ಬೆಂಗಳೂರಿನಿಂದ ಬೀದರ್ಗೆ ಬಸ್ನಲ್ಲಿ ಬಂದ ಯುವಕನಲ್ಲಿ ಕೋವಿಡ್-19 ಸೋಂಕು ಪತ್ತೆ
Team Udayavani, Jun 6, 2020, 8:11 PM IST
ಬೀದರ್ : ಬೆಂಗಳೂರಿನಿಂದ ಬೀದರ್ಗೆ ಸಾರಿಗೆ ಬಸ್ಸಿನಲ್ಲಿ ಆಗಮಿಸಿರುವ ಔರಾದ ತಾಲೂಕಿನ ಸಾವಳಿ ಗ್ರಾಮದ ಯುವಕನೊಬ್ಬನಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿರುವುದು ಆತಂಕ ಸೃಷ್ಟಿಸಿದೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಈ ಯುವಕನ ಗಂಟಲು ಮಾದರಿಯನ್ನು ಪರೀಕ್ಷೆಗೆ ಪಡೆಯಲಾಗಿತ್ತು. ನಾಲ್ಕು ಕ್ವಾರಂಟೈನ್ನಲ್ಲಿ ಇದ್ದ ಬಳಿಕ ಈಗ ಬಸ್ಸಿನಲ್ಲಿ ಬೀದರಗೆ ಬಂದಿದ್ದಾನೆ. ನಂತರ ಸ್ವ್ವ ಇಚ್ಛೆಯಿಂದ ಮತ್ತೊಮ್ಮೆ ಗಂಟಲು ಮಾದರಿಯನ್ನು ಪರೀಕ್ಷೆಗೆ ನೀಡಿದ್ದಾನೆ. ಇದೀಗ ಬೆಂಗಳೂರಿನಲ್ಲಿ ನೀಡಿದ್ದ ಹಾಗೂ ಬೀದರನಲ್ಲಿ ನೀಡಿದ್ದ ಎರಡೂ ಸ್ಯಾಂಪಲ್ ಪಾಸಿಟಿವ್ ಬಂದಿದೆ ಎಂದು ಖಚಿತ ಮೂಲಗಳಿಂದ ತಿಳಿದು ಬಂದಿದೆ.
ಸದ್ಯ ಈ ಯುವಕ ಬೀದರನ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆದರೆ, ಬೆಂಗಳೂರಿನಿಂದ ಬಸ್ಸಿನಲ್ಲಿ ಬಂದಿರುವ ಹಿನ್ನೆಲೆಯಲ್ಲಿ ಇತರೆ ಸಹ ಪ್ರಯಾಣಿಕರಿಗೆ ಸೋಂಕು ತಗುಲಿರುವ ಸಾಧ್ಯತೆ ಇದ್ದು, ಜಿಲ್ಲಾಡಳಿತಕ್ಕೆ ಆತಂಕ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ