Corruption:ಮತಕ್ಕಾಗಿ ಲಂಚ: ಸಂಸದರು, ಶಾಸಕರಿಗೆ ಶಿಕ್ಷೆಯಿಂದ ವಿನಾಯ್ತಿ ಇಲ್ಲ: ಸುಪ್ರೀಂ

ಪಿವಿ ನರಸಿಂಹ ರಾವ್‌ ಪ್ರಕರಣವನ್ನು ನಾವು ಒಪ್ಪುವುದಿಲ್ಲ.

Team Udayavani, Mar 4, 2024, 12:55 PM IST

Corruption:ಮತಕ್ಕಾಗಿ ಲಂಚ: ಸಂಸದರು, ಶಾಸಕರಿಗೆ ಶಿಕ್ಷೆಯಿಂದ ವಿನಾಯ್ತಿ ಇಲ್ಲ: ಸುಪ್ರೀಂ

ನವದೆಹಲಿ: ಭಾಷಣಕ್ಕಾಗಿ ಲಂಚ ಪ್ರಕರಣಗಳಲ್ಲಿ ಸಂಸದರು ಮತ್ತು ಶಾಸಕರಿಗೆ ಶಿಕ್ಷೆಯಿಂದ ವಿನಾಯಿತಿ ಇಲ್ಲ ಎಂದು ಸುಪ್ರೀಂಕೋರ್ಟ್‌ ನ ಸಾಂವಿಧಾನಿಕ ಪೀಠ ಸೋಮವಾರ (ಮಾರ್ಚ್‌ 04) ಐತಿಹಾಸಿಕ ತೀರ್ಪು ನೀಡಿದೆ.

ಇದನ್ನೂ ಓದಿ:ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ ಐವರು ಸ್ಥಳದಲ್ಲೇ ಮೃತ್ಯು

ಸುಪ್ರೀಂಕೋರ್ಟ್‌ ನ ಸಿಜೆಐ ಡಿವೈ ಚಂದ್ರಚೂಡ್‌ ಅವರನ್ನೊಳಗೊಂಡ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಈ ತೀರ್ಪನ್ನು ನೀಡಿದೆ. 1998ರ ಜೆಎಂಎಂ ಲಂಚ ಹಗರಣದ (ಭಾಷಣಕ್ಕಾಗಿ ಅಥವಾ ಮತಕ್ಕಾಗಿ ಲಂಚ ಪಡೆಯುವ ಸಂಸದರು, ಶಾಸಕರು) ಪ್ರಕರಣದಲ್ಲಿನ ಪಂಚ ಸದಸ್ಯರ ಸಾಂವಿಧಾನಿಕ ಪೀಠದ ತೀರ್ಪನ್ನು ಸರ್ವಾನುಮತದಿಂದ ರದ್ದುಮಾಡಿರುವುದಾಗಿ ಪೀಠ ತಿಳಿಸಿದೆ.

ಸಂಸತ್‌ ನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಶಾಸಕರಿಗೆ ಜೆಎಂಎಂ ಪ್ರಕರಣದ ತೀರ್ಪಿನಲ್ಲಿ ಕಾನೂನು ಕ್ರಮದಿಂದ ವಿನಾಯ್ತಿ ನೀಡಲಾಗಿತ್ತು. ಲಂಚಕ್ಕೆ ಸಂಸದೀಯ ವಿಶೇಷ ಸವಲತ್ತಿನಿಂದ ರಕ್ಷಣೆ ನೀಡಲಾಗುವುದಿಲ್ಲ. 1998ರ ತೀರ್ಪಿನ ವಾಖ್ಯಾನವು ಸಂವಿಧಾನದ 105 ಮತ್ತು 194ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಸುಪ್ರೀಂಕೋರ್ಟ್‌ ಸಾಂವಿಧಾನಿಕ ಪೀಠ ವಿಶ್ಲೇಷಿಸಿದೆ.

ಈ ಎರಡು ವಿಧಿಗಳ ಅನ್ವಯ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಕಾನೂನು ಕ್ರಮದಿಂದ ವಿನಾಯ್ತಿ ನೀಡುವುದಕ್ಕೆ ವಿರುದ್ಧವಾಗಿದೆ ಎಂದು ಸುಪ್ರೀಂ ಪೀಠ ತಿಳಿಸಿದೆ.

ಪಿವಿ ನರಸಿಂಹ ರಾವ್‌ ಪ್ರಕರಣವನ್ನು ನಾವು ಒಪ್ಪುವುದಿಲ್ಲ. ಪಿವಿ ನರಸಿಂಹ ರಾವ್‌ ಪ್ರಕರಣದ ತೀರ್ಪಿನಲ್ಲಿ ಮತ ಚಲಾಯಿಸಲು ಲಂಚ ಪಡೆದ ಶಾಸಕರಿಗೆ ಶಿಕ್ಷೆಯಿಂದ ವಿನಾಯ್ತಿ ನೀಡಬೇಕೆಂಬ ತೀರ್ಪು ಜಟಿಲವಾಗಿದ್ದು, ಅದನ್ನು ರದ್ದುಪಡಿಸುವುದಾಗಿ ಸಿಜೆಐ ಹೇಳಿದರು.

1993ರ ಜುಲೈನಲ್ಲಿ ಪಿವಿ ನರಸಿಂಹ ರಾವ್‌ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡಿಸಿದ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್‌ ಗಮನಸೆಳೆಯಿತು. ಅಂದು ಸರ್ಕಾರದ ಪರ 265 ಮತಗಳಿಂದ ಸರ್ಕಾರ ಬಹುಮತ ಪಡೆದಿತ್ತು. ಸರ್ಕಾರದ ವಿರುದ್ಧವಾಗಿ 251 ಮತ ಚಲಾವಣೆಯಾಗಿತ್ತು.

ಈ ಘಟನೆಯ ಬಳಿಕ  ಪಿವಿ ನರಸಿಂಹ ರಾವ್‌ ಸರ್ಕಾರವನ್ನು ಬೆಂಬಲಿಸಲು ಜಾರ್ಖಂಡ್‌ ಮುಕ್ತಿ ಮೋರ್ಚಾದ ಶಾಸಕರು ಮತಚಲಾಯಿಸಲು ಲಂಚ ಪಡೆದಿದ್ದರು ಎಂಬ ಹಗರಣ ಬಯಲಿಗೆ ಬಂದಿತ್ತು. 1998ರಲ್ಲಿ ಜೆಎಂಎಂ ಲಂಚ ಪ್ರಕರಣ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾಗ, ಶಾಸಕರು ಮತಚಲಾಯಿಸಲು ಲಂಚ ಪಡೆದ ಪ್ರಕರಣದಲ್ಲಿ ಶಿಕ್ಷೆಯಿಂದ ವಿನಾಯ್ತಿ ನೀಡುವ ತೀರ್ಪು ನೀಡಿತ್ತು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.