ಕುತೂಹಲಕ್ಕೆ ಎಡೆಮಾಡಿದ ಆರ್.ವಿ.ದೇಶಪಾಂಡೆಯವರ ರಾಜಕೀಯ ನಡೆ


Team Udayavani, Jan 23, 2022, 11:46 AM IST

1-sddsa

ದಾಂಡೇಲಿ : ಹಳಿಯಾಳದಿಂದ ರಾಷ್ಟ್ರದ ರಾಜಧಾನಿಯವರೆಗೆ ತನ್ನ ಹಿಡಿತ ಸಾಧಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆಯವರಿಗೆ ಮುಂಬರಲಿರುವ ವಿಧಾನ ಸಭಾ ಚುನಾವಣೆ ಜೀವನದ ಕಟ್ಟಕಡೆಯ ಚುನಾವಣೆ. ಆದಾಗ್ಯೂ ಮುಂಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆಯಾದರೂ ವಯಸ್ಸು ಅಡ್ಡ ಬಂದರೆ ಹೊಸಮುಖಕ್ಕೆ ಅವಕಾಶ ದೊರೆಯಬಹುದು.

ಸಾಮಾನ್ಯ ತಾಲೂಕಿನಲ್ಲಿ ಹುಟ್ಟಿ, ರಾಜಕೀಯವಾಗಿ ಹಂತ ಹಂತವಾಗಿ ಬೆಳೆದು, ರಾಜ್ಯ, ರಾಷ್ಟ್ರಮಟ್ಟದಲ್ಲಿ ತನ್ನ ವರ್ಚಸ್ವಿ ಗುಣಗಳಿಂದಲೆ ಗುರುತಿಸಿಕೊಂಡ ಮುತ್ಸದಿ ಜನನಾಯಕ. ಅತೀ ಹೆಚ್ಚು ಬಾರಿ ಸಚಿವರಾಗಿದ್ದ ಹೆಗ್ಗಳಿಕೆಗೆ ಪಾತ್ರರಾದವರು. ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸಿಗೆ ಅನಭಿಷಿಕ್ತ ದೊರೆ ಎಂದರೆ ತಪ್ಪಾಗಲಾರದು. ರಾಜ್ಯ ವಿಧಾನ ಸಭೆಯಲ್ಲಿ ಯಡಿಯೂರಪ್ಪನವರಂತೆ ಹಿರಿಯ ಸದಸ್ಯರು ಹೌದು. ವಿಧಾನ ಸಭೆಗೆ 9 ಬಾರಿ ಸ್ಪರ್ಧಿಸಿ, 8 ಬಾರಿ ಗೆದ್ದವರು.

ಇಡೀ ರಾಜ್ಯದಲ್ಲೆ ಅತೀ ಹೆಚ್ಚು ಪ್ರಮಾಣದಲ್ಲಿ ಸಿ.ಎಸ್.ಆರ್ ಯೋಜನೆಯಡಿ ಅನುದಾನ ಬಂದಿದೆ ಎಂದಾದರೆ ಅದು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರಕ್ಕೆ ಎನ್ನುವುದನ್ನು ವಿರೋಧ ಪಕ್ಷದವರೂ ಒಪ್ಪಿಕೊಳ್ಳಲೆಬೇಕು.

ಹಳಿಯಾಳದಂತಹ ಪುಟ್ಟ ಪಟ್ಟಣದಿಂದ ದಿಲ್ಲಿಯವರೆಗೆ ಬೆಳೆದಿರುವ ದೇಶಪಾಂಡೆಯವರು ಎಲ್ಲ ಧರ್ಮಿಯರ ಜೊತೆ ಸಮನ್ವಯತೆಯಲ್ಲಿದ್ದರೂ, ಅವರ ಇಷ್ಟೆಲ್ಲ ರಾಜಕೀಯ ಬೆಳವಣಿಗೆಗೆ ಪ್ರಮುಖ ಕಾರಣೀಕರ್ತರಾದ ಮರಾಠಾ ಸಮುದಾಯ ಮತ್ತು ಮುಸ್ಲಿಂ ಸಮುದಾಯದ ಋಣ ಬಹಳಷ್ಟಿದೆ. ಇಷ್ಟು ವರ್ಷಗಳ ರಾಜಕೀಯ ಬೆಳವಣಿಗೆಗೆ ಕಾರಣೀಕರ್ತರಾದ ಮರಾಠಾ ಸಮುದಾಯಕ್ಕೆ ಮತ್ತು ಮುಸ್ಲಿಂ ಸಮುದಾಯಕ್ಕೆ ರಾಜಕೀಯವಾಗಿ ಮಹತ್ವದ ಋಣ ತೀರಿಸಲು ಇದೀಗ ಸುವರ್ಣಕಾಲ ಎಂದೆ ವಿಶ್ಲೇಷಿಸಲಾಗುತ್ತಿದೆ.

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ವಯಸ್ಸು ಅಡ್ಡಿಯಾಯಿತೆಂದರೇ, ಮಗ ಪ್ರಶಾಂತ್ ದೇಶ ಪಾಂಡೆ ಅವರನ್ನು ಯಲ್ಲಾಪುರ ಕ್ಷೇತ್ರದಲ್ಲಿ ಕಣಕ್ಕಿಳಿಸಿ, ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ತನ್ನ ಪರವಾಗಿ ಮರಾಠಾ ಸಮಾಜ ಇಲ್ಲವೆ ಮುಸ್ಲಿಂ ಸಮುದಾಯಕ್ಕೆ ಸ್ಪರ್ಧಿಸಲು ಅವಕಾಶ ನೀಡುವುದರ ಮೂಲಕ ತನ್ನ ರಾಜಕೀಯ ಅಭ್ಯುದಯಕ್ಕೆ ನೀಡಿದ ಕೊಡುಗೆಯ ಋಣವನ್ನು ತೀರಿಸಲು ದೇಶಪಾಂಡೆಯವರು ಮುಂದಾದರೂ ಅಚ್ಚರಿ ಪಡಬೇಕಿಲ್ಲ.

ಆರದ ರಾಜಕೀಯ ಚಟುವಟಿಕೆಗೆ 76ರ ಉತ್ಸಾಹ ಅಡ್ಡಿಯಾಗದಿದ್ದಲ್ಲಿ ದೇಶಪಾಂಡೆಯವರೇ ಸ್ಪರ್ಧಿಸಬಹುದಾದರೂ ಅದು ಹಗ್ಗದ ಮೇಲಿನ ಸೈಕಲ್ ಸವಾರಿ ಎಂಬಂತಹ ವಾತವರಣ ಸದ್ಯ ಕ್ಷೇತ್ರದಲ್ಲಿರುವುದು ಸುಳ್ಳಲ್ಲ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.