ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ; ಕಾಂಗ್ರೆಸ್ ಸದಸ್ಯೆ ಪ್ರತಿಭಟನೆ


Team Udayavani, Jun 8, 2022, 5:01 PM IST

ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ; ಕಾಂಗ್ರೆಸ್ ಸದಸ್ಯೆ ಪ್ರತಿಭಟನೆ

ಸಾಗರ: ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ವೈಖರಿಯನ್ನು ಖಂಡಿಸಿ ಬುಧವಾರ ನಗರಸಭಾ ಕಾಂಗ್ರೆಸ್ ಸದಸ್ಯೆ ಮಧುಮಾಲತಿ ಪೌರಾಯುಕ್ತರ ಕೊಠಡಿ ಎದುರು ಏಕಾಂಗಿ ಧರಣಿ ನಡೆಸಿ, ಆಡಳಿತದ ವಿರುದ್ಧ ಧಿಕ್ಕಾರ ಕೂಗಿದ ಘಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಧುಮಾಲತಿ ಕಲ್ಲಪ್ಪ, ನಗರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳ ಮಾತಿಗೆ ಬೆಲೆ ಇಲ್ಲದಂತೆ ಆಗಿದೆ. ನಮ್ಮ ವಾರ್ಡ್‌ನ ಸಾರ್ವಜನಿಕರೊಬ್ಬರು ಫಾರಂ ನಂ. 3 ಕೊಡಿಸುವಂತೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಖಾತೆದಾರರಿಗೆ ನೀರಿನ ಕಂದಾಯ, ಮನೆ ಕಂದಾಯ ಪಾವತಿ ಮಾಡುವಂತೆ ತಿಳಿಸಲಾಗಿತ್ತು. ಅದೆಲ್ಲವನ್ನೂ ಪಾವತಿ ಮಾಡಿ ಫಾರಂ ನಂ. 3 ಕೊಡುವಂತೆ ವ್ಯವಸ್ಥಾಪಕ ವೆಂಕಟೇಶ್ ಅವರಿಗೆ ಮನವಿ ಮಾಡಲಾಗಿತ್ತು. ವ್ಯವಸ್ಥಾಪಕ ವೆಂಕಟೇಶ್ ಈ-ಸ್ವತ್ತು ಮಾಡಿಸಿದರೆ ಮಾತ್ರ ಫಾರಂ ನಂ. ೩ ಕೊಡುವುದಾಗಿ ತಿಳಿಸಿದರು. ನಾನು ಅಂತಹ ಸರ್ಕಾರಿ ಆದೇಶವಿದ್ದರೆ ಕೊಡಿ ಎಂದು ಕೇಳಿದ್ದೇನೆ. ಆಗ ವ್ಯವಸ್ಥಾಪಕ ವೆಂಕಟೇಶ್ ಅವರು ಸರ್ಕಾರಿ ಆದೇಶವಲ್ಲ, ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು ಹೇಳಿದರು. ನಾನು ಜಿಲ್ಲಾಧಿಕಾರಿಗಳ ಸುತ್ತೋಲೆ ತೋರಿಸಿ ಎಂದು ಕೇಳಿದಾಗ ವೆಂಕಟೇಶ್ ಅವರು ನಾನು ಸದಸ್ಯೆ ಎನ್ನುವುದನ್ನು ಸಹ ನೋಡದೆ ದಬಾಯಿಸಿದ್ದಾರೆ ಎಂದು ದೂರಿದರು.

ನಾನು ಐದಾರು ಬಾರಿ ನಗರಸಭೆಗೆ ಅಲೆದಾಡಿದರೂ ಸಿಗದ ಫಾರಂ ನಂ. 3 ಒಬ್ಬ ಮೇಸ್ತ್ರಿ ತಂದು ನಮ್ಮ ವಾರ್ಡ್‌ನ ಖಾತೆದಾರರಿಗೆ ಕೊಟ್ಟಿದ್ದಾರೆ. ಹಾಗಾದರೆ ನಗರಸಭೆ ಸದಸ್ಯರ ಮಾತಿಗೆ ಬೆಲೆ ಇಲ್ಲವೆ ಎಂದು ಪ್ರಶ್ನಿಸಿದ ಅವರು, ನಗರಸಭೆಯಲ್ಲಿ ಹಣ ಕೊಟ್ಟರೆ ಏನು ಬೇಕಾದರೂ ಮಾಡಿ ಕೊಡುತ್ತಾರೆ. ಇಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಬೆಲೆ ಇಲ್ಲದಂತೆ ಆಗಿದೆ. ಸದಸ್ಯರಿಗೆ ಆಗುತ್ತಿರುವ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಸಕರು ಮತ್ತು ನಗರಸಭೆ ಅಧ್ಯಕ್ಷರು ಸ್ಥಳಕ್ಕೆ ಬಂದು ನ್ಯಾಯ ಕೊಡಿಸುವ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದು ಕುಳಿತುಕೊಂಡರು.

ಇದನ್ನೂ ಓದಿ : ರಾಜ್ಯಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಾಪಸ್ ಪ್ರಶ್ನೆಯೇ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ

ಕ್ರಮದ ಭರವಸೆ: ಪ್ರತಿಭಟನಾ ಸ್ಥಳಕ್ಕೆ ಬಂದ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಚುನಾಯಿತ ಪ್ರತಿನಿಧಿಗಳಿಗೆ ಅಗೌರವ ತರುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಜೊತೆಗೆ ಮುಂದೆ ಇಂತಹ ಘಟನೆ ನಡೆಯದಂತೆ ಗಮನ ಹರಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ನಗರಸಭೆ ಸದಸ್ಯರಾದ ಸೈಯದ್ ಜಾಕೀರ್, ಶಂಕರ್ ಅಳ್ವಿಕೋಡು, ಭಾವನಾ ಸಂತೋಷ್, ಸತೀಶ್ ಕೆ., ಪೌರಾಯುಕ್ತ ರಾಜು ಬಣಕಾರ್, ಪ್ರಮುಖರಾದ ಅನ್ವರ್ ಭಾಷಾ, ತಾರಾಮೂರ್ತಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.