗಳಲ್ಲಿ ಮಾತ್ರ ಆಸ್ಪತ್ರೆಗಳು ಹಾಗೂ ಶವಾಗಾರಗಳು ತುಂಬಿ ತುಳುಕುತ್ತಿವೆ. ತನ್ನ ದೇಶದಲ್ಲಿ ಇಂತಹ ಸ್ಥಿತಿ ಉದ್ಭವಿಸಿದರೆ ಉಪಯೋಗಕ್ಕಿರಲಿ ಎಂದು ರುಡಾಲೊ ಗೋಮೆಜ್‌ ಅವರ ಕಂಪನಿಯಲ್ಲಿ ಕಾರ್ಡ್‌ ಬೋರ್ಡ್‌ಗಳನ್ನು ಬಳಸಿ ಬೆಡ್‌-ಕಾಫಿನ್‌ಗಳನ್ನು ರೂಪಿಸಲಾಗಿದೆ.

ಇಕ್ವೆಡಾರ್‌ನಲ್ಲಿ ಜನರು ತಮ್ಮ ಸಂಬಂಧಿಕರ ಹೆಣಗಳನ್ನು ಹೊತ್ತು ಬೀದಿಗೆ ಬರುತ್ತಿದ್ದಾರೆ. ಶವಾಗಾರಗಳಲ್ಲೂ ವಿಪರೀತ ಒತ್ತಡವಿದೆ. ಇಂತಹ ಸ್ಥಿತಿಯಲ್ಲಿ ಉಪಯೋಗವಾಗಲೆಂದು ಇಂಥ ಬೆಡ್‌ ವಿನ್ಯಾಸ ಮಾಡಿದ್ದಾಗಿ ರುಡಾಲೊ#à ವಿವರಿಸಿದರು. ಲೋಹದ ರೇಲಿಂಗ್‌, ಚಕ್ರಗಳು, ಹಿಡಿಕೆಗಳು ಇರುವ ಈ ಹಾಸಿಗೆ 150 ಕೆ.ಜಿ. ಭಾರ ತಾಳಿಕೊಳ್ಳಬಲ್ಲದು. ಇದರ ವೆಚ್ಚ 92ರಿಂದ 132 ಡಾಲರ್‌. ಅಕಸ್ಮಾತ್‌ ರೋಗಿ ತೀರಿಕೊಂಡರೆ, ಇದನ್ನೇ ಶವ ಪೆಟ್ಟಿಗೆಯಾಗಿ ಬಳಸಬಹುದು. ಇದರಿಂದ ರೋಗ ಹರಡುವ ಸಾಧ್ಯತೆಯನ್ನೂ ಕಡಿಮೆ ಮಾಡಿದಂತಾಗುತ್ತದೆ. ಇವರ ಕಾರ್ಖಾನೆ ತಿಂಗಳಿಗೆ ಇಂತಹ 3,000 ಹಾಸಿಗೆಗಳನ್ನು ತಯಾರಿಸುವ ಸಾಮರ್ಥ್ಯ ಹೊಂದಿದೆ. ಅತಿ ಹೆಚ್ಚು ಸಂಖ್ಯೆಯ ರೋಗಿಗಳಿರುವ ಲಿಟೀಶಿಯಾ ನಗರದ ಆಸ್ಪತ್ರೆಗೆ ಮೊದಲ ಹಾಸಿಗೆಯನ್ನು ಕೊಡುಗೆಯಾಗಿ ನೀಡಲಾಗಿದೆ. ಪೆರು, ಚಿಲಿ, ಬ್ರೆಜಿಲ್‌, ಮೆಕ್ಸಿಕೋ ಹಾಗೂ ಅಮೆರಿಕದಿಂದಲೂ ಇಂತಹ ಹಾಸಿಗೆಗಳಿಗೆ ಬೇಡಿಕೆ ಬಂದಿದೆ ಎಂದು ರುಡಾಲೊ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.