2 ಡೋಸ್‌ ಹಾಕಿದವರಿಗೆ ಸೋಂಕು ತಟ್ಟಿದ್ದರೂ, ಜೀವ ಹಾನಿಯಾಗಿಲ್ಲ: ಏಮ್ಸ್‌ ಅಧ್ಯಯನದಲ್ಲಿ ಉಲ್ಲೇಖ


Team Udayavani, Jun 4, 2021, 9:10 PM IST

2 ಡೋಸ್‌ ಹಾಕಿದವರಿಗೆ ಸೋಂಕು ತಟ್ಟಿದ್ದರೂ, ಜೀವ ಹಾನಿಯಾಗಿಲ್ಲ : ಅಧ್ಯಯನ ವರದಿ

ನವದೆಹಲಿ: ಲಸಿಕೆಯ ಎರಡು ಡೋಸ್‌ ಹಾಕಿಸಿಕೊಂಡವರಿಗೂ, ಕೊರೊನಾ ಸೋಂಕು ದೃಢಪಟ್ಟಿದೆ. ಆದರೆ, ಯಾರೂ ಅಸುನೀಗಿಲ್ಲ. ಹೀಗೆಂದು ನವದೆಹಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ನಡೆಸಿದ ಅಧ್ಯಯನ ತಿಳಿಸಿದೆ.

ಏಪ್ರಿಲ್‌ ಮತ್ತು ಮೇನ ವಿವರಗಳನ್ನು ಸಂಸ್ಥೆ ಪರಿಶೀಲಿಸಿದೆ. ಎರಡನೇ ಅಲೆ ದೇಶಕ್ಕೆ ಅಪ್ಪಳಿಸಿದ ಬಳಿಕ ನಡೆಸಲಾಗಿರುವ ಮೊದಲ ಆನುವಂಶಿಕ ವಿಶ್ಲೇಷಣೆ (ಜಿನೋಮ್‌ ಸೀಕ್ವೆನ್ಸ್‌) ಇದಾಗಿದೆ. ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡ ವ್ಯಕ್ತಿಗೆ ಕೊರೊನಾ ದೃಢಪಟ್ಟರೆ ಅದನ್ನು “ಬ್ರೇಕ್‌ಥ್ರೂ ಇನೆ#ಕ್ಷನ್‌’ ಎಂದು ಹೆಸರಿಸಲಾಗಿದೆ. ಅಮೆರಿಕದ ರೋಗಗಗಳ ನಿಯಂತ್ರಣ ಮತ್ತು ತಡೆ ಕೇಂದ್ರ (ಸಿಡಿಸಿ) ನೀಡಿರುವ ವಾಖ್ಯೆಯ ಪ್ರಕಾರ “ಪೂರ್ಣ ಪ್ರಮಾಣದಲ್ಲಿ ಲಸಿಕೆ ಪಡೆದುಕೊಂಡರೂ ಅವರ ಪೈಕಿ ಕೆಲವರಿಗೆ ಸೋಂಕು ದೃಢಪಟ್ಟು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾಗುತ್ತದೆ. ಆದರೆ ಅವರು ಅಸುನೀಗುವುದಿಲ್ಲ’ ಎಂದು ಹೇಳಿದೆ.

ಅಧ್ಯಯನದಲ್ಲಿ ಕಂಡುಬಂದದ್ದೇನು?
ಸೋಂಕು ದೃಢಪಡುವ ಸಂಖ್ಯೆ ಹೆಚ್ಚಾಗಿದ್ದರೂ, ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡವರು ಅಸುನೀಗಿರಲಿಲ್ಲ. ಅಧ್ಯಯನಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿದ್ದ 63 ಕೇಸುಗಳ ಪೈಕಿ 36 ಪ್ರಕರಣಗಳಲ್ಲಿ ಲಸಿಕೆಯ 2 ಡೋಸ್‌ ಪಡೆದವರೇ ಆಗಿದ್ದರು. ಇತರ 27 ಮಂದಿ 1 ಡೋಸ್‌ ಲಸಿಕೆ ಪಡೆವರಾಗಿದ್ದರು. ಹತ್ತು ಮಂದಿ ಕೊವಿಶೀಲ್ಡ್‌ ಹಾಕಿಸಿಕೊಂಡಿದ್ದರೆ, ಇತರ 53 ಮಂದಿ ಕೊವ್ಯಾಕ್ಸಿನ್‌ ಪಡೆದುಕೊಂಡಿದ್ದರು. ಸೋಂಕಿನ ಬಿ.1.617 ರೂಪಾಂತರ ದೃಢಪಟ್ಟದ್ದು ಇಲ್ಲಿಯೇ. ನಂತರ ಅದು ಬಿ.1.617.1, ಬಿ.1.617.2 ಮತ್ತು ಬಿ.1.617.3 ಎಂಬ 3 ರೂಪಾಂತರಗಳನ್ನು ಪಡೆದುಕೊಂಡಿತು.

ಇದನ್ನೂ ಓದಿ :ಕೇರಳ: 20 ಸಾವಿರ ಕೋಟಿ ಕೋವಿಡ್ ಬಜೆಟ್‌ : ವಿತ್ತ ಸಚಿವ ಕೆ.ಎನ್‌.ಬಾಲಗೋಪಾಲ್‌ ಹೇಳಿಕೆ

23 ಪ್ರಕರಣಗಳನ್ನು ಪರಿಶೀಲಿಸಿದಾಗ ಬಿ.1.617.2 ರೂಪಾಂತರಿಯೇ ಹೆಚ್ಚಿನ ಪ್ರಮಾಣದಲ್ಲಿ ದೇಶದಲ್ಲಿ ಹಾವಳಿ ಎಬ್ಬಿಸಿದೆ. ಅದರ ಪ್ರಮಾಣವೇ ಶೇ.63 ಆಗಿದೆ ಎಂದು ಏಮ್ಸ್‌ ನವದೆಹಲಿ ಅಧ್ಯಯನದಲ್ಲಿ ದೃಢಪಟ್ಟಿದೆ. ಬಿ.1.617.1 ಮತ್ತು ಬಿ.1.1.7 ಎಂಬ ರೂಪಾಂತರಿಗಳು ಕ್ರಮವಾಗಿ 4 ಮತ್ತು 1 ಪ್ರಕರಣಗಳಲ್ಲಿ ದೃಢಪಟ್ಟಿವೆ. ಶೇಕಡವಾರು ಹೇಳುವುದಿದ್ದರೆ 11.1 ಮತ್ತು 2.8.
ಬಿ.1.1.7 ರೂಪಾಂತರಿ ಮಹಾರಾಷ್ಟ್ರದಲ್ಲಿ ಕಂಡುಬಂದಿತ್ತು. ಅದುವೇ ದೆಹಲಿಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ ಎಂದು ಅಧ್ಯಯನದಲ್ಲಿ ಕಂಡುಕೊಳ್ಳಲಾಗಿದೆ.

ಅಧ್ಯಯನಕ್ಕೆ ಆಯ್ಕೆ ಮಾಡಿಕೊಂಡ ವಯಸ್ಸಿನವರ ಪೈಕಿ ಸರಿಮಾರು ವಯಸ್ಸು 37. ಈ ಪೈಕಿ 41 ಮಂದಿ ಪುರುಷರು ಮತ್ತು 22 ಮಂದಿ ಮಹಿಳೆಯರು. ಇತರ ಆರೋಗ್ಯ ಸಮಸ್ಯೆ ಇರುವವರನ್ನು ಆಯ್ಕೆ ಮಾಡಿಕೊಂಡಿರಲಿಲ್ಲ. ಈ ಗುಂಪಿನಲ್ಲಿ ಬಿ.1.617.2 ರೂಪಾಂತರಿ ಕೂಡ ದೃಢಪಟ್ಟಿತ್ತು. ಆಂಶಿಕವಾಗಿ ಮತ್ತು ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡವರ ಬಗ್ಗೆಯೂ ಅಧ್ಯಯನ ನಡೆಸಲಾಗಿದೆ.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.