ಕೋವಿಡ್‌: ದೇಶದಲ್ಲಿ ಮರಣ ಹೊಂದಿದವರಲ್ಲಿ 60 ವರ್ಷ ಮೇಲ್ಪಟ್ಟವರೇ ಹೆಚ್ಚು!


Team Udayavani, Jun 3, 2020, 4:17 PM IST

ಕೋವಿಡ್‌: ದೇಶದಲ್ಲಿ ಮರಣ ಹೊಂದಿದವರಲ್ಲಿ 60 ವರ್ಷ ಮೇಲ್ಪಟ್ಟವರೇ ಹೆಚ್ಚು!

ಹೊಸದಿಲ್ಲಿ: ದೇಶದಲ್ಲಿ ಕೋವಿಡ್‌-19 ವೈರಸ್‌ನಿಂದಾಗಿ ಮರಣ ಹೊಂದಿದವರಲ್ಲಿ ಶೇ.50ರಷ್ಟು ಮಂದಿ 60 ವಯಸ್ಸು ಮೇಲ್ಪಟ್ಟವರು ಎಂದು ಸರಕಾರದ ಅಂಕಿ ಅಂಶಗಳು ಹೇಳಿವೆ.

ಅದರಲ್ಲೂ ಮೃತಪಟ್ಟವರು ಹಲವು ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದವರೇ ಹೆಚ್ಚು ಎಂದೂ ಹೇಳಿದೆ.
ಭಾರತದ ಜನಸಂಖ್ಯೆಯಲ್ಲಿ 60ರಿಂದ 74 ವರ್ಷ ವಯಸ್ಸಿನ ಶೇ.8ರಷ್ಟು ಜನರಿದ್ದು, ಕೋವಿಡ್‌ನಿಂದ ಮೃತಪಟ್ಟವರಲ್ಲಿ ಇವರ ಪ್ರಮಾಣ ಶೇ.38ರಷ್ಟು ಆಗಿದೆ. ಜನಸಂಖ್ಯೆಯಲ್ಲಿ 74 ವರ್ಷ ಮೇಲ್ಪಟ್ಟವರು ಶೇ.2ರಷ್ಟು ಇದ್ದು, ಕೋವಿಡ್‌ನಿಂದಾಗಿ ಮೃತಪಟ್ಟ ಸಂಖ್ಯೆಯಲ್ಲಿ ಈ ಪಾಲು ಶೇ.12ರಷ್ಟಿದೆ. ಇದರಿಂದ ಅನೇಕ ಮುಂದುವರಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೋವಿಡ್‌ನಿಂದಾಗಿ ವಯಸ್ಸಾದವರು ಸಾಯುವ ಮರಣ ಪ್ರಮಾಣವೂ ಕಡಿಮೆಯಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಅಂಕಿ ಅಂಶಗಳ ಪ್ರಕಾರ ಕೋವಿಡ್‌ ಮರಣ ಪ್ರಮಾಣದ ಭಾರತದಲ್ಲಿ ಕಡಿಮೆಯಿದೆ. ಇಲ್ಲಿ ಲಕ್ಷ ಮಂದಿಗೆ ಶೇ.0.41ರಷ್ಟಾದರೆ ವಿಶ್ವದಲ್ಲಿ ಇದರ ಪ್ರಮಾಣ ಶೇ.4.9ರಷ್ಟಿದೆ. ಇನ್ನು ಜಗತ್ತಿನಲ್ಲಿ ಕೋವಿಡ್‌ ಮರಣ ಪ್ರಮಾಣ ಶೇ.6.13ರಷ್ಟಿದ್ದರೆ ಭಾರತದಲ್ಲಿ ಮರಣ ಪ್ರಮಾಣ ಶೇ.2.82ರಷ್ಟಿದೆ.

ಇದರೊಂದಿಗೆ ರಾಜ್ಯಗಳು ಕೋವಿಡ್‌ ಮರಣ ಪ್ರಮಾಣವನ್ನು ಸರಿಯಾಗಿ ಅಂದಾಜಿಸುತ್ತಿದ್ದು, ಕೋವಿಡ್‌ ಇದ್ದರೂ ಅವರ ವೈದ್ಯಕೀಯ ಸ್ಥಿತಿಗತಿಗಳ ಕುರಿತು ಗಮನಿಸಲಾಗಿದೆ ಎಂದು ಐಸಿಎಂಆರ್‌ನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

1-qwqwqeqw

Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ

1-aaaa

Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್‌ಗಳು ಧ್ವಂಸ!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.