ಕೋವಿಡ್ ನಿಂದ ಸಾವಿಗೆ ದೃಢೀಕರಣ : ಕೇಂದ್ರದಿಂದ ಅಫಿಡವಿಟ್‌ 


Team Udayavani, Jun 21, 2021, 7:05 AM IST

ಕೋವಿಡ್ ನಿಂದ ಸಾವಿಗೆ ದೃಢೀಕರಣ : ಕೇಂದ್ರದಿಂದ ಅಫಿಡವಿಟ್‌ 

ಹೊಸದಿಲ್ಲಿ: ಇನ್ನು ಮುಂದೆ ಸೋಂಕಿತ ಎಲ್ಲಿಯೇ ಸಾವನ್ನಪ್ಪಿರಲಿ ಹಾಗೂ ಕೊರೊನಾ ಬಂದು, ಇತರ ಯಾವುದೇ ರೋಗಗಳ ಕಾರಣದಿಂದ ಸಾವನ್ನಪ್ಪಿದರೂ, “ಕೊರೊನಾದಿಂದಲೇ ಮೃತಪಟ್ಟಿದ್ದಾರೆ’ ಎಂಬ ಪ್ರಮಾಣಪತ್ರ ಸಿಗಲಿದೆ.

ಕೆಲವು ರಾಜ್ಯ ಸರಕಾರಗಳು ಮೃತಪಟ್ಟವರ ಮಾಹಿತಿಯನ್ನು ಅಡಗಿಸಿ ಇಡುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ, ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಸುಮಾರು 6 ರಾಜ್ಯಗಳಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಅಡಗಿಸಿ ಇಡಲಾಗಿದೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಸುಮಾರು 183 ಪುಟಗಳ ಅಫಿಡವಿಟ್‌ ಅನ್ನು ಕೇಂದ್ರ ಸರಕಾರ ಸಲ್ಲಿಸಿದೆ. ಇದಷ್ಟೇ ಅಲ್ಲ, ಇಂಥ ಪ್ರಮಾಣ ಪತ್ರ ನೀಡಲು ನಿರಾಕರಿಸುವ ವೈದ್ಯರ ಮೇಲೆ ಕಠಿನ ಕ್ರಮ ತೆಗೆದುಕೊಳ್ಳುವುದಾಗಿಯೂ ಅದು ಹೇಳಿದೆ.

ಸದ್ಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದವರಿಗೆ ಮಾತ್ರ ಕೊರೊನಾ ಸಾವು ಪ್ರಮಾಣ ಪತ್ರ ನೀಡಲಾಗುತ್ತಿದೆ. ಕೆಲವರು ಕೊರೊನಾದಿಂದಾಗಿಯೇ ಮನೆಯಲ್ಲಿ ಸಾವನ್ನಪ್ಪಿದರೂ, ಕೊರೊನಾದಿಂದಲೇ ಸಾವು ಎಂಬ ಪ್ರಮಾಣ ಪತ್ರ ನೀಡುತ್ತಿರಲಿಲ್ಲ.

4 ಲಕ್ಷ ನೀಡಲು ಅಸಾಧ್ಯ: ಕೊರೊನಾದಿಂದ ಮೃತಪಟ್ಟ ಎಲ್ಲರಿಗೂ 4 ಲಕ್ಷ ರೂ. ಪರಿಹಾರ ನೀಡಲು ಅಸಾಧ್ಯ ಎಂದು ಕೇಂದ್ರ ಹೇಳಿದೆ. 183 ಪುಟಗಳ ಅಫಿಡವಿಟ್‌ ನಲ್ಲಿ ಈ ಅಂಶವೂ ಸೇರಿದ್ದು, ಕೊರೊನಾ ಪರಿಹಾರ ನೈಸರ್ಗಿಕ ವಿಕೋಪಗಳ ಪರಿಧಿಗೆ ಬರುವುದಿಲ್ಲ ಎಂದಿದೆ. ಭೂಕಂಪ ಅಥವಾ ಪ್ರವಾಹದಂಥ ಸಂದರ್ಭದಲ್ಲಿ ಮಾತ್ರ ಸಂತ್ರಸ್ತರಿಗೆ 4 ಲಕ್ಷ ರೂ.ಗಳ ಪರಿಹಾರ ನೀಡಬಹುದು. ಅದಕ್ಕೆ ಭಾರಿ ಮೊತ್ತ ಅಗತ್ಯವಿದ್ದು, ಸದ್ಯ ಅದನ್ನು ಹೊಂದಿಸುವುದು ಕಷ್ಟವೆಂದಿದೆ ಸರಕಾರ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.