COVID 19 :ರಾಜ್ಯದಲ್ಲಿ ಮೆಟ್ರೋ ರೈಲುಗಳು ಖಾಲಿ ಖಾಲಿ, 300 ಬಸ್‌ ಸಂಚಾರ ಸ್ಥಗಿತ

300 ಬಸ್‌ಗಳ ಸಂಚಾರ ಸ್ಥಗಿತ, 10 ನಿಮಿಷಕ್ಕೊಂದು ಮೆಟ್ರೋ ಓಡಿಸಲು ನಿರ್ಧಾರ

Team Udayavani, Mar 14, 2020, 6:46 PM IST

ಕೋವಿಡ್ -19 :ರಾಜ್ಯದಲ್ಲಿ ಮೆಟ್ರೋ ರೈಲು ಖಾಲಿ ಖಾಲಿ, 300 ಬಸ್‌ ಸಂಚಾರ ಸ್ಥಗಿತ

ಬೆಂಗಳೂರು: ಕೊರೊನಾ ನಿಯಂತ್ರಣ ಸಲುವಾಗಿ ರಾಜ್ಯ ಘೋಷಿತ ಬಂದ್‌ಗೆ ಸರಕಾರ ಕರೆ ನೀಡಿದೆ. ಈ ಹಿನ್ನೆಲೆ ಕಾರ್ಪೋರೆಟ್‌ ಉದ್ಯೋಗಿಗಳು ಮನೆಯತ್ತ ಮುಖ ಮಾಡಿದರೆ, ಬೆಂಗಳೂರು ನಿವಾಸಿಗಳು ಕಟ್ಟುನಿಟ್ಟಾಗಿ ಸರಕಾರ ಆಜ್ಞೆಯನ್ನು ಪಾಲಿಸುತ್ತಿದ್ದಾರೆ. ಪರಿಣಾಮ ರಾಜ್ಯ ರಾಜಧಾನಿಯ ರೋಡ್‌ಗಳು, ಬಸ್‌ ನಿಲ್ದಾಣಗಳು, ಮೆಟ್ರೋ ನಿಲ್ದಾಣಗಳು ಖಾಲಿ ಹೊಡೆಯುತ್ತಿವೆ.

ರಸ್ತೆಗಿಳಿಯದ 300 ಬಸ್‌ಗಳು
ಕೊರೊನಾ ಭೀತಿಗೆ ಬೆಚ್ಚಿ ಬಿದ್ದಿರುವ ಸಾರ್ವಜನಿಕರು ಸಾರಿಗೆ ಸೇವೆಗಳಿಗೆ ವಿದಾಯ ಹೇಳುತ್ತಿದ್ದಾರೆ. ಕೊರೊನಾ ಕಾರಣ ಕೆಎಸ್‌ಆರ್‌ಟಿಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದ್ದು, 300 ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬೆಳಿಗ್ಗೆಯಿಂದ 300 ಬಸ್‌ಗಳನ್ನು ನಿಲ್ಲಿಸಲಾಗಿದ್ದು, ಪರಿಸ್ಥಿತಿ ನೋಡಿಕೊಂಡು ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಸಂಚಾರಿ ವಿಭಾಗದ ಮುಖ್ಯಸ್ಥ ಪ್ರಭಾಕರ ರೆಡ್ಡಿ ಮಾಹಿತಿ ನೀಡಿದ್ದಾರೆ.

ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ
ಬೆಂಗಳೂರಿನಲ್ಲಿ ಕೊರೊನಾ ಭೀತಿಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿತವಾಗಿದೆ. ಸುಮಾರು ಶೇ. 70 ರಿಂದ 80% ಪ್ರಯಾಣಿಕರ ಪ್ರಮಾಣ ಕುಸಿದಿದೆ. ಕಳೆದ ಎರಡು ದಿನಗಳಿಂದ ಮೆಟ್ರೋ ಬೋಗಿಗಳು ಖಾಲಿ ಖಾಲಿಯಾಗಿದ್ದು, ಇಂದು ಕೂಡ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ನಿತ್ಯ 4 ಲಕ್ಷ ಪ್ರಯಾಣಿಕರು ಮೆಟ್ರೋ ಬಳಸುತ್ತಿದ್ದರು, ಆದರೆ ಎರಡು ಮೂರು ದಿನಗಳಿಂದ 3 ಲಕ್ಷ 20 ಸಾವಿರ ಮಂದಿ ಪ್ರಯಾಣಿಕರು ಬರುತ್ತಿದ್ದಾರೆ. ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ ಹಿನ್ನಲೆ ಎಚ್ಚೆತ್ತುಕೊಂಡ ಬೆಂಗಳೂರು ಮೆಟ್ರೋ ನಿಗಮ, ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾದ ಕಾರಣ ಮೆಟ್ರೋ 8 ನಿಮಿಷಕ್ಕೆ ಬದಲಾಗಿ 10 ನಿಮಿಷಕ್ಕೆ ಒಂದರಂತೆ ಓಡಾಟ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಮೊದಲು ನೇರಳೆ ಹಾಗೂ ಹಸಿರು ಮಾರ್ಗದಲ್ಲಿ 8 ನಿಮಿಷಕ್ಕೊಂದು ಮೆಟ್ರೋ ಓಡಾಟ ಮಾಡಲಾಗುತ್ತಿದ್ದು, ಇದೀಗ ಪ್ರಯಾಣಿಕರು ಬಾರದ ಕಾರಣ 10 ನಿಮಿಷಕ್ಕೊಂದು ಮೆಟ್ರೋ ಓಡಿಸಲು ಮುಂದಾಗಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.