ಹೊರಗೆ ಕೋವಿಡ್-19 ಕಾಟ; ಒಳಗೆ ಪತಿಯ ಕಾಟ!

ಲೈಂಗಿಕ ಶೋಷಣೆ, ವರದಕ್ಷಿಣೆ ದೂರು ಅಧಿಕ; ಬಗೆ ಬಗೆ ಅಡುಗೆಗೂ ಆಗ್ರಹ

Team Udayavani, Apr 26, 2020, 6:30 AM IST

ಹೊರಗೆ ಕೋವಿಡ್-19 ಕಾಟ; ಒಳಗೆ ಪತಿಯ ಕಾಟ!

ಸಾಂದರ್ಭಿಕ ಚಿತ್ರ.

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ದಿನವಿಡೀ ಮನೆಯೊಳಗೆ ಇರುವ ಪತಿ ಲೈಂಗಿಕ ಶೋಷಣೆ ನಡೆಸುತ್ತಿದ್ದಾರೆ, ದಿನಕ್ಕೊಂದು ಬಗೆಯ ಅಡುಗೆ ಮಾಡುವಂತೆ ಒತ್ತಡ ಹೇರುತ್ತಾರೆ, ಯಾರ ಜತೆಗಾದರೂ ಫೋನ್‌ನಲ್ಲಿ ಮಾತಾಡಿದರೆ ಸಂಶಯ, ತವರಿನಿಂದ ಹಣ ತರುವಂತೆ ಪೀಡಿಸುತ್ತಿದ್ದಾರೆ..

ಇವು ಲಾಕ್‌ಡೌನ್‌ನಿಂದ ಪಡಬಾರದ ಪಾಡು ಪಡುತ್ತಿರುವ ಸ್ತ್ರೀಯರು ಮಹಿಳಾ ಆಯೋಗಕ್ಕೆ ನೀಡಿರುವ ದೂರುಗಳ ಕೆಲವು ಮಾದರಿಗಳು.

ಇಂತಹ ಪ್ರಕರಣಗಳು ಸಾಮಾನ್ಯವಾದರೂ ಲಾಕ್‌ಡೌನ್‌ ಜಾರಿ ಬಳಿಕ ಹೆಚ್ಚಿದೆ. ದಿನವೂ ಇಂತಹ ನೂರಾರು ಕರೆಗಳು ಬರುತ್ತಿವೆ ಎಂದಿವೆ ಮಹಿಳಾ ಆಯೋಗದ ಮೂಲಗಳು.ಲಾಕ್‌ಡೌನ್‌ನಿಂದ ಕೆಲವರು ಕೆಲಸ ಕಳೆದುಕೊಂಡಿ ದ್ದಾರೆ. ಇನ್ನು ಕೆಲವರಿಗೆ ವೇತನ ಕಡಿತವಾಗಿದೆ. ಮತ್ತೆ ಹಲವರಿಗೆ ವರ್ಕ್‌ ಫಾರ್ಮ್ ‌ ಹೋಮ್‌, ಭವಿಷ್ಯದ ಬಗೆಗಿನ ಆತಂಕ ಮಾನಸಿಕ ಒತ್ತಡ ಉಂಟು ಮಾಡುತ್ತಿದೆ. ಆರ್ಥಿಕ ಸಮಸ್ಯೆಯೂ ಇದೆ. ಚಟಗಳಿಗೂ ಅವಕಾಶ ಇಲ್ಲ. ಇವೆಲ್ಲದರ ಪರಿಣಾಮ ಪತಿ-ಪತ್ನಿ ಸಂಬಂಧದ ಮೇಲೆ ಆಗಿದ್ದು, ಹೆಂಡತಿ ಮೇಲೆ ಹಲ್ಲೆ,ಲೈಂಗಿಕ ದೌರ್ಜನ್ಯ, ವರದಕ್ಷಿಣೆಗಾಗಿ ಪೀಡನೆ ಹೆಚ್ಚುತ್ತಿದೆ ಎಂದು ವರದಿಯಾಗಿದೆ.

ವಿವಿಧ ಅಡುಗೆಗೆ ಒತ್ತಡ
ಮಕ್ಕಳು, ಪತಿ ದಿನವಿಡೀ ಮನೆಯಲ್ಲಿಯೇ ಇರುವುದರಿಂದ ಬೇರೆ ಬೇರೆ ರೀತಿಯ ಅಡುಗೆ ಮಾಡಲು ಒತ್ತಡ ಹಾಕುತ್ತಿದ್ದಾರೆ. ಇದರಿಂದಾಗಿ ತನ್ನ ವರ್ಕ್‌ ಫಾರ್ಮ್ ಹೋಮ್‌ಗೆ ತೊಂದರೆಯುಂಟಾಗುತ್ತಿದೆ ಎಂಬ ಕರೆಗಳೂ ಬರುತ್ತಿವೆ ಎಂದು ಅಲವತ್ತು ಕೊಂಡಿರುವ ಮಹಿಳೆಯರೂ ಇದ್ದಾರೆ.ಆಯೋಗಕ್ಕೆ ಬರುವ ದೂರು ಇಮೇಲ್‌ಗ‌ಳ ಸಂಖ್ಯೆಯೂ 10 ಪಟ್ಟು ಹೆಚ್ಚಿದೆ ಎನ್ನುತ್ತಾರೆ ರಾಜ್ಯ ಮಹಿಳಾ ಆಯೋಗದ ಸದಸ್ಯರೊಬ್ಬರು.

ತಾಲೂಕು ಮಟ್ಟದಲ್ಲೂ ಸಹಾಯವಾಣಿ
ಶೋಷಣೆಗೀಡಾದ ಮಹಿಳೆಯರ ನೆರವಿಗಾಗಿ ಸಹಾಯವಾಣಿ ಸೌಲಭ್ಯವನ್ನು ತಾಲೂಕು ಮಟ್ಟದಲ್ಲಿಯೂ ಕಲ್ಪಿಸಿದೆ. ನೊಂದ ಮಹಿಳೆಯರು 181ಕ್ಕೆ ಕರೆ ಮಾಡಬಹುದು ಅಥವಾ ಪ್ರಮೀಳಾ ನಾಯ್ಡು ಅವರನ್ನು 948100 4367 ಈ ದೂರವಾಣಿ ಮೂಲಕ ಸಂಪರ್ಕಿಸಬಹುದು.

ನೊಂದ ಮಹಿಳೆ ಕರೆ ಮಾಡಿದರೆ
ದೂರವಾಣಿ ಮೂಲಕವೇ ಆಪ್ತ ಸಮಾ ಲೋಚನೆ ಒದಗಿಸಲಾಗುತ್ತದೆ. ಸವಾಲನ್ನು ಯಾವ ರೀತಿ ಎದುರಿಸಬೇಕು ಎಂಬ ಬಗ್ಗೆ ತಿಳಿಸಲಾಗುತ್ತಿದೆ. ಕರೆಗಳಲ್ಲಿ ಹೆಚ್ಚಿನವು ವರದಕ್ಷಿಣೆ ಪ್ರಕರಣಗಳು.
-ಪ್ರಮೀಳಾ ನಾಯ್ಡು,
ಮಹಿಳಾ ಆಯೋಗದ ಅಧ್ಯಕ್ಷೆ

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.