ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ
Team Udayavani, Jun 24, 2020, 3:52 PM IST
ರಾಮನಗರ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಮಾಗಡಿ ಪಟ್ಟಣದ ನಿವಾಸಿಯಾದ 60 ವರ್ಷದ ಪುರುಷರೊಬ್ಬರಿಗೆ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದ್ದು ಅವರನ್ನು ರಾಮನಗರ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು.
ಆದರೆ ನಿನ್ನೆ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದಿದ್ದರಿಂದ ಅವರನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿತ್ತು.
ಇಂದು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಒಟ್ಟು ನಾಲ್ಕು ಮಂದಿ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್