ಸಿಂಗಾಪುರ ಸುಧಾರಿಸಲು ವರ್ಷಗಳೇ ಬೇಕು!


Team Udayavani, Jun 7, 2020, 12:50 PM IST

ಸಿಂಗಾಪುರ ಸುಧಾರಿಸಲು ವರ್ಷಗಳೇ ಬೇಕು!

ಸಿಂಗಾಪುರ: ಪುಟ್ಟ ರಾಷ್ಟ್ರವಾಗಿದ್ದರೂ ಆರ್ಥಿಕವಾಗಿ ಪ್ರಬಲವಾಗಿದ್ದ ಸಿಂಗಾಪುರಕ್ಕೆ ಕೋವಿಡ್‌ ವೈರಸ್‌ ಇನ್ನಿಲ್ಲದ ಕಾಟ ಕೊಟ್ಟಿದೆ. ಇದರಿಂದಾಗಿ ಉದ್ಭವವಾದ ಆರ್ಥಿಕ ಹಿನ್ನಡೆಯಿಂದ ಚೇತರಿಸಿಕೊಳ್ಳಲು ಸಿಂಗಾಪುರಕ್ಕೆ ವರ್ಷಗಳೇ ಬೇಕು ಎಂದು ಅಲ್ಲಿನ ಉಪಪ್ರಧಾನಿ ಹೆಂಗ್‌ ಸ್ವೀ ಕಿಯಾಟ್‌ ಅವರು ಹೇಳಿದ್ದಾರೆ.

ಶನಿವಾರ ಅಲ್ಲಿ 344 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 37,527ಕ್ಕೇರಿದೆ.

ಕೋವಿಡ್‌ನಿಂದಾಗಿ ಸಿಂಗಾಪುರದ ಕಾರ್ಮಿಕರು, ಉದ್ಯೋಗ, ವ್ಯವಹಾರದ ಮೇಲೆ ತೀವ್ರ ಹಾನಿಯಾಗಿದೆ ಎಂದು ಕಿಯಾಟ್‌ ಅವರು ಸಂಸತ್ತಿನಲ್ಲೂ ಪ್ರಸ್ತಾವಿಸಿದ್ದಾರೆ. ಇದರೊಂದಿಗೆ ಕೋವಿಡ್‌ನಿಂದಾದ ಹಾನಿಯನ್ನು ಸರಿದೂಗಿಸಲು ನೆರವಿನ ಕ್ರಮವೊಂದರಲ್ಲಿ 22,110 ಕೋ. ರೂ.ಗಳ ಪ್ಯಾಕೇಜ್‌ ಒಂದನ್ನು ಅಂಗೀಕರಿಸಲಾಗಿದೆ. ಇದೇ ವೇಳೆ ಸಂಭಾವ್ಯ ಕ್ರಮಗಳು, ಆರ್ಥಿಕ ಚೇತರಿಕೆ ಕ್ರಮಗಳ ಬಗ್ಗೆ ಜೂ.7ರಿಂದ ಜೂ.20ರ ವರೆಗೆ ಪ್ರಧಾನಿ ಲೀ ಹಸೈನ್‌ ಲೂಂಗ್‌ ಮತ್ತು ಅವರ ಸಂಪುಟದ ಸಚಿವರು ದೇಶವನ್ನುದ್ದೇಶಿಸಿ ಹಲವು ವಿಚಾರಗಳನ್ನು ರಾಷ್ಟ್ರೀಯ ಚಾನೆಲ್‌ನಲ್ಲಿ ಪ್ರಸ್ತಾವಿಸಲಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಶನಿವಾರ ಪತ್ತೆಯಾದ ಪ್ರಕರಣ ಗಳಲ್ಲಿ ಹೆಚ್ಚಿನ ಪ್ರಕರಣಗಳು ಡಾರ್ಮಿ ಟರಿಗಳಲ್ಲಿ ವಾಸವಿರುವ ವಿದೇಶಿ ಪ್ರಜೆಗಳಲ್ಲಿ ಕಂಡುಬಂದಿದೆ. ಇನ್ನು ಮೂರು ಮಂದಿ ವಿದೇಶಿಯರು ಸಿಂಗಾಪುರದ ಪೌರತ್ವ ಪಡೆದವರಾಗಿದ್ದಾರೆ. ಅಲ್ಲಿ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 24,209ಕ್ಕೂ ಹೆಚ್ಚಾಗಿದ್ದು, 24 ಮಂದಿ ಮೃತಪಟ್ಟಿದ್ದಾರೆ.

ಟ್ರ್ಯಾಕಿಂಗ್‌ ಉಪಕರಣ
ಇದರೊಂದಿಗೆ ಕಾಯಿಲೆ ಇನ್ನಷ್ಟು ವ್ಯಾಪಕವಾಗುವುದನ್ನು ತಡೆಗಟ್ಟಲು ಸಂಪರ್ಕ ಪತ್ತೆಹಚ್ಚುವ ಧರಿಸುವ ಸಾಧನಗಳನ್ನು ಬಳಸಲು ಅಲ್ಲಿನ ಸರಕಾರ ಉದ್ದೇಶಿಸಿದೆ. ಇದರಿಂದ ಸಾಮುದಾಯಿಕವಾಗಿ ಸೋಂಕು ಇನ್ನಷ್ಟು ಹರಡುವುದನ್ನು ತಪ್ಪಿಸಬಹುದು ಎಂದು ಹೇಳಲಾಗಿದೆ. ಒಂದು ವೇಳೆ ಯಶಸ್ವಿಯಾಗಿದ್ದೇ ಆದಲ್ಲಿ, ಇಡೀ ಸಿಂಗಾಪುರದಲ್ಲಿರುವ ಜನರಿಗೆ ವಿತರಿಸುವ ಯೋಜನೆ ಇದೆ ಎಂದು ಸ್ಮಾರ್ಟ್‌ ನೇಷನ್‌ ಯೋಜನೆಯ ಉಸ್ತುವಾರಿ, ಸಚಿವ ಭಾರತ ಮೂಲದ ವಿವಿಯನ್‌ ಬಾಲಕೃಷ್ಣನ್‌ ಅವರು ಹೇಳಿದ್ದಾರೆ. ಈ ಉಪಕರಣವನ್ನು ಧರಿಸಿಕೊಂಡಾಗ ಅದು ಸೋಂಕಿತರು ಹತ್ತಿರ ಬಂದರೆ ಎಚ್ಚರಿಸುತ್ತದೆ.

ಅಲ್ಲದೇ ನಿರ್ದಿಷ್ಟ ಉಪಕರಣ ಬಳಿ ಎಷ್ಟು ಮಂದಿ ಹತ್ತಿರ ಬಂದಿದ್ದಾರೆ ಎಂದು ಹೇಳುತ್ತದೆ. ಬ್ಲೂಟೂತ್‌ ಮೂಲಕ ಇದು ಕಾರ್ಯನಿರ್ವಹಿಸುತ್ತದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.