ಸೋಂಕಿನಿಂದ ಅಸುನೀಗಿದವರ ಕುಟುಂಬಕ್ಕೆ 4 ಲಕ್ಷ ಪರಿಹಾರ: ತೀರ್ಪು ಕಾಯ್ದಿರಿಸಿದ ಸುಪ್ರೀಂ
Team Udayavani, Jun 21, 2021, 9:47 PM IST
ನವದೆಹಲಿ: ಕೊರೊನಾ ಸೋಂಕಿನಲ್ಲಿ ಅಸುನೀಗಿದ ವ್ಯಕ್ತಿಗಳ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ನೀಡಬೇಕು ಎಂಬ ಬಗೆಗಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಮುಕ್ತಾಯಗೊಳಿಸಿದೆ. ಜತೆಗೆ ತೀರ್ಪನ್ನು ಕಾಯ್ದಿರಿಸಿದೆ. ನ್ಯಾ.ಅಶೋಕ್ ಭೂಷಣ್ ಮತ್ತು ನ್ಯಾ.ಎಂ.ಆರ್.ಶಾ ಅವರನ್ನೊಳಗೊಂಡ ರಜಾ ಕಾಲದ ವಿಶೇಷ ನ್ಯಾಯಪೀಠ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಹಿರಿಯ ನ್ಯಾಯವಾದಿ ಎಸ್.ಬಿ.ಉಪಾಧ್ಯಾಯ ಮಂಡಿಸಿದ ವಾದಗಳನ್ನು ಆಲಿಸಿತು. ಅರ್ಜಿದಾರರ ಪರ ವಕೀಲರು ಮತ್ತು ಕೇಂದ್ರ ಸರ್ಕಾರದ ಪರ ನ್ಯಾಯವಾದಿಗಳು ಮೂರು ದಿನಗಳಲ್ಲಿ ಲಿಖೀತ ಅಭಿಪ್ರಾಯ ಸಲ್ಲಿಸಿಬೇಕೆಂದು ಸೂಚಿಸಿತು. ಜತೆಗೆ ಕೇಂದ್ರ ಸರ್ಕಾರ ಸೋಂಕಿನಿಂದ ಅಸುನೀಗಿದವರಿಗೆ ನೀಡಲಾಗುವ ಮರಣ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸುವಂತೆ ಸೂಚಿಸಿತು.
ವಿಚಾರಣೆಯ ಸಂದರ್ಭದಲ್ಲಿ ಪ್ರಧಾನಿ ಅಧ್ಯಕ್ಷತೆಯಲ್ಲಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೋಂಕಿನಿಂದ ಮೃತರಾದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ನೀಡದೇ ಇರಲು ನಿರ್ಧರಿಸಿದೆಯೇ ಎಂದು ನ್ಯಾಯಪೀಠ ಪ್ರಶ್ನಿಸಿತು.
ಇದನ್ನೂ ಓದಿ :ಗರ್ಭಿಣಿಯರಿಗೂ ಲಸಿಕೆ? ಕೇಂದ್ರ ಆರೋಗ್ಯ ಇಲಾಖೆಯಿಂದ ಸುಳಿವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು