ಕಂಟೈನ್‌ಮೆಂಟ್‌ ವ್ಯಾಪ್ತಿ ಸಡಿಲಿಕೆಗೆ ವ್ಯಕ್ತವಾಗಿದೆ ಆತಂಕ

ಆರ್ಥಿಕ ಚಟುವಟಿಕೆಗೆ ಆಸ್ಪದ ಕೊಡುವ ಚಿಂತನೆಗೆ ತಜ್ಞರು, ಹಿರಿಯ ಸಚಿವರಿಂದ ವಿರೋಧಾಭಿಪ್ರಾಯ

Team Udayavani, May 12, 2020, 6:35 AM IST

ಕಂಟೈನ್‌ಮೆಂಟ್‌ ವ್ಯಾಪ್ತಿ ಸಡಿಲಿಕೆಗೆ ವ್ಯಕ್ತವಾಗಿದೆ ಆತಂಕ

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕೇಂದ್ರದ ಹೊಸ ಮಾರ್ಗಸೂಚಿಯಂತೆಯೇ ಕಂಟೈನ್‌ಮೆಂಟ್‌ ಪ್ರದೇಶವನ್ನು ಮರು ವ್ಯಾಖ್ಯಾನಿಸಿ ನಿರ್ಬಂಧಿತ ವ್ಯಾಪ್ತಿಯನ್ನು ಕುಗ್ಗಿಸುವ ಬಗ್ಗೆ ಸರಕಾರದ ಟಾಸ್ಕ್ ಫೋರ್ಸ್‌ ಮಟ್ಟದಲ್ಲಿ ಗಂಭೀರ ಚರ್ಚೆ ನಡೆದಿದೆ. ಆದರೆ ಇದು ತಜ್ಞರ ವಲಯದಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಆರೋಗ್ಯ ಸಚಿವ ಶ್ರೀರಾಮುಲು ಅಧ್ಯಕ್ಷತೆಯ ಸಮಿತಿ ಈ ಬಗ್ಗೆ ಕ್ರಿಯಾ ಯೋಜನೆ ಸಿದ್ಧ ಪಡಿಸುವ ಕಾರ್ಯದಲ್ಲಿ ಸಕ್ರಿಯವಾಗಿದೆ. ಕೇಂದ್ರದ ಅನುಮೋದನೆ ದೊರೆತ ರಷ್ಟೇ ಇದು ಜಾರಿಯಾಗಲಿದೆ. ಆದರೆ ಕಂಟೈನ್‌ಮೆಂಟ್‌ ವ್ಯಾಪ್ತಿಯನ್ನು ಏಕಾಏಕಿ ಇಳಿಕೆ ಮಾಡಿದರೆ ಸಮಸ್ಯೆಗಳಿಗೆ ಎಡೆಮಾಡಿಕೊಟ್ಟಂತಾಗಬಹುದು ಎಂಬ ಆತಂಕ ತಜ್ಞರದು.

ಕೇಂದ್ರ ಸರಕಾರವು ಇತ್ತೀಚೆಗೆ ಹೊರಡಿಸಿರುವ ಮಾರ್ಗಸೂಚಿ ಲಘು ಪ್ರಮಾಣದ ಸೋಂಕು ಪೀಡಿತರನ್ನು ಮನೆಯಲ್ಲೇ ಕ್ವಾರಂಟೈನ್‌ ಮಾಡುವ ಮತ್ತು ಗಂಭೀರ ಪ್ರಕರಣಗಳನ್ನು ಮಾತ್ರ ಆಸ್ಪತ್ರೆಗೆ ಶಿಫಾರಸು ಮಾಡ ಬೇಕು ಎಂದು ತಿಳಿಸಿದೆ.ಈ ಅಂಶವನ್ನೇ ಆಧಾರ ವಾಗಿಟ್ಟು  ಕಂಟೈನ್‌ಮೆಂಟ್‌ ನಿರ್ಬಂಧ ವ್ಯಾಪ್ತಿಯನ್ನು ಸೋಂಕುಪೀಡಿತ ವ್ಯಕ್ತಿಯ ಮನೆಗಷ್ಟೇ ಸೀಮಿತ ಗೊಳಿಸುವ ಬಗ್ಗೆ ಚಿಂತನೆ ನಡೆದಿದೆ.

ಸೋಂಕು ಪೀಡಿತರು ಪತ್ತೆಯಾದ ಕಡೆ ಮನೆ ಇಲ್ಲವೇ ಕಟ್ಟಡದ ವ್ಯಾಪ್ತಿಗೆ ಮಾತ್ರ ಕಂಟೈನ್‌ಮೆಂಟ್‌ ವಲಯ ಸೀಮಿತಗೊಳಿಸುವುದರಿಂದ ಸುತ್ತಮುತ್ತಲ ನಿವಾಸಿಗಳು, ಆ ಪ್ರದೇಶದ ಜನರಿಗೆ ತೊಂದರೆ ತಪ್ಪಿಸಿದಂತಾಗುತ್ತದೆ ಎಂಬುದು ಕೆಲವರ ಅಭಿಪ್ರಾಯ. ಆದರೆ ಕಂಟೈನ್‌ಮೆಂಟ್‌ ವ್ಯಾಪ್ತಿಯನ್ನು ಕುಗ್ಗಿಸಿದರೆ ಗಂಭೀರ ಸಮಸ್ಯೆ ತಲೆದೋರಬಹುದು ಎಂಬ ಆತಂಕ ತಜ್ಞರದು. ಹಾಗಾಗಿ ಸದ್ಯದ ಕಂಟೈನ್‌ಮೆಂಟ್‌ ವ್ಯಾಪ್ತಿಯಲ್ಲೇ ಅಲ್ಪಸ್ವಲ್ಪ ಬದಲಾವಣೆ ಮಾಡಿ ಮುಂದುವರಿಸುವುದು ಸೂಕ್ತ ಎಂಬ ಅಭಿಪ್ರಾಯ ಹಿರಿಯ ಸಚಿವರಿಂದಲೇ ಬಂದಿದೆ.

ಎಚ್ಚರ ತಪ್ಪಿದರೆ ಅಪಾಯ
ಲಾಕ್‌ಡೌನ್‌,ಕಂಟೈನ್‌ಮೆಂಟ್‌,ಸೀಲ್‌ಡೌನ್‌ ಮತ್ತಿತರ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಸದ್ಯ ಸೋಂಕು ನಿಯಂತ್ರಣ ದಲ್ಲಿದೆ. ಇದನ್ನೇ ಧನಾತ್ಮಕವಾಗಿ ಪರಿಗಣಿಸಿ ಕಂಟೈನ್‌ಮೆಂಟ್‌ ವ್ಯಾಪ್ತಿ ಕುಗ್ಗಿಸಿದರೆ ಸಮಸ್ಯೆ ಮತ್ತೆ ಉಲ್ಬಣಿಸಿ ಗಂಭೀರ ಸ್ವರೂಪ ಪಡೆಯುವ ಅಪಾಯವಿದೆ ಎಂದು ಕೋವಿಡ್‌- 19ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿ  ಕೊಂಡಿರುವ ತಜ್ಞರು ಎಚ್ಚರಿಸಿದ್ದಾರೆ.

ನಿಯಂತ್ರಣದಲ್ಲಿದೆ ಎನ್ನುತ್ತಿರುವಾಗಲೇ ಸೋಂಕುಪೀಡಿತರ ಪ್ರಮಾಣ ಹೆಚ್ಚುತ್ತಿದೆ.ಜೂನ್‌ ಅಂತ್ಯದ ವರೆಗೂ ಇದೇ ರೀತಿಯ ಪರಿಸ್ಥಿತಿ ಮುಂದುವರಿಯುವ ಲಕ್ಷಣ ಕಾಣುತ್ತಿದ್ದು, ಎಚ್ಚರಿಕೆಯಿಂದ ನಿರ್ಧಾರಗಳನ್ನು ಕೈಗೊಳ್ಳಬೇಕಿದೆ ಎಂದು ತಜ್ಞರು ತಿಳಿಸಿದ್ದಾರೆ.

ಪರಿಸ್ಥಿತಿಗೆ ಅನುಗುಣ ಜಾರಿ
ಕೇಂದ್ರ ಸರಕಾರವು ರಾಷ್ಟ್ರವ್ಯಾಪಿ ಪರಿಸ್ಥಿತಿ ಅವಲೋಕಿಸಿ ಮಾರ್ಗಸೂಚಿ ಪರಿಷ್ಕರಿಸುತ್ತಿದೆ. ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಅವುಗಳನ್ನು ಜಾರಿಗೊಳಿಸುವುದು ಮುಖ್ಯ. ಕೇಂದ್ರದ ಹೊಸ ಮಾರ್ಗ ಸೂಚಿಯಂತೆ ಲಘು ಸೋಂಕುಪೀಡಿತ ಪ್ರಕರಣದಲ್ಲಿ ಸೋಂಕುಪೀಡಿತರನ್ನು ಮನೆ ಯಲ್ಲೇ ದಿಗ್ಬಂಧನಕ್ಕೆ ಒಳಪಡಿಸಲು ಅವಕಾಶವಿದೆ. ಆದರೆ ಬಡವರು,ಮಧ್ಯಮ ವರ್ಗದವರು,ಕೊಳೆಗೇರಿ ನಿವಾಸಿಗಳಲ್ಲಿ ಸೋಂಕು ಕಾಣಿಸಿ ಕೊಂಡರೆ ಅವರ ಮನೆ ಗಳಲ್ಲಿ ಪ್ರತ್ಯೇಕವಾಗಿ ಇರಿಸುವಷ್ಟು ಸ್ಥಳಾವಕಾಶ ವಿದೆಯೇ ಎಂಬುದನ್ನು ಗಮನಿಸಬೇಕಾಗುತ್ತದೆ. ಇಲ್ಲವಾದರೆ ಸೋಂಕು ವ್ಯಾಪಕವಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಟಾಪ್ ನ್ಯೂಸ್

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.