”ತುಘಲಕ್ ಮೋದಿ, ನಾಲಾಯಕ್ ಬಿಎಸ್ ವೈ”: ಟ್ವಿಟರ್ ನಲ್ಲಿ ಕಿಡಿಕಾರಿದ ಕಾಂಗ್ರೆಸ್
Team Udayavani, Aug 18, 2019, 11:49 AM IST
ಬೆಂಗಳೂರು: ರಾಜ್ಯಕ್ಕೆ ನೆರೆ ಪರಿಹಾರ ನೀಡದ ಪ್ರಧಾನಿ ನರೇಂದ್ರ ಮೋದಿ ಅವರನ್ನು ತುಘಲಕ್ ಎಂದು ಟೀಕಿಸಿರುವ ಕರ್ನಾಟಕ ಕಾಂಗ್ರೆಸ್ ರಾಜ್ಯಕ್ಕೆ ಪರಿಹಾರ ತರುವಲ್ಲಿ ವಿಫಲರಾದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಲಾಯಕ್ ಎಂದು ಕರ್ನಾಟಕ ಕಾಂಗ್ರೆಸ್ ಟೀಕೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಪ್ರವಾಹದಿಂದ ತತ್ತರಿಸಿದ ರಾಜ್ಯಕ್ಕೆ ಮಧ್ಯಂತರ ₹5000 ಕೋಟಿ ನೀಡದೆ, ರಾಷ್ಟ್ರೀಯ ವಿಪತ್ತೆಂದು ಘೋಷಿಸದೆ, ₹1 ಲಕ್ಷ ಕೋಟಿ ನಷ್ಟವಾದರೂ ಹಣ ಒದಗಿಸದೆ, ಜವಾಬ್ದಾರಿ & ಕರ್ತವ್ಯ ನಿರ್ವಹಿಸದೆ ಕೇಂದ್ರ ಕಣ್ಮುಚ್ಚಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತುಘಲಕ್ ಮತ್ತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಲಾಯಕ್ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
ನೆರೆ ಪರಿಹಾರ ರಾಜ್ಯದ ಹಕ್ಕು, ರಾಜ್ಯದ ಹಕ್ಕನ್ನು ಪಡೆಯಲಾಗದ ಹೇಡಿಯೇ ಸಿಎಂ?, ನಾಲಾಯಕ್ ಯಡಿಯೂರಪ್ಪ ರಾಜ್ಯಕ್ಕೆ ದ್ರೋಹವೆಸಗಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದೆ.
ತುಘಲಕ್ @narendramodi ,
ನಾಲಾಯಕ್ @BSYBJP ರಾಜ್ಯಕ್ಕೆ ದ್ರೋಹವೆಸಗಿದ್ದಾರೆ.ಮಧ್ಯಂತರ ₹5000 ಕೋಟಿ ನೀಡದೆ, ರಾಷ್ಟ್ರೀಯ ವಿಪತ್ತೆಂದು ಘೋಷಿಸದೆ,
₹1 ಲಕ್ಷ ಕೋಟಿ ನಷ್ಟವಾದರೂ ಹಣ ಒದಗಿಸದೆ, ಜವಾಬ್ದಾರಿ & ಕರ್ತವ್ಯ ನಿರ್ವಹಿಸದೆ ಕೇಂದ್ರ ಕಣ್ಮುಚ್ಚಿದೆ.ನೆರೆ ಪರಿಹಾರವು ರಾಜ್ಯದ ಹಕ್ಕು.
ರಾಜ್ಯದ ಹಕ್ಕನ್ನು ಪಡೆಯಲಾಗದ ಹೇಡಿಯೇ ಸಿಎಂ?
— Karnataka Congress (@INCKarnataka) August 18, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ