ಕೋವಿಡ್-19 ವಿಶೇಷ ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
Team Udayavani, Mar 24, 2020, 11:40 AM IST
ಬೆಂಗಳೂರು: ಕೋವಿಡ್-19 ಸೋಂಕಿನ ಕಾರಣ ಲಾಕ್ ಡೌನ್ ಘೋಷಿಸಿದ ಪರಿಣಾಮ ನಷ್ಟ ಅನುಭವಸುತ್ತಿರುವ ಬಡವರಿಗೆ ನೆರವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೋವಿಡ್-19 ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾತನಾಡುತ್ತಾ ಬಿ ಎಸ್ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಿಸಿದರು. ಇದರಂತೆ ರಾಜ್ಯದ 21 ಲಕ್ಷ ಕಟ್ಟಡ ಕಾರ್ಮಿಕರಿಗೆ ತಿಂಗಳಿಗೆ ತಲಾ ಒಂದು ಸಾವಿರ ಪರಿಹಾರ ಧನ ನೀಡಲಾಗುವುದು.
ಬಡವರ ಬಂಧು ಯೋಜನೆಯ ಸಾಲಮನ್ನಾ, ಎರಡು ತಿಂಗಳ ಪಡಿತರ ಮುಂಗಡ ನೀಡಲು ಕ್ರಮ, ಸಾಮಾಜಿಕ ಭದ್ರತಾ ಪಿಂಚಣಿ ಮುಂಗಡ, ಎರಡು ತಿಂಗಳ ಮಾನವ ದಿನಗಳ ಬಾಬ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಿಸಿದರು.
ರಾಜ್ಯದಲ್ಲಿ ಕೋವಿಡ್-19 ಸೋಂಕು ಅಪಾಯಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, ಇಂದು ಸೋಂಕಿತ ಸಂಖ್ಯೆ 37ಕ್ಕೇರಿದೆ. ಸೋಂಕು ಹರಡುವುದನ್ನು ತಡೆಯುವ ಕಾರಣದಿಂದಾಗಿ ರಾಜ್ಯ ಸರಕಾರ ಮಾರ್ಚ್ 31ರವರೆಗೆ ಕರ್ನಾಟಕ ಲಾಕ್ ಡೌನ್ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ನೆಲ್ಯಾಡಿ: ಕಾರು – ಟಿಪ್ಪರ್ ಢಿಕ್ಕಿ; ಓರ್ವ ಸಾವು
ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು
ತರಗತಿ, ಲೈಬ್ರೆರಿಗೆ ಹಿಜಾಬ್ ನಿಷಿದ್ಧ; ಮಂಗಳೂರು ವಿ.ವಿ. ಕಾಲೇಜಿನ ಸಮಿತಿಯಿಂದ ನಿರ್ಧಾರ