ಕೋವಿಡ್ 19 ಮಾನಸಿಕ ತಲ್ಲಣಕ್ಕೆ ನಿಮ್ಹಾನ್ಸ್‌ ಯೋಗ ಟಾನಿಕ್‌!

ಕೇಂದ್ರ ಆರೋಗ್ಯ ಇಲಾಖೆಯಿಂದ ವಿನೂತನ ಕಾರ್ಯಕ್ರಮ

Team Udayavani, Apr 10, 2020, 6:15 AM IST

ಕೋವಿಡ್ 19 ಮಾನಸಿಕ ತಲ್ಲಣಕ್ಕೆ ನಿಮ್ಹಾನ್ಸ್‌ ಯೋಗ ಟಾನಿಕ್‌!

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಜನರಲ್ಲಿ ಹೆಚ್ಚುತ್ತಿರುವ ಮಾನಸಿಕ ಸಮಸ್ಯೆಗಳಿಗೆ “ಯೋಗ ಟಾನಿಕ್‌’ ನೀಡಲು ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದ್ದು, ಇದರ ಹೊಣೆಯನ್ನು ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌)ಗೆ ನೀಡಿದೆ.

ಲಾಕ್‌ಡೌನ್‌ನಿಂದಾಗಿ ಜನರು ಒಂಟಿ ತನದ ಮಾನಸಿಕ ಖನ್ನತೆಗೆ ಒಳಗಾಗುತ್ತಿದ್ದಾರೆ. ಇದಕ್ಕೆ ಸರಳ ಯೋಗವೇ ಪರಿಹಾರ ಎಂದು ಕಂಡುಕೊಂಡಿರುವ ಕೇಂದ್ರ ಆರೋಗ್ಯ ಇಲಾಖೆಯು ಯೋಗದ ಪುಟ್ಟ ವೀಡಿಯೋ, ಕಿರು ಪೋಸ್ಟರ್‌ಸಿದ್ಧ ಪಡಿಸಿ ಕೊಡುವಂತೆ ನಿಮ್ಹಾನ್ಸ್‌ಗೆ ಸೂಚಿಸಿದೆ.

ಈ ಆಸನಗಳಿಗೆ ಆದ್ಯತೆ
ಮಾನಸಿಕ ಕಾಯಿಲೆಗಳಿಂದ ಹೊರಬರಲು ಪ್ರಾಣಾಯಾಮ ಅತ್ಯಂತ ಸಹಕಾರಿ. ಹೀಗಾಗಿ ಈ ವೀಡಿಯೋಗಳಲ್ಲಿ ಕಪಾಲಭಾತಿ, ಭಸಿŒಕಾ, ಉಜ್ಜಾಯಿ, ಅನುಲೋಮ, ವಿಲೋಮ ನಾಡಿಶೋಧನ, ಓಂಕಾರ ಉಚ್ಚಾರಗಳಿಗೆ ಆದ್ಯತೆ ನೀಡಲಾಗಿದೆ. ಜತೆಗೆ ಶ್ವಾಸೋಚ್ಛಾ$Ìಸಗಳನ್ನು ಶುದ್ಧವಾಗಿರಿಸಿಕೊಳ್ಳಲು ವ್ಯಾಘ್ರಶ್ವಾಸ, ಶ್ವಾನಶ್ವಾಸದಂತಹ ಉಸಿರಾಟ ಸಂಬಂಧಿ ಯೋಗ ಕ್ರಿಯೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ಯೋಗಾಸನ ವಿಭಾಗದ ಪ್ರಾಧ್ಯಾಪಕ ಡಾ| ಹೇಮಂತ್‌ ಭಾರ್ಗವ್‌ ತಿಳಿಸಿದ್ದಾರೆ.ಇದರ ಜತೆಗೆ ಕೋವಿಡ್ 19 ಜಾಗೃತಿಯ ವೀಡಿಯೋಗಳನ್ನು ಕೂಡ ಸಿದ್ಧಪಡಿಸಲು ಆರೋಗ್ಯ ಇಲಾಖೆ ತಿಳಿಸಿದೆ.

ಸಾಮಾಜಿಕ ಜಾಲತಾಣ ಬಳಕೆ
ನಿಮ್ಹಾನ್ಸ್‌ನ ತಂಡ ಎರಡು ಯೋಗ ವೀಡಿಯೋ ಸಿದ್ಧಪಡಿಸಿದೆ. ಇವುಗಳನ್ನು ಕೇಂದ್ರ ಆರೋಗ್ಯ ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ನಿಮ್ಹಾನ್ಸ್‌ ತಿಳಿಸಿದೆ.

ಜನರ ಮಾನಸಿಕ
ಆರೋಗ್ಯ ಇಲಾಖೆ ಕಾಪಾಡಲು ಯೋಗ ಶಿಕ್ಷಣದ ವೀಡಿಯೋ ಸಿದ್ಧಪಡಿಸಿ ಕೊಡಲು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ. ಯೋಗ ಕುರಿತು ಎರಡು ಮತ್ತು ಕೋವಿಡ್ 19 ಜಾಗೃತಿಯ ನಾಲ್ಕು ವೀಡಿಯೋಗಳನ್ನು ಕಳಿಸಿಕೊಟ್ಟಿದ್ದು, ಕೇಂದ್ರದಿಂದ ಮೆಚ್ಚುಗೆ ಸಿಕ್ಕಿದೆ.
– ಡಾ| ಬಿ.ಎನ್‌. ಗಂಗಾಧರ್‌, ನಿರ್ದೇಶಕರು, ನಿಮ್ಹಾನ್ಸ್‌

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.