ಭೂಮಿಯ ಸಮೀಪಕ್ಕೆ “ಸ್ವಾನ್‌’ ಧೂಮಕೇತು !

ಈಗ ಮುಂಜಾವ ದೃಷ್ಟಿ ಗೋಚರ

Team Udayavani, May 16, 2020, 6:10 AM IST

ಭೂಮಿಯ ಸಮೀಪಕ್ಕೆ “ಸ್ವಾನ್‌’ ಧೂಮಕೇತು !

ಉಡುಪಿ: ಸ್ವಾನ್‌ ಹೆಸರಿನ ಧೂಮಕೇತು ಭೂಮಿಯ ಸಮೀಪಕ್ಕೆ ಬರುತ್ತಿದ್ದು, ಸೂರ್ಯೋ ದಯಕ್ಕೆ ಮುನ್ನ ನೋಡುವ ಅವಕಾಶವಿದೆ.
1980ರ ದಶಕದಲ್ಲಿ ಹ್ಯಾಲಿ ಧೂಮಕೇತು ವೀಕ್ಷಣೆಗೆ ಸಿಕ್ಕಿತ್ತು. ಇನ್ನೊಮ್ಮೆ ಅದು ಭೂಮಿಯ ಬಳಿ ಬರುವುದು 2061ಕ್ಕೆ. ಈಗ ಸ್ವಾನ್‌ ಧೂಮಕೇತುವನ್ನು ನೋಡುವ ಅವಕಾಶ ನಮಗಿದೆ. ಇದು ಸೂರ್ಯನ ಅತೀ ಸಮೀಪಕ್ಕೆ ಈ ವರ್ಷದ ಮೇ 28ರಂದು ಬರಲಿದೆ.
ಈ ಧೂಮಕೇತು ಸೂರ್ಯೋದಯಕ್ಕೆ ಮುನ್ನ ಒಂದೂವರೆ ತಾಸು ಕಾಣಿಸುತ್ತದೆ. ಉಡುಪಿ-ಮಂಗಳೂರಿನಂಥ ಸ್ಥಳಗಳಲ್ಲಿ ಪ್ರತೀ ದಿನ ಮುಂಜಾನೆ 4 ಗಂಟೆಯ ಸುಮಾರಿಗೆ ಕಾಣಿಸಲಿದ್ದು, ವಿವಿಧ ರಾಶಿಗಳ ಬಳಿ ತನ್ನದೇ ಮಾರ್ಗದಲ್ಲಿ ಚಲಿಸುತ್ತದೆ.

ಮೇ 20 ವೀಕ್ಷಣೆ ಸುಲಭ
ಮೇ 20ರಂದು ಈ ಧೂಮಕೇತುವನ್ನು ನೋಡಲು ಒಳ್ಳೆಯ ದಿನ. ಆ ದಿನ ಇದು ಪಾರ್ಥ ರಾಶಿಯ ಎರಡನೇ ಅತಿ ಪ್ರಕಾಶಮಾನವಾದ ಆಲ್‌ಗೋಲ್‌ ನಕ್ಷತ್ರದ ಬಳಿ ಹಾದುಹೋಗುತ್ತದೆ. ಈ ನಕ್ಷತ್ರವನ್ನು ಗುರುತಿಸಲು ಮತ್ತು ಧೂಮಕೇತುವನ್ನು ಕಂಡುಹಿಡಿಯಲು ಸಹಾಯ ಮಾಡುವ ಹಲವು ಸ್ಕೈ ಮ್ಯಾಪ್‌ ಅಪ್ಲಿಕೇಶನ್‌ಗಳು ಲಭ್ಯವಿವೆ. ಧೂಮಕೇತು ಮೇ 22ರ ತನಕ ಇದೇ ಹೊಳಪಿನಲ್ಲಿ ಉಳಿಯುತ್ತದೆ.

ಬೆಳಗ್ಗಿನ ಜಾವ ಗೋಚರ
ಸ್ವಾನ್‌ ಹೆಸರಿನ ಧೂಮಕೇತು ಈ ಬಾರಿ ಗೋಚರಕ್ಕೆ ಬರುತ್ತಿದೆ. ಬೆಳಗ್ಗಿನ ಜಾವ ಸುಮಾರು 4ರಿಂದ 4.30ರ ಅವಧಿಯ ವೇಳೆ ಇದು ಕಾಣಸಿಗುತ್ತಿದೆ. ಸೂರ್ಯನ ಹತ್ತಿರಕ್ಕೆ ಹೋದಂತೆ ಗೋಚರವಾಗುತ್ತಿದೆ.
– ಎ.ಪಿ. ಭಟ್‌, ಖಗೋಳಶಾಸ್ತ್ರಜ್ಞರು, ಉಡುಪಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.